• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ನಿಯಂತ್ರಣಕ್ಕೆ ಜನಸಾಮಾನ್ಯರು ಸಹಕರಿಸಿ: ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್
ಈಗಾಗಲೇ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ೧೨೦೦ ಬೆಡ್‌ಗಳು ಸಾರ್ವಜನಿಕರ ಸೇವೆಗೆ ಲಭ್ಯವಿದ್ದು ,ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಹೆಚ್ಚಿನ ಸಿಬ್ಬಂದಿಯ ಅವಶ್ಯಕತೆ ಇದೆ. ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು.
ಅರಣ್ಯ ಇಲಾಖೆಯಿಂದ ರೈತರ ಸಾಗುವಳಿ ಭೂಮಿ ಕಬಳಿಕೆಗೆ ಯತ್ನ
ಹರಿಜನ, ಭೋವಿ ಜನ, ಸಿದ್ದರು. ಕೊರಚರು, ಲಂಬಾಣಿ, ಕುರುಬರು, ಲಿಂಗಾಯಿತ, ಜಂಗಾಲಿಗರು, ಈಡಿಗ, ಕೂಲಿ ಕಾರ್ಮಿಕರು. ಈ ಗ್ರಾಮಗಳಲ್ಲಿದ್ದು , ಈಗ ಈ ಜಮೀನು ಅರಣ್ಯ ಇಲಾಖೆಗೆ ಸೇರುತ್ತದೆ ಎನ್ನಲಾಗುತ್ತಿದೆ.
ರಾಜೀವ್ ಇಂಜಿನಿಯರಿಂಗ್ ಕಾಲೇಜಿಗೆ ಎನ್ ಬಿಎ ಮಾನ್ಯತೆ
ಕಳೆದ ಹದಿನೇಳು ವರ್ಷಗಳಿಂದ ಅತ್ಯುತ್ತಮ ಇಂಜಿನಿಯರಿಂಗ್ ವಿದ್ಯಾಭ್ಯಾಸವನ್ನು ನೀಡುತ್ತಾ ಬಂದಿರುವ ರಾಜೀವ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರತಿ ವರ್ಷ ವಿದ್ಯಾರ್ಥಿಗಳು ವಿಶ್ವ ವಿದ್ಯಾಲಯದ ಮಟ್ಟದಲ್ಲಿ ಅನೇಕ ರ್‍ಯಾಂಕ್‌ಗಳ ಜೊತೆಗೆ ಉತ್ತಮ ಶ್ರೇಣಿಯ ಫಲಿತಾಂಶ ಪಡೆಯುತ್ತಿರುವುದು ಮಾನ್ಯತೆಗೆ ಹಿಡಿದ ನಿದರ್ಶನವಾಗಿದೆ.
ಮೂಲಸೌಕರ್ಯಕ್ಕಾಗಿ ಕಾಯುತ್ತಿರುವ ಕೋಡಿಹಳ್ಳಿ ಗ್ರಾಮ
ನಮ್ಮ ಗ್ರಾಮವು ಅಭಿವೃದ್ಧಿಯಲ್ಲಿ ಬಹಳಷ್ಟು ಹಿಂದುಳಿದಿದೆ. ವಿದ್ಯುತ್ ವ್ಯವಸ್ಥೆ ಇಲ್ಲದೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಒಳಚರಂಡಿ ವ್ಯವಸ್ಥೆ ಇಲ್ಲದೇ ಸಾಕಷ್ಟು ತೊಂದರೆಯಾಗಿದೆ. ಮಳೆಗಾಲದಲ್ಲಿ ರಸ್ತೆ ಪರಿಸ್ಥಿತಿ ಹೇಳತೀರದಾಗಿದೆ. ವಿದ್ಯಾರ್ಥಿಗಳು ಶಾಲೆಗೆ ಹೋಗಲು ಸಾಕಷ್ಟು ತೊಂದರೆಯಾಗುತ್ತಿದ್ದು, ಅಲ್ಲಲ್ಲಿ ರಸ್ತೆಗಳು ಕೆಸರು ತುಂಬಿದ ಗುಂಡಿಗಳಾಗಿವೆ.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಪ್ರಾಮಾಣಿಕ ಸೇವೆ ಸಲ್ಲಿಸಿ: ಆರೋಗ್ಯ ಇಲಾಖೆ ಅಧಿಕಾರಿ ಶ್ರೀನಿವಾಸಗೌಡ
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ೩.೯೪ ಕೋಟಿ ರು. ಹಣ ಬಂದಿದೆ. ಇದರಲ್ಲಿ ೨ ಕೋಟಿ ರು. ಇನ್ನೂ ಉಳಿದಿದೆ. ಈ ಯೋಜನೆಯನ್ನು ಬಳಸಿಕೊಳ್ಳಿ. ನಿಮಗೂ ಶೇ.೩೦ ರಷ್ಟು ಪ್ರೋತ್ಸಾಹ ಧನ ದೊರೆಯುತ್ತದೆ.
ಧೀಮಂತ ಶ್ಯಾಮ್ ಪ್ರಸಾದ್ ರ ವ್ಯಕ್ತಿತ್ವ ಪ್ರೇರಣಾದಾಯಕ: ಶಾಸಕ ಎಚ್.ಕೆ.ಸುರೇಶ್
ಸ್ವತಂತ್ರ ಭಾರತದ ಮೊದಲ ಕೈಗಾರಿಕೆ ಮತ್ತು ಸರಬರಾಜು ಮಂತ್ರಿ ಮತ್ತು ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ದೃಢ ಸಂಕಲ್ಪಗಳು, ಯಾವುದೇ ಸಂದರ್ಭದಲ್ಲೂ ಅಲ್ಲಾಡದೇ ಅಚಲವಾಗಿ ನಿಂತಿದ್ದವು. ರಾಷ್ಟ್ರೀಯತೆಯ ಪರವಾದ ಹೋರಾಟದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದ ಅವರ ಆ ಮನೋಸ್ಥೈರ್ಯ ಹಾಗೂ ಅಂತಿಮವಾಗಿ ಅವರ ತ್ಯಾಗದ ಕುರಿತ ಇತಿಹಾಸವನ್ನು ಸಮಸ್ತ ಭಾರತೀಯರು ಅರಿತುಕೊಳ್ಳಬೇಕು.
ಡಿಸೆಂಬರ್‌ ಹೊತ್ತಿಗೆ ಅರ್ಜುನ ಆನೆಯ ಸ್ಮಾರಕ ಸಿದ್ಧ: ಈಶ್ವರ್ ಖಂಡ್ರೆ
ಮಾನವ- ಪ್ರಾಣಿ ಸಂಘರ್ಷ ಅನಾದಿ ಕಾಲದಿಂದಲೂ ನಡೆಯುತ್ತಿದ್ದು, ವನ್ಯಜೀವಿಗಳೊಂದಿಗೆ ಹೊಂದಾಣಿಕೆ ಬದುಕು ನಡೆಸುವುದನ್ನು ಕಲಿಯಬೇಕಿದೆ. ಇಂದು ವನ್ಯಜೀವಿಗಳು ಕಾಡುಬಿಟ್ಟು ನಾಡಿಗೆ ಬರಲು ಕಾರಣವನ್ನು ಹುಡುಕುವ ಕೆಲಸವಾಗುತ್ತಿದ್ದು, ಆಗಸ್ಟ್ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ತಜ್ಞರ ಕಾರ್ಯಾಗಾರವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಇಲ್ಲಿ ವ್ಯಕ್ತವಾಗುವ ಅಭಿಪ್ರಾಯದಂತೆ ಮುಂದಿನ ಯೋಜನೆ ರೂಪಿಸಲಾಗುವುದು.
ಪ್ರಜ್ವಲ್‌ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯರ ನೆರವಿಗೆ ವಕೀಲರ ತಂಡ
ಹಲವಾರು ವರ್ಷಗಳಿಂದ ಆಗಿರುವ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಸಾಧ್ಯವಾಗದ ಅನೇಕ ಸಂತ್ರಸ್ತೆಯರು ಇದ್ದಾರೆ. ಈಗಾಗಲೇ ಅವರನ್ನು ಭಯಪಡಿಸಿ ಆಮಿಷ ಒಡ್ಡುವ ಕೆಲಸ ಮಾಡಲಾಗುತ್ತಿದೆ. ಅನೇಕ ಸಂತ್ರಸ್ತೆಯರ ಮನೆ ಮುಂದೆ ಸಿಸಿ ಕ್ಯಾಮೆರಾ ಹಾಕುವುದರ ಜೊತೆಗೆ ನಿಗಾ ವಹಿಸಲಾಗಿದೆ. ಎಲ್ಲಾ ಸಂತ್ರಸ್ತೆಯರ ಹೆಸರು ಮತ್ತು ದೂರುಗಳು ಸೇರಿ ತನಿಖೆಯನ್ನು ಗೌಪ್ಯವಾಗಿ ಇಡಲಾಗುವುದು. ಸಂತ್ರಸ್ತೆಯರು ಮಹಿಳಾ ವಕೀಲರ ಸಹಾಯವನ್ನು ಪಡೆಯಬಹುದಾಗಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಶಿಕ್ಷಕರ ಬದ್ಧತೆ ಮುಖ್ಯ: ಬಿಇಒ ಸೋಮಲಿಂಗೇಗೌಡ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೮೯ ಕ್ಕಿಂತ ಹೆಚ್ಚು ಅಂಕ ಪಡೆದ ೧೭ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಪಡೆದ ೭ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಸನ್ಮಾನ ಹಾಗೂ ಪಾರಿತೋಷಕ ನೀಡಿ ಗೌರವಿಸಲಾಯಿತು.
ತೆಂಗಿನ ತೋಟ ನಿರ್ವಹಣಾ ಪ್ರಾತ್ಯಕ್ಷಿಕೆ, ಪರಿಕರಗಳ ವಿತರಣೆ
ತೆಂಗು ಉತ್ಪಾದನೆಯನ್ನು ಹೆಚ್ಚಿಸಲು ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯನ್ನು ರೂಪಿಸಿದ್ದು, ಈ ನಿಟ್ಟಿನಲ್ಲಿ ತಾಲೂಕಿನ ೩೫೦೦ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಇದ್ದು, ಇದರಲ್ಲಿ ಮೊದಲಿಗೆ ೪೦೦ ಹೆಕ್ಟೇರ್ ತೆಂಗು ಬೆಳೆ ಪ್ರದೇಶವನ್ನು ಆಯ್ಕೆ ಮಾಡಿ, ಅದರಲ್ಲಿಯೂ ೧೫ ವರ್ಷ ಮೇಲ್ಪಟ್ಟ ತೆಂಗಿನ ಮರಗಳನ್ನು ಆಯ್ಕೆ ಮಾಡಿ, ಯೋಜನೆಯ ಅನುಸಾರ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 552
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved