• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಅಭಿವ್ಯಕ್ತಿ ಸ್ವಾತಂತ್ರ್ಯದ ಉತ್ತಮ ಮಾರ್ಗ: ಶಿವಾನಂದ ತಗಡೂರು
ರಚಿತವಾದ ಸಾಹಿತ್ಯ ಕೂಡ ಅಭಿವ್ಯಕ್ತಿ ಸ್ವಾತಂತ್ರ್ಯ ವ್ಯಕ್ತಪಡಿಸುವ ಒಂದು ಉತ್ತಮ ಮಾರ್ಗವಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಹಾಸನದಲ್ಲಿ ಮೂರು ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಕಲಿ ಪತ್ರಕರ್ತರ ಯೂಟ್ಯೂಬ್‌ ಚಾನಲ್‌ಗೆ ಕಡಿವಾಣ ಅಗತ್ಯ: ಸಿಇಒ ಪೂರ್ಣಿಮಾ
ಯೂಟ್ಯೂಬ್‌ ಚಾನೆಲ್‌ಗಳ ಮೂಲಕ ಹುಟ್ಟಿಕೊಂಡಿರುವ ನಕಲಿ ಪತ್ರಕರ್ತರ ಕಡಿವಾಣಕ್ಕೆ ಕ್ರಮದ ಅವಶ್ಯಕತೆಯಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್‌.ಪೂರ್ಣಿಮಾ ಹೇಳಿದರು. ಆಲೂರಿನಲ್ಲಿ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೆಂಪೇಗೌಡರ ಜನಪರ, ಸಾಮಾಜಿಕ ಆಡಳಿತ ಅಮರ: ನಿವೃತ್ತ ಪ್ರಾಂಶುಪಾಲ ಎನ್.ಪುಟ್ಟರಾಜು
ಕೆಲವು ಮಹಾನ್ ವ್ಯಕ್ತಿಗಳನ್ನು ಎಂದಿಗೂ ಮರೆಯಲು ಸಾಧ್ಯವಾಗುವುದಿಲ್ಲ. ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಸಾಧನೆಗಳು ಅಮರವಾಗಿರುತ್ತವೆ. ಇವರ ಸಾಲಿನಲ್ಲಿ ನಾಡಪ್ರಭು ಕೆಂಪೇಗೌಡ ಸೇರುತ್ತಾರೆ ಎಂದು ನಿವೃತ್ತ ಪ್ರಾಂಶುಪಾಲ ಎನ್.ಪುಟ್ಟರಾಜು ಹೇಳಿದರು. ಹಳೆಬೀಡಿನಲ್ಲಿ ಆಯೋಜಿಸಿದ ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜೇನು ಸಾಕಣೆ ಕೃಷಿ ಮಾಡಿ ರೈತರು ಲಾಭ ಗಳಿಸಿ: ಕೃಷಿ ಮಹಾವಿದ್ಯಾಲಯದ ಡೀನ್‌ ಡಾ.ಕೆ.ಎನ್.ಮುನಿಸ್ವಾಮಿಗೌಡ
ಜೇನು ಸಾಕಣೆ ಮಾಡುವುದು ಎಲ್ಲಾ ರೈತರಿಗೆ ಒಂದು ಉಪ ಕಸುಬಾಗಿ ಉಳಿಯಬೇಕಾಗಿದ್ದು, ಜೇನು ಸಾಕಣೆ ಮಾಡಿ ಲಾಭವನ್ನು ಗಳಿಸಬೇಕು ಎಂದು ಹಾಸನ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಡಾ.ಕೆ.ಎನ್.ಮುನಿಸ್ವಾಮಿಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಕಲೇಶಪುರದಲ್ಲಿ ಎತ್ತಿನಹೊಳೆ ಯೋಜನೆಯಡಿ ಚೆಕ್‌ ಡ್ಯಾಮ್‌ ನೀರೆತ್ತುವ ಕಾರ್ಯ ಯಶಸ್ವಿ
ಎತ್ತಿನಹೊಳೆ ಕುಡಿಯುವ ನ ಯೋಜನೆ ಭಾಗವಾಗಿ ಸಕಲೇಶಪುರ ತಾಲೂಕಿನಲ್ಲಿ ನಿರ್ಮಿಸಿರುವ 8 ಚೆಕ್‌ ಡ್ಯಾಮ್‌ಗಳ ಪೈಕಿ ಎರಡರಿಂದ ಇತರೆಡೆ ನೀರನ್ನು ಹರಿಸಲು ನೀರೆತ್ತುವ ಕಾರ್ಯ ಶನಿವಾರ ಯಶಸ್ವಿಯಾಗಿದೆ.
ಕೆಲಸದ ಸ್ಥಳದಲ್ಲಿ ಸ್ಮೃತಿ ಉಳಿದಾಗ ಸೇವೆಗೆ ಅರ್ಥ: ತಹಸೀಲ್ದಾರ್ ಎಂ.ಮಮತಾ
ಸರ್ಕಾರಿ ನೌಕರರಿಗೆ ವರ್ಗಾವಣೆ ಅನಿವಾರ್ಯ. ಆದರೆ, ತಾವು ಕೆಲಸ ನಿರ್ವಹಿಸಿದ ಸ್ಥಳದಲ್ಲಿ ಹಾಗೂ ಸ್ಥಳೀಯರಲ್ಲಿ ಶಾಶ್ವತವಾಗಿ ತಮ್ಮ ನೆನಪು ಉಳಿಯುವಂತಾದಾಗ ಮಾತ್ರ ಸೇವೆಗೆ ನಿಜವಾದ ಅರ್ಥ ಬರುತ್ತದೆ ಎಂದು ತಹಸೀಲ್ದಾರ್ ಎಂ.ಮಮತಾ ಹೇಳಿದರು. ಬೇಲೂನ್ನಲ್ಲಿ ಆಯೋಜಿಸಿದ ಸನ್ಮಾನ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ನಾಗರಿಕ ವಲಯದಲ್ಲಿ ಭಾರತ ಸೇವಾದಳ ಮಹತ್ವದ ಪಾತ್ರ: ಸೇವಾದಳ ವಲಯ ಸಂಘಟಕಿ ರಾಣಿ ವಿ.ಎಸ್.
ದೇಶದ ಉದ್ದಗಲಕ್ಕೂ ಭಾರತ ಸೇವಾದಳದ ಸ್ವಯಂಸೇವಕರು ನಿಸ್ವಾರ್ಥ ಸೇವೆ ಸಲ್ಲಿಸುವುದರ ಮೂಲಕ ನಾಗರಿಕ ಸೇವೆಯಲ್ಲಿ ತನ್ನದೇ ಪಾತ್ರ ವಹಿಸುತ್ತಿದೆ ಎಂದು ಸೇವಾದಳ ವಲಯ ಸಂಘಟಕಿ ರಾಣಿ ವಿ.ಎಸ್. ಹೇಳಿದರು. ಅರಸೀಕೆರೆಯಲ್ಲಿ ‘ಶಿಕ್ಷಕ, ಶಿಕ್ಷಕಿಯರ ಪುನಶ್ಚೇತನ ಶಿಬಿರ’ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಹಲಗಲಿ ಬೇಡರ ಹೋರಾಟ ಇಂದಿಗೂ ಮಾದರಿ: ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ವೈ.ಡಿ.ಲೋಕೇಶ್
ಬ್ರಿಟಿಷರು ಜಾರಿಗೆ ತಂದಿದ್ದ ನಿಶಸ್ತ್ರೀಕರಣ ಕಾನೂನಿನ ವಿರುದ್ಧ ಸೆಡ್ಡು ಹೊಡೆದ ಕನ್ನಡ ನೆಲೆದ ಹಲಗಲಿ ಬೇಡರ ಹೋರಾಟ ಇಂದಿಗೂ ಮಾದರಿಯಾಗಿದೆ ಎಂದು ‌‌ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ವೈ.ಡಿ.ಲೋಕೇಶ್ ಹೇಳಿದರು. ಬೇಲೂರಲ್ಲಿ ಆಯೋಜಿಸಿದ್ದ ಹಲಗಲಿ ಜನಪದ ಸಾಹಿತ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚನ್ನರಾಯಪಟ್ಟಣದಲ್ಲಿ ಹೆಚ್ಚಾದ ಬೀದಿ ನಾಯಿಗಳ ಹಾವಳಿ
ಚನ್ನರಾಯಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ರಸ್ತೆಯಲ್ಲಿ ಮಕ್ಕಳು, ವಯಸ್ಕರರು, ವಯೋವೃದ್ಧರು ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ.
ನಿತ್ಯ ಜೀವನದಲ್ಲಿ ಉತ್ತಮ ಆಹಾರ ಪದ್ಧತಿ ಅಗತ್ಯ: ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಸ್ವಾಮಿಗೌಡ
ನಿತ್ಯ ಜೀವನದಲ್ಲಿ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸ್ವಾಮಿಗೌಡ ಹೇಳಿದರು. ಅರಕಲಗೂಡಿನಲ್ಲಿ ಆಯೋಜಿಸಿದ ಅಪೌಷ್ಟಿಕ ಕ್ಷಯರೋಗ ಪೀಡಿತ ಹಾಗೂ ಗರ್ಭಿಣಿ ಸ್ತ್ರೀಯರಿಗೆ ಆಹಾರ ಕಿಟ್‌ಗಳನ್ನು ಹಾಗೂ ಮೊಟ್ಟೆ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 396
  • 397
  • 398
  • 399
  • 400
  • 401
  • 402
  • 403
  • 404
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved