• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಟದ ರೈಟರ್‌ ಮೇಲೆ ಕಾಡಾನೆ ದಾಳಿ
ಎಸ್ಟೇಟಿನಲ್ಲಿ ಕಾಫಿ ತೋಟದ ನಿರ್ವಹಣೆ ಸಮಯದಲ್ಲಿ ಏಕಾಏಕಿ ಬಂದ ಒಂಟಿ ಕಾಡಾನೆ ರೈಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 46 ವರ್ಷದ ಲಕ್ಷ್ಮಣ ಎಂಬುವವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಳೇಬೀಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ಶ್ರೇಷ್ಠ ವೈದ್ಯ ಪ್ರಶಸ್ತಿ
ಹಳೇಬೀಡಿನ ಸಮುದಾಯ ಆಸ್ಪತ್ರೆಗೆ ಶ್ರೇಷ್ಠ ವೈದ್ಯ ಪ್ರಶಸ್ತಿ ಲಭಿಸಿದೆ. ಹಳೇಬೀಡು ಬೇಲೂರು ತಾಲೂಕಿಗೆ ದೊಡ್ಡ ಹೋಬಳಿ ಕೇಂದ್ರವಾಗಿದ್ದು, ಸುಮಾರು ೬೨ ಹಳ್ಳಿಗಳಿಗೆ ಸೇರಿದ ಸಮುದಾಯ ಆರೋಗ್ಯ ಕೇಂದ್ರವಾಗಿದೆ. ಪ್ರಶಸ್ತಿಗೆ ಸ್ಥಳೀಯ ಎಲ್ಲಾ ವೈದ್ಯರು, ಸಿಬ್ಬಂದಿ ವರ್ಗದವರು ಸಹಕಾರ ಕಾರಣ ಎಂದು ಹಳೇಬೀಡು ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿ ಡಾ. ಅನಿಲ್ ಕುಮಾರ್ ತಿಳಿಸಿದ್ದಾರೆ.
ಡೆಂಘೀ ನಿಯಂತ್ರಿಸಲು ಸಹಾಯವಾಣಿ ತೆರೆಯಿರಿ
ಜಿಲ್ಲೆಯಲ್ಲಿ ಡೆಂಘೀ ಜ್ವರ ನಿಯಂತ್ರಿಸಲು ಕೂಡಲೇ ಸಹಾಯವಾಣಿ ತೆರೆಯುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಂಸದ ಶ್ರೇಯಸ್ ಎಂ. ಪಟೇಲ್ ಸಲಹೆ ನೀಡಿದ್ದಾರೆ. ಡೆಂಘೀ ಜ್ವರ ನಿಯಂತ್ರಣಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಇರುವ ಸೌಲಭ್ಯಗಳನ್ನು ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಲು ಈಗಾಗಲೇ ಸೂಚನೆ ನೀಡಲಾಗುತ್ತಿದೆ.
ಹಾಲು, ದಿನಸಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ರೈತಮೋರ್ಚಾ ಪ್ರತಿಭಟನೆ
ರಾಜ್ಯ ಸರ್ಕಾರವು ಹಾಲಿನ ದರ ಏರಿಕೆ ಪೆಟ್ರೋಲ್ ಡೀಸೆಲ್ ಹಾಗೂ ರೈತರ ಪಂಪ್‌ಸೆಟ್‌ಗಳಿಗೂ ಉಪಯೋಗಿಸುತ್ತಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು೨೫,೦೦೦ರಿಂದ ೨ ಲಕ್ಷಗಳವರೆಗೂ ಏರಿಕೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾ ರೈತ ಮೋರ್ಚಾ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಖಾಲಿ ಹಾಲಿನ ಕ್ಯಾನ್‌ಗಳ ಜೊತೆ ಪ್ರತಿಭಟನೆ ನಡೆಸಿತು.
ಶಾಸಕರು ಕಾಣೆಯಾಗಿದ್ದಾರೆ ಹುಡುಕಿಕೊಡಿ
ಅರಸೀಕೆರೆ ನಗರದ ಬಾಬಾ ಸಾಬ್ ಕಾಲೋನಿ ಪ್ರದೇಶದಲ್ಲಿ ಮಹಿಳೆಯರು "ಶಾಸಕರೇ ಎಲ್ಲಿದ್ದೀರಾ...ಕೆ. ಎಂ ಶಿವಲಿಂಗೇಗೌಡ ಎಲ್ಲಿದ್ದೀರಾ. ನಿಗಮ ಮಂಡಳಿ ಅಧ್ಯಕ್ಷರೇ ನಮ್ಮ ಮನೆಗಳು ಮಳೆ ಬಂದು ಬಿದ್ದು ಹೋಗುತ್ತಿವೆ, ಚರಂಡಿ ವ್ಯವಸ್ಥೆ ಸರಿ ಇಲ್ಲ. ಒಂದು ವರ್ಷಕ್ಕೆ ಒಂದು ಬಾರಿಯಾದರೂ ನಮ್ಮ ಬೀದಿಗಳಿಗೆ ಭೇಟಿ ಕೊಟ್ಟು, ಮತ ಕೊಟ್ಟವರು ಸತ್ತಿದ್ದಾರಾ, ಬದುಕಿದ್ದಾರಾ ನೋಡಿ " ಎಂದು ಅಸಮಾಧಾನ ಹೊರಹಾಕಿದ್ದಾರೆ.ಅರಸೀಕೆರೆ ನ್ಯೂಸ್‌, ಶಿವಲಿಂಗೇಗೌಡ ,ಶಾಸಕರು ಕಾಣೆಯಾಗಿದ್ದಾರೆ, ಬ್ಯಾನರ್‌, ಶಾಸಕರೇ ಎಲ್ಲಿದ್ದೀರಾ, ಗೃಹ ಮಂಡಳಿ ಅಧ್ಯಕ್ಷ
ನರೇಗಾ ಸೌಲಭ್ಯ ಪೂರ್ಣ ಪ್ರಮಾಣದಲ್ಲಿ ಬಳಸಿ
ಹಾಸನ ತಾಲೂಕು ಪಂಚಾಯಿತಿ ವ್ಯಾಪ್ತಿಯ ಕಾರ್ಲೆ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ನಡೆ ರೈತರ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಸಿಮೆಂಟ್‌ ಮಂಜು, ನರೇಗಾ ಸೌಲಭ್ಯವನ್ನು ಬಳಸಿಕೊಳ್ಳಲು ಕರೆ ನೀಡಿದರು. ಇದೇ ವೇಳೆ ಶಾಸಕರು ನರೇಗಾ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೊಟ್ಟಿಗೆ, ತೆಂಗು, ಅಡಿಕೆ, ಬಾಳೆ ಸೇರಿದಂತೆ ವಿವಿಧ ಸೌಲಭ್ಯಗಳ ವೈಯಕ್ತಿಕ ಕಾರ್ಯಾದೇಶ ಪ್ರತಿಯನ್ನು ವಿತರಿಸಿದರು.
ರಸ್ತೆ ಸೌಲಭ್ಯಕ್ಕಾಗಿ ಬಡಾವಣೆ ನಿವಾಸಿಗಳ ಪ್ರತಿಭಟನೆ
ಓಡಾಡಲು ರಸ್ತೆ ಇಲ್ಲದೆ ತುಂಬಾ ತೊಂದರೆಯಾಗಿದೆ ಎಂದು ಬೇಲೂರು ಪಟ್ಟಣದ ಬಿಕ್ಕೋಡು ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಂಭಾಗದ ದೀನದಯಾಳ್‌ ಉಪಾಧ್ಯಾಯ ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿಗಳಿಗೆ ಹೊಸ ಕ್ರಿಮಿನಲ್ ಕಾನೂನು ತಿಳಿಸಿಕೊಟ್ಟ ಎಸ್‌ಐ
ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಅರಸೀಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ರಾಮಣ್ಣ ಶಾಲೆಯಲ್ಲಿ ನಡೆದ ಹೊಸ ಕಾನೂನು ಕಾರ್ಯಾಗಾರದಲ್ಲಿ ರೈಲ್ವೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾಂತರಾಜ್ ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಇಟ್ಟಿಗೆ ಕಾರ್ಖಾನೆಯಲ್ಲಿ ನಾಲ್ವರು ಜೀತದಾಳುಗಳ ರಕ್ಷಣೆ
ಇಟ್ಟಿಗೆ ಕಾರ್ಖಾನೆಯಲ್ಲಿ ಜೀತದಾಳುಗಳಂತೆ ಕೆಲಸ ಮಾಡುತ್ತಿದ್ದ ಒಡಿಶಾ ರಾಜ್ಯದ ಬಲಂಗಿರ್ ಜಿಲ್ಲೆಯ ನಾಲ್ವರನ್ನು ಪೊಲೀಸರು ರಕ್ಷಿಸಿದ್ದಾರೆ. ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿಯವರು ಹಳ್ಳಿಮೈಸೂರು ಪೊಲೀಸ್ ಠಾಣೆಗೆ ಹಾಜರಾಗಿ ಮೇಲಾಧಿಕಾರಿಗಳ ಆದೇಶದ ಮೇರೆಗೆ ತಾ. ಹಳ್ಳಿಮೈಸೂರು ಹೋಬಳಿಯ ಜೋಡಿಗುಬ್ಬಿ ಗ್ರಾಮದಲ್ಲಿರುವ ಎಸ್.ಎಂ ಇಟ್ಟಿಗೆ ಕಾರ್ಖಾನೆಯಲ್ಲಿ ಜೀತ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಸ್ಥಳ ತನಿಖೆ ಮಾಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದರು.
ಡೆಂಘೀಗೆ ಜಿಲ್ಲೆಯ ಮತ್ತೋರ್ವ ಬಾಲಕಿ ಬಲಿ
ಹಾಸನ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ಮಂಗಳವಾರ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ - ತನುಜ ದಂಪತಿಯ ಪುತ್ರಿ ಕಲಾಶ್ರೀ ಜಿ.ಎಲ್ ಎಂಬ 11 ವರ್ಷದ ಬಾಲಕಿ ಡೆಂಘೀಗೆ ಬಲಿಯಾಗಿದ್ದಾಳೆ. ಈವರೆಗೆ ಜಿಲ್ಲೆಯಲ್ಲಿ ಮೂವರು ಬಾಲಕಿಯರು ಡೆಂಘೀ ಜ್ವರದಿಂದ ಪ್ರಾಣತೆತ್ತಿದ್ದಾರೆ.
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved