ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಅನುಕೂಲವೇ ಆಯ್ತು
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವೇ ಆಗಿದೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹಾಸನದಲ್ಲಿ ತಿಳಿಸಿದ್ದಾರೆ.
ಎಲೆಚಾಗಹಳ್ಳಿಯಲ್ಲಿ ಸಮುದಾಯ ಆಧಾರಿತ ತಪಾಸಣಾ ಶಿಬಿರ
ಹೊಳೆನರಸೀಪುರ ತಾಲೂಕಿನ ಎಲೆಚಾಗಹಳ್ಳಿ ಗ್ರಾಮದಲ್ಲಿ ಹಳ್ಳಿಮೈಸೂರು ಸಮುದಾಯ ಆರೋಗ್ಯ ಕೇಂದ್ರದ ಐಸಿಟಿಸಿ ವಿಭಾಗದಿಂದ ಸಮುದಾಯ ಆಧಾರಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಹಾಸನಾಂಬೆ ದರ್ಶನ ಮಾಡಿದ ಅಬಕಾರಿ ಸಚಿವ ತಿಮ್ಲಾಪೂರ ಗೇಲಿ
ಅಬಕಾರಿ ಸಚಿವ ಆರ್.ಬಿ. ತಿಮ್ಲಾಪೂರ ಶನಿವಾರ ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ದರ್ಶನ ಪಡೆದರು.
ಮಲೆನಾಡಿನ ಬೆಳೆಗಳಿಗೆ ಚೈತನ್ಯ ತುಂಬಿದ ಹಿಂಗಾರು
ತಾಲೂಕಿನಾದ್ಯಂತ ಕಳೆದ ತಿಂಗಳ ಅಂತರದಲ್ಲಿ ಎರಡು ದಿನಗಳ ಕಾಲ ಸುರಿದ ಹಿಂಗಾರು ಮಳೆ ತಾಲೂಕಿನ ವಾಣಿಜ್ಯ ಬೆಳೆಗಳಿಗೆ ಹೊಸ ಚೈತನ್ಯ ನೀಡಿದೆ. ವಾಣಿಜ್ಯ ಬೆಳೆಗಳಾದ ಕಾಫಿ, ಏಲಕ್ಕಿ ಹಾಗೂ ಕಾಳು ಮೆಣಸು ಹಾಗೂ ಭತ್ತದ ಬೆಳೆಗಳಲ್ಲಿ ಅ.೩೦ ಹಾಗೂ ೩೧ ರಂದು ತಾಲೂಕಿನ ಹಲವೆಡೆ 1 ರಿಂದ 3 ಇಂಚುವರಗೆ ಉತ್ತಮ ಪ್ರಮಾಣದ ಹಿಂಗಾರು ಮಳೆ ಪರಿಣಾಮ ಹೊಸ ಚೇತನ ಉದ್ಭವಿಸಿದೆ
20ಕ್ಕೂ ಹೆಚ್ಚು ಗಂಧದ ಮರ ಕಳ್ಳತನ
ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿಯ ಎಚ್.ಎಸ್ ಶಿವಾನಂದ್( ಗೌತಮ್ ) ಅವರಿಗೆ ಸೇರಿದ ಮಠಸಾಗರ ಗ್ರಾಮದ ಕಾಫಿ ತೋಟದಲ್ಲಿ ಬೆಳದಿದ್ದ ಇಪ್ಪತ್ತಕ್ಕೂ ಹೆಚ್ಚು ಹೆಚ್ಚು ಗಂಧದ ಮರಗಳನ್ನು ಕಳ್ಳರು ಬೇರು ಸಮೇತ ಕದ್ದೊಯ್ದಿದ್ದಾರೆ.
ರಸ್ತೆಗೆ ಹಾಲು ಚೆಲ್ಲಿ ಪ್ರತಿಭಟನೆ: ಆಕ್ರೋಶ
ಹಾಲು ಉತ್ಪಾದಕರು ಶನಿವಾರ ತಾಲೂಕು ಕಚೇರಿ ಎದುರು ಸಾವಿರಾರು ಲೀಟರ್ ಹಾಲು ಚೆಲ್ಲಿ ಪ್ರತಿಭಟನೆ ನಡೆಸಿದರು.
ಪತ್ರಕರ್ತ ಪ್ರಹ್ಲಾದ್ ರಾವ್ ಹೆಸರಲ್ಲಿ ದತ್ತಿನಿಧಿ ಸ್ಥಾಪನೆ
ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಹಾಸನ ಅಮೋಘ ನ್ಯೂಸ್ ನ ಸಂಪಾದಕ ಕೆಪಿಎಸ್ ಪ್ರಮೋದ್ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದು ಲಕ್ಷ ರು. ದೇಣಿಗೆ ಚೆಕ್ ಅನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು.
ಹಾಸನಾಂಬ ಉತ್ಸವ: ಡಿಸಿ ನಡೆಗೆ ಶಾಸಕ ಸ್ವರೂಪ್ ಆಕ್ರೋಶ
ಹಾಸನಾಂಬ ಉತ್ಸವದಲ್ಲಿಕಳಸ ಪ್ರತಿಷ್ಠಾಪನೆ, ಹೋಮ, ಹೆಲಿಟೂರಿಸಂ, ಪ್ಯಾರಾಗ್ಲೈಡಿಂಗ್ ಸೇರಿದಂತೆ ಎಲ್ಲವನ್ನೂ ಜಿಲ್ಲಾಧಿಕಾರಿ ಅವರೇ ಏಕಪಕ್ಷೀಯವಾಗಿ ಚಾಲನೆ ನೀಡುತ್ತಿದ್ದಾರೆ. ನಾವೇನು ದನ ಕಾಯೋಕ್ಕೆ ಇದ್ದೀವಾ ಶಾಸಕ ಹೆಚ್.ಪಿ. ಸ್ವರೂಪ್ ಪ್ರಶ್ನಿಸಿದರು.
ಎಸಿ ಪೌರಕಾರ್ಮಿಕರಿಗೆ ಅಗೌರವ ತೋರಿದ್ದಾರೆ: ಆರೋಪ
ಹಾಸನ ಉಪ ವಿಭಾಗಾಧಿಕಾರಿ ಮಾರುತಿ ಅವರು ಹಾಸನಾಂಬೆ ದೇವಾಲಯದ ಸ್ವಚ್ಛತೆಗಾಗಿ ನಿಯೋಜಿಸಿರುವ ಪೌರಕಾರ್ಮಿಕರ ಕೊರಳಿನಲ್ಲಿದ್ದ ಐಡಿ ಕಾರ್ಡನ್ನು ಕಿತ್ತುಕೊಂಡು ಅಗೌರವ ಪ್ರದರ್ಶಿಸಿದ್ದಾರೆ ಎಂದು ನಗರಸಭೆ ಮುಂದೆ ಪೌರಕಾರ್ಮಿಕರು ಶನಿವಾರ ಕೆಲ ಸಮಯ ಪ್ರತಿಭಟನೆ ನಡೆಸಿದರು.
ಹಾಸನಾಂಬೆ ದೇವಾಲಯ ಸುತ್ತಲಿನ ನಿವಾಸಿಗಳ ಪರದಾಟ
ಹಾಸನಾಂಬೆ ದೇವಾಲಯದ ಸುತ್ತ ಬ್ಯಾರಿಕೇಡ್ ಹಾಕಿ ಯಾರು ಓಡಾಡದಂತೆ ಮಾಡಲಾಗಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಮನೆಗೆ ಹೋಗಲಿಕ್ಕೂ ಕೂಡ ಪೊಲೀಸರು ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಉತ್ಸವ ಮುಗಿಯುವವರೆಗೆ ಎಲ್ಲಾದರೂ ಹೋಗಿ ಎನ್ನುತ್ತಿದ್ದಾರೆ ಎಂದು ಅಲ್ಲಿನ ನಿವಾಸಿಗಳು ತಮ್ಮ ಅಳಲು ತೋಡಿಕೊಂಡರು
< previous
1
...
393
394
395
396
397
398
399
400
401
402
403
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!