• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆನ್‌ಡ್ರೈವ್‌ ವಿಡಿಯೋ ಪ್ರಚಾರಕ್ಕೆ 4 ಸಚಿವರ ತಂಡ ರೂಪಿಸಿದ್ದೇ ಡಿ.ಕೆ.ಶಿವಕುಮಾರ್‌
ಪ್ರಜ್ವಲ್‌ ರೇವಣ್ಣ ಅವದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಪ್ರಚಾರದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕುತಂತ್ರ ಇದೆ ಎಂದು ಪೆನ್‌ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಸಿಲುಕಿರುವ ವಕೀಲ ದೇವರಾಜೇಗೌಡ ಗಂಭೀರವಾಗಿ ಆರೋಪಿಸಿದ್ದಾರೆ. ಹಾಸನದಲ್ಲಿ ಎಸ್‌ಐಟಿಗೆ ಅವರನ್ನು ಹಸ್ತಾಂತರಿಸುವ ವೇಳೆ ಮಾಧ್ಯಮದೊಂದಿಗೆ ಮಾತನಾಡಿದರು.
ಹಳೇಬೀಡಿನ ಪುಷ್ಪಗಿರಿ ಕ್ಷೇತ್ರಕ್ಕೆ ಯಾತ್ರಿಕರ ನಿವಾಸದ ಅಗತ್ಯ: ಮಾಜಿ ಶಾಸಕ ಲಿಂಗೇಶ್‌
ಶ್ರೀ ಕ್ಷೇತ್ರ ಪುಷ್ಪಗಿರಿಯ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಕರ್ನಾಟಕ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದು ಇಲ್ಲಿಗೆ ನಿತ್ಯ ಸಾವಿರಾರು ಭಕ್ತರು ಬಂದು ಹೋಗುತ್ತಾರೆ. ಹಾಗಾಗಿ ಇಲ್ಲಿಗೆ ಯಾತ್ರಿಕರ ನಿವಾಸದ ಅವಶ್ಯಕತೆ ಇದೆ ಎಂದು ಬೇಲೂರು ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಹಳೇಬೀಡಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಚನ್ನರಾಯಪಟ್ಟಣದಲ್ಲಿ ನೂತನ ಶ್ರೀ ಲಕ್ಷ್ಮಿದೇವಿ ದೇಗುಲದ ಉದ್ಘಾಟನೆ
ಚನ್ನರಾಯಪಟ್ಟಣದ ತಾಲೂಕಿನ ಕಸಬಾ ಹೋಬಳಿಯ ಡಿ.ಕಾಳೇನಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿದೇವಿ ಅಮ್ಮನ ಜೀರ್ಣೋದ್ಧಾರಗೊಂಡ ನೂತನ ದೇವಾಲಯದಲ್ಲಿ ಅಮ್ಮನ ನೂತನ ವಿಗ್ರಹ ಪ್ರತಿಷ್ಠಾಪನೆ, ನೂತನ ಶಿಖರ ಗೋಪುರದ ಕಳಶ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವಗಳು ಅತ್ಯಂತ ವಿಜೃಂಭಣೆಯಿಂದ ನಡೆದವು.
ಸರ್ಕಾರದ ಎಲ್ಲ ಸವಲತ್ತುಗಳ ಬಳಸಿಕೊಳ್ಳಿ: ನ್ಯಾಯಾಧೀಶ ಪ್ರಕಾಶ್ ನಾಯಕ್
ಕಾರ್ಮಿಕರು ತಮ್ಮ ಕಾಯಕದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ, ಸಿವಿಲ್ ನ್ಯಾಯಾಧೀಶ ಪ್ರಕಾಶ್ ನಾಯಕ್ ಹೇಳಿದರು. ಬೇಲೂರಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಕಾರ್ಮಿಕರ ದಿನದ ಅಂಗವಾಗಿ ಉಚಿತ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಸನದ ಖೂಬಾ ಮಸೀದಿಯಲ್ಲಿ ಹುಂಡಿ ಕಳವಿಗೆ ಯತ್ನ; ವರ್ಷದಲ್ಲಿ ನಾಲ್ಕನೇ ಪ್ರಯತ್ನ, ಪ್ರಕರಣ ದಾಖಲು
ಹಾಸನದ ಖೂಬಾ ಮಸೀದಿಯೊಂದರಲ್ಲಿ ಇಡಲಾಗಿದ್ದ ಹುಂಡಿಯ ಹಣ ಕದಿಯಲು ಕಳ್ಳನೊಬ್ಬ ಸೈಜುಗಲ್ಲನ್ನು ಡಬ್ಬಿ ಮೇಲೆ ಹಾಕಿ ಹಾಗೂ ಕಬ್ಬಿಣದಿಂದ ಮೀಟಿ ವಿಫಲ ಪ್ರಯತ್ನ ನಡೆಸಿದ ಘಟನೆ ನಗರದ ಶರೀಫ್ ಕಾಲೋನಿಯಲ್ಲಿ ನಡೆದಿದೆ. ಒಂದೇ ವರ್ಷದೊಳಗೆ ಒಂದೇ ಮಸೀದಿಯಲ್ಲಿ ನಾಲ್ಕು ಬಾರಿ ಕಳ್ಳತನ ಯತ್ನ ನಡೆದಿದೆ.
ಮೃತ ಮಕ್ಕಳ ಮನೆಗೆ ಶ್ರೇಯಸ್‌ ಭೇಟಿ, ಸಾಂತ್ವನ
ಆಲೂರು ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ಗುರುವಾರ ಕೆರೆಗೆ ಈಜಲು ಹೋಗಿ ಮೃತಪಟ್ಟ ಮಕ್ಕಳ ಮನೆಯಲ್ಲಿರುವ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಕಾಂಗ್ರೆಸ್ ಮುಖಂಡ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್‌ ಪಟೇಲ್‌, ಮುರಳಿ ಮೋಹನ್ ಕುಟುಂಬದವರಿಗೆ ಭರವಸೆ ನೀಡಿದರು.
ಹೊಳೆನರಸೀಪುರದಲ್ಲಿ ನ್ಯಾಯಾಂಗ ಬಂಧನಕ್ಕೆ ವಕೀಲ ದೇವರಾಜೇಗೌಡ
ಹೊಳೆನರಸೀಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಯಾಗಿರುವ ವಕೀಲ ದೇವರಾಜೇಗೌಡರನ್ನು ಮೇ ೨೪ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.
ಸಾಮಾಜಿಕ ಕಳಕಳಿ, ಜವಾಬ್ದಾರಿ ಅರಿಯಿರಿ: ತಹಸೀಲ್ದಾರ್ ಶ್ವೇತಾ
ವಿದ್ಯಾರ್ಥಿನಿಯರು ವೃತ್ತಿ ಜೀವನದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೆ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ತಹಸೀಲ್ದಾರ್ ಶ್ವೇತಾ ಎನ್.ರವೀಂದ್ರ ಕರೆ ನೀಡಿದರು. ಹಾಸನದಲ್ಲಿ ವುಮನ್ಸ್ ಕಾಲೇಜ್ ನ್ಯೂಸ್ ಪತ್ರಿಕೆ ಬಿಡುಗಡೆ ಮತ್ತು ಪ್ರಾಯೋಗಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿನ ಬದಲಾವಣೆಗೆ ವಿಜ್ಞಾನದ ಅವಿಷ್ಕಾರಗಳೇ ಕಾರಣ: ಅಶೋಕ್‌ ಹಾರನಹಳ್ಳಿ
ಹಿಂದಿನ ದಿನಗಳಿಗಿಂತ ಇಂದಿನ ದಿನಗಳಲ್ಲಿ ಆಗಿರುವ ಬದಲಾವಣೆಗೆ ವಿಜ್ಞಾನದಲ್ಲಿ ಆಗಿರುವ ಹೊಸ ಹೊಸ ಅವಿಷ್ಕಾರಗಳೇ ಕಾರಣ ಎಂದು ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ ತಿಳಿಸಿದರು. ಹಾಸನದಲ್ಲಿ ಎ.ವಿ.ಕಾಂತಮ್ಮ ಮಹಿಳಾ ಕಾಲೇಜು ರಜತ ಮಹೋತ್ಸವ ನೆನಪಿನ ೩೦ನೇ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಡ, ಮಧ್ಯಮ ವರ್ಗಕ್ಕೆ ವರದಾನ ಈ ಆಲೂರಿನ ಸರ್ಕಾರಿ ಕಾಲೇಜು
ಆಲೂರಿನ ಸರ್ಕಾರಿ ಪದವಿ ಕಾಲೇಜು ಎರಡು ದಶಕಗಳ ಹಿಂದೆ ಕೇವಲ ೫೫ ವಿದ್ಯಾರ್ಥಿಗಳಿಂದ ಪ್ರಾರಂಭವಾಗಿಯೀಗ ಒಂದು ಹಂತದಲ್ಲಿ ೪೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವರದಾನವಾಗಿದೆ.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved