• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂನ್‌ ೨೭ ರಂದು ಹಾಸನ ಕಲಾಭವನದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್.ಮುದ್ದೇಗೌಡ
ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜೂ.೨೭ ರಂದು ಗುರುವಾರ ಬೆಳಿಗ್ಗೆ ೧೧ ಗಂಟೆಗೆ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಹಮ್ಮಿಕೊಂಡಿರುವುದಾಗಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್.ಮುದ್ದೇಗೌಡ ಮತ್ತು ಕಸಾಪ ಜಿಲ್ಲಾಧ್ಯಕ್ಷ ಎಚ್.ಎಲ್.ಮಲ್ಲೇಶ್ ಗೌಡ ತಿಳಿಸಿದರು. ಹಾಸನದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಚನ್ನರಾಯಪಟ್ಟಣದ ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಚಂದ್ರಕಲಾ ಮಂಜೇಗೌಡ ಅವಿರೋಧ ಆಯ್ಕೆ
ಚನ್ನರಾಯಪಟ್ಟಣದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಶ್ರವಣಬೆಳಗೊಳ ಕ್ಷೇತ್ರದ ನಿರ್ದೇಶಕಿ, ಉತ್ತೇನಹಳ್ಳಿ ಗ್ರಾಮದ ಚಂದ್ರಕಲಾ ಮಂಜೇಗೌಡರವರು ಅವಿರೋಧವಾಗಿ ಆಯ್ಕೆಯಾದರು.
ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಹಾಸನದಲ್ಲಿ ಪ್ರತಿಭಟನೆ
ಕರ್ನಾಟಕದ ನೆಲದ ಮಕ್ಕಳ ಬದುಕು ಹಸನು ಮಾಡುವ ನಿಟ್ಟಿನಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಶೀಘ್ರ ಜಾರಿಗೆ ಆಗ್ರಹಿಸಿ ‘ನಮ್ಮ ಕರ್ನಾಟಕ ಸೇನೆ’ ಸಂಘಟನೆಯಿಂದ ಹಾಸನ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಲಾಯಿತು.
ಬೇಲೂರಿನ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಅಧಿಕಾರ ಸ್ವೀಕಾರ
ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಡಾ.ಚಂದ್ರಮೌಳಿ ಜನಪ್ರಿಯ ವೈದ್ಯರಾಗಿದ್ದು ತಮ್ಮ ಅವಧಿಯಲ್ಲಿ ಅತ್ಯುತ್ತಮ ಕೆಲಸಗಳನ್ನು ಮಾಡಲಿ ಎಂದು ಲಯನ್ಸ್ ಕ್ಲಬ್‌ ಜಿಲ್ಲಾ ಉಪ ರಾಜ್ಯಪಾಲ ಕುಡಪಿ ಅರವಿಂದ ಶೆಣೈ ಹೇಳಿದರು. ಬೇಲೂರಿನಲ್ಲಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಸನದಲ್ಲಿ ಎಐಡಿಎಸ್‌ಒ ವಿದ್ಯಾರ್ಥಿಗಳ ಪ್ರತಿಭಟನೆ
ಹಾಸನದಲ್ಲಿ ಬಾಲಕಿಯರ ಬಿಸಿಎಂ ಎಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿನಿಲಯಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಲು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಪುನಶ್ಚೇತನ ತರಬೇತಿ: ಜಿಲ್ಲಾ ಪಂಚಾಯತ್‌ನ ಪೂರ್ಣಿಮಾ
ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ಘಟಕಗಳನ್ನು ಪ್ರಾರಂಭಿಸಿ, ಉತ್ತಮವಾಗಿ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ತಿಳಿಸಿದರು. ಹಾಸನದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆ ಪುನಶ್ಚೇತನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸನಾತನ ಧರ್ಮದ ಎಳೆಗಳು ಇಂದು ವಿಶ್ವವ್ಯಾಪಿ: ಚಿಂತಕಿ ವೀಣಾ ಬನ್ನಂಜೆ
ಸನಾತನ ಧರ್ಮದ ಎಳೆಗಳು ಇಂದು ವಿಶ್ವವ್ಯಾಪಿಯಾಗಿ ಹಬ್ಬುತ್ತಿವೆ ಎಂದು ಖ್ಯಾತ ವಾಗ್ಮಿ, ಆಧ್ಯಾತ್ಮಕ ಚಿಂತಕಿ ವೀಣಾ ಬನ್ನಂಜೆ ಅಭಿಪ್ರಾಯಪಟ್ಟರು. ಹಾಸನದಲ್ಲಿ ‘ಸನಾತನ ಧರ್ಮದಲ್ಲಿ ಮಹಿಳೆಯರ ಪಾತ್ರ’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ಧಿಗೆ ₹೨.೬೫ ಕೋಟಿ ಯೋಜನೆ: ಶಾಸಕ ಸಿಮೆಂಟ್ ಮಂಜು
ಪಟ್ಟಣದ ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ದಿಗಾಗಿ ೨.೬೫ ಕೋಟಿ ರು. ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಮಾನ್ಯ ಸಭೆಯಲ್ಲಿ ಮಾತನಾಡಿದರು.
ತುರ್ತು ಪರಿಸ್ಥಿತಿ ಭಾರತ ಇತಿಹಾಸದ ಕರಾಳ ಅಧ್ಯಾಯ: ಬಿಜೆಪಿಯ ನವೀಲೆ ಅಣ್ಣಪ್ಪ, ಅಮಿತ್‌ ಶೆಟ್ಟಿ
ದೇಶದಲ್ಲಿ ಹೇರಿದ ತುರ್ತು ಪರಿಸ್ಥಿತಿಗೆ ಇಂದಿಗೆ ೫೦ ವರ್ಷವಾಗಿದೆ. ಜೂ.೨೮ಕ್ಕೆ ಡಿಸಿ ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಹಾಗೂ ಹುಡಾ ಮಾಜಿ ಅಧ್ಯಕ್ಷ ನವಿಲೇ ಅಣ್ಣಪ್ಪ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ ತಿಳಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಪಾಯದ ಸ್ಥಿತಿಯಲ್ಲಿ ಅರಸೀಕೆರೆಯ ಉರ್ದು ಶಾಲಾ ಕಟ್ಟಡ
ಅರಸೀಕೆರೆಯಲ್ಲಿರುವ ಮುಜಾವರ್ ಮೊಹಲ್ಲಾದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲಾ ಕಟ್ಟಡ ಶಿಥಿಲವಾಗಿದ್ದು ಯಾವ ವೇಳೆಯಲ್ಲಾದರೂ ಬೀಳುವ ಸ್ಥಿತಿಯಲ್ಲಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಒಂದೇ ಕೊಠಡಿಯಲ್ಲಿ ಏಳು ತರಗತಿಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved