• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆನ್‌ಡ್ರೈವ್‌ ಪ್ರಕರಣ: ಪ್ರೀತಂಗೌಡರ ಆಪ್ತರ ನಿವಾಸದ ಮೇಲೆ ಎಸ್ಐಟಿ ದಾಳಿ
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ದಿನೇ ದಿನೇ ತಿರುವು ಪಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಪ್ರೀತಂಗೌಡರ ಆಪ್ತರು ಎನ್ನಲಾದ ಮೂವರ ಮೇಲೆ ಹಾಸನದಲ್ಲಿ ಎಸ್ಐಟಿ ತಂಡ ಮಂಗಳವಾರ ಸಂಜೆ ದಾಳಿ ನಡೆಸಿದೆ.
ರೇವಣ್ಣಗೆ ಜಾಮೀನು: ಬೇಲೂರಲ್ಲಿ ಪಟಾಕಿ ಸಿಡಿಸಿ ಸಂಭ್ರಮ
ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬೇಲೂರು ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹಾಸನದಲ್ಲಿ ಯಶಸ್ವಿಗೊಂಡ ಎವಿಕೆ ಕಾಲೇಜಿನ ಜಾನಪದ ಕಲಾಮೇಳ
ಹಾಸನ ತಾಲೂಕಿನ ತೇಜೂರಿನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಕಲ್ಪಿತ ಜನ ಜಾಗೃತಿ ಮತ್ತು ಸಾಂಸ್ಕೃತಿಕ ಅಭಿವೃದ್ದಿ ಸಂಸ್ಥೆಯ ಆಶ್ರಯದಲ್ಲಿ ಜಾನಪದ ಕಲಾಮೇಳವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.
ಹಾಸನ ಜೈಲಿನಿಂದ ಪೊಲೀಸರ ವಶಕ್ಕೆ ವಕೀಲ ದೇವರಾಜೇಗೌಡ
ಅತ್ಯಾಚಾರ ಪ್ರಕರಣದ ವಿಚಾರವಾಗಿ ಬಂಧಿಸಲಾಗಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಮಂಗಳವಾರ ಬೆಳಿಗ್ಗೆ ಹಾಸನ ಜಿಲ್ಲಾ ಬಂಧೀಖಾನೆಯಿಂದ ಕರೆದೊಯ್ದರು.
ಹಾಸನ ಎಸ್ಪಿ ಕಚೇರಿಗೆ ಐಜಿ ಅಮಿತ್ ಸಿಂಗ್ ಭೇಟಿ: ಕಿಡ್ನಾಪ್‌ ಪ್ರಕರಣದ ತನಿಖೆ ಚರ್ಚೆ
ಪೆನ್‌ಡ್ರೈವ್‌ ಪ್ರಕರಣದ ಇನ್ನಷ್ಟು ಮಾಹಿತಿ ಪಡೆಯುವ ನಿಟ್ಟಿನಲ್ಲಿ ಹಾಗೂ ತನಿಖೆ ಸಾಗಿರುವ ಬಗ್ಗೆ ತಿಳಿಯಲು ಇನ್‌ಸ್ಪೆಕ್ಟರ್‌ ಜನರಲ್‌ (ಐಜಿ) ಅಮಿತ್ ಸಿಂಗ್ ಮಂಗಳವಾರ ಹಾಸನದ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.
ಚನ್ನಕೇಶವ ದೇಗುಲಕ್ಕೆ ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ ಭೇಟಿ
ಬೇಲೂರು ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಚನ್ನಕೇಶವ ದೇವಾಲಯಕ್ಕೆ ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ ಸೋಮವಾರ ಮಧ್ಯಾಹ್ನ ಭೇಟಿ ನೀಡಿದರು.
ಎಚ್‌.ಡಿ.ರೇವಣ್ಣರ ಮನಸ್ಸು ಹೂವಿನ ರೀತಿ ಇದ್ದಂತೆ: ಶಾಸಕ ಸ್ವರೂಪ್‌ ಪ್ರಕಾಶ್‌
ಎಚ್.ಡಿ.ರೇವಣ್ಣರ ವಿಚಾರವಾಗಿ ರಾಜ್ಯ ಸರ್ಕಾರದ ನಡೆ ಸರಿಯಿಲ್ಲ. ಅವರ ಮನಸ್ಸು ಹೂವಿನಂತೆ. ಹಾಗಾಗಿ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕ್ಷೇತ್ರದ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಆಗ್ರಹಿಸಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಎರಡು ದಿನ ವಕೀಲ ದೇವರಾಜೇಗೌಡ ಪೊಲೀಸ್‌ ವಶ
ಹೊಳೆನರಸೀಪುರ ಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಯಾಗಿರುವ ವಕೀಲ ದೇವರಾಜೇಗೌಡರನ್ನು ಮೇ.೧೪ರ ಬೆಳಿಗ್ಗೆ ೯ ಗಂಟೆಯಿಂದ ಮೇ.15ರ ರಾತ್ರಿ ತನಕ ಎರಡು ದಿನ ಪೊಲೀಸ್ ಬಂಧನಕ್ಕೆ ನೀಡಿ ನಗರದ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ತನಿಖೆಗೆ ಆಗ್ರಹಿಸಿ ಕೆಆರ್‌ಎಸ್‌ ಪಕ್ಷ ಹಾಸನದಲ್ಲಿ ಬೃಹತ್‌ ಧರಣಿ
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣವು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನವನ್ನು ಹರಾಜು ಹಾಕಿದ್ದು, ಈ ಪ್ರಕರಣವನ್ನು ನ್ಯಾಯಾಂಗದ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಕೆಆರ್‌ಎಸ್‌ ಪಕ್ಷದಿಂದ ಹಾಸನದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪೆನ್‌ಡ್ರೈವ್‌: ಪ್ರಜ್ವಲ್‌ ನಿವಾಸ ಪರಿಶೀಲಿಸಿದ ಎಫ್‌ಎಸ್‌ಎಲ್‌
ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪಕ್ಕದಲ್ಲೆ ಇರುವ ಲೋಕಸಭಾ ಸದಸ್ಯರ ನಿವಾಸವನ್ನು ಸೋಮವಾರ ಬೆಳಗಿನಿಂದಲೇ ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ತಂಡ ತಪಾಸಣೆ ನಡೆಸಿದೆ. ಸತತ ನಾಲ್ಕು ಗಂಟೆಗಳ ಕಾಲ ಸಂಸದರ ಮನೆಯ ಪರಿಶೀಲನೆ ನಡೆಸಿ ಅತ್ಯಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಅನೇಕ ದಾಖಲೆಗಳನ್ನು ಸಂಗ್ರಹಿಸಿ ಅಧಿಕಾರಿಗಳು ಅಲ್ಲಿಂದ ಹೊರಟರು.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved