• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾರದ ಮಳೆಯಿಂದ ಅರಕಲಗೂಡಲ್ಲಿ ತಂಬಾಕು ಕೃಷಿಗೆ ಹಿನ್ನಡೆ
ಅರಕಲಗೂಡು ತಾಲೂಕಿನಲ್ಲಿ ತಂಬಾಕು ಉತ್ಪಾದನೆಗೆ ಹೆಚ್ಚು ಆಸಕ್ತಿ ಹೊಂದಿರುವ ರೈತರಿಗೆ ವರುಣನ ಮುನಿಸು ಹೊಡೆತ ನೀಡಿದ್ದು ನಾಟಿ ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಪ್ರಮುಖ ವಾಣಿಜ್ಯ ಬೆಳೆಯಾದ ಹೊಗೆಸೊಪ್ಪು ಬೆಳೆಯಲು ರೈತರು ಈಗಾಗಲೇ ಸಸಿ ಮಡಿ ಬೆಳೆಸಿಕೊಂಡಿದ್ದಾರೆ. ದುರಾದೃಷ್ಟವಶಾತ್ ಏಪ್ರಿಲ್ ತಿಂಗಳು ಕಳೆಯುತ್ತಾ ಬಂದರೂ ವರುಣ ಕೃಪೆ ತೋರಿಲ್ಲ.
ಎಲೆಮರೆ ಬರಹಗಾರರು ಮುನ್ನೆಲೆಗೆ ಬರಬೇಕು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕೆ.ಸಿ.ಗೀತಾ
ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಹಾಸನ ತಾಲೂಕು ಘಟಕದ ವತಿಯಿಂದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಜಂಟಿಯಾಗಿ ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದ ಸಮಾರೋಪ ಸಮಾರಂಭ ನಡೆಯಿತು.
ಎಚ್.ಡಿ.ರೇವಣ್ಣ ಕುಟುಂಬದ ಆಸ್ತಿ ಜಪ್ತಿಗೆ ಮಾನವ ಹಕ್ಕುಗಳ ವೇದಿಕೆ ಆಗ್ರಹ
ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರ ಕ್ಷೇತ್ರದ ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಈ ಕೂಡಲೇ ಬಂಧಿಸಬೇಕೆಂದು ದಲಿತ ವಿಮೋಚನೆ ಮತ್ತು ಮಾನವ ಹಕ್ಕುಗಳ ವೇದಿಕೆ ಜಿಲ್ಲಾಧ್ಯಕ್ಷ ಆರ್. ಮರಿಜೋಸೆಫ್ ಅಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನನ್ನ ಸೊಸೆಯೇ ಸರಿಯಿಲ್ಲ: ಪ್ರಜ್ವಲ್‌ ವಿರುದ್ಧ ಆರೋಪಿಸಿದ ಸಂತ್ರಸ್ತ ಮಹಿಳೆಯ ಅತ್ತೆ
ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸಂತ್ರಸ್ತ ಮಹಿಳೆಯ ಅತ್ತೆಯೇ ಇದೀಗ ರೇವಣ್ಣ ಹಾಗೂ ಪ್ರಜ್ವಲ್‌ ಪರ ನಿಂತಿದ್ದು, ತನ್ನ ಸೊಸೆಯೇ ಸರಿಯಿಲ್ಲ. ರೇವಣ್ಣ, ಪ್ರಜ್ವಲ್‌ ಹಾಗೂ ಭವಾನಿ ಅಕ್ಕನವರು ದೇವರಿದ್ದಂತೆ ಎಂದು ಹೇಳಿದ್ದಾರೆ. ಸಂತ್ರಸ್ತ ಮಹಿಳೆಯ ಅತ್ತೆ ಗೌರಮ್ಮ (ಪತಿಯ ತಾಯಿ) ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪ್ರಜ್ವಲ್‌ ಬಂಧನಕ್ಕೆ ಒತ್ತಾಯಿಸಿ ಹೊಳೆನರಸೀಪುರದಲ್ಲಿ ಕಾಂಗ್ರೆಸ್‌ ಪ್ರತಿಭಟನೆ
ಸರ್ಕಾರ ಎಸ್‌ಐಟಿಗೆ ವಹಿಸಿದ್ದರೂ ಪ್ರಜ್ವಲ್‌ ದೇಶ ಬಿಟ್ಟು ಹೋಗಿದ್ದಾರೆ. ಚಿತ್ರದುರ್ಗದ ಮುರುಘ ಮಠದ ಸ್ವಾಮೀಜಿಗೆ ಶಿಕ್ಷೆ ನೀಡಿದಂತೆ ಸಂಸದರನ್ನು ಬಂಧಿಸಿ, ಶಿಕ್ಷೆ ನೀಡಬೇಕು ಎಂದು ಕಾಂಗ್ರಸ್ ಮುಖಂಡ ಬಾಗೂರು ಮಂಜೇಗೌಡ ಒತ್ತಾಯಿಸಿದರು. ಹೊಳೆನರಸೀಪುರ ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಕಮಿಟಿಯ ವತಿಯಿಂದ ಆಯೋಜನೆ ಮಾಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಸಮಾನ್ಯ ವ್ಯಕ್ತಿಗಳಿಂದ ಎಲ್ಲವೂ ಸಾಧ್ಯ: ಎಂಎಲ್‌ಸಿ ಎಸ್.ಎಲ್.ಭೋಜೆಗೌಡ
ಅರಸೀಕೆರೆಯ ಶ್ರೀವಿದ್ಯಾನಗರದಲ್ಲಿನ ಶ್ರೀಮಾರುತಿ ಸಚ್ಚಿದಾನಂದ ಆಶ್ರಮದಲ್ಲಿ ಪರಂಪರಾ ಅವಧೂತ ಶ್ರೀಸತೀಶ್ ಶರ್ಮ ಗುರೂಜಿ ನೇತೃತ್ವದಲ್ಲಿ ಶ್ರೀವಿಷ್ಣು ಪಂಚಾಯತನ ವೈಶಿಷ್ಠತೆಯಲ್ಲಿ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಸಪರಿವಾರ ದೇವತೆಗಳ ಪ್ರತಿಷ್ಠಾಪನಾ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಿತು.
ಅನುಭವದಿಂದ ಚಿತ್ರಕಲೆ ಮಹತ್ವದ ಬಗ್ಗೆ ಅರಿವು
ಚಿತ್ರಕಲೆ ಶಿಬಿರಗಳು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಶ್ರೀ ಕಲಾನಿಕೇತನ ದೃಶ್ಯಕಲಾ ಕಾಲೇಜು ಉಪನ್ಯಾಸಕ ಡಾ.ವಿಠಲರೆಡ್ಡಿ ಎಫ್.ಚುಳಕಿ ಅಭಿಪ್ರಾಯಪಟ್ಟರು. ಹಾಸನದಲ್ಲಿ ಮೈಸೂರು ಸಾಂಪ್ರದಾಯಿಕ ಶೈಲಿಯ ಚಿತ್ರಕಲಾ ಶಿಬಿರೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಹಾಸನಾಂಬ ಆಸ್ಪತ್ರೆಯಿಂದ ಬಡವರಿಗೆ ಉತ್ತಮ ಚಿಕಿತ್ಸೆ: ಡಾ ಜಿ.ಎನ್.ಬಸವರಾಜು
ಹಾಸನದ ಶ್ರೀ ಹಾಸನಾಂಬ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಗ್ಯಾಸ್ಟೋಎಂಟರಾಲಜಿ ಸೆಂಟರ್‌ ಆಸ್ಪತ್ರೆಯ ೩ನೇ ವರ್ಷದ ಪ್ರಯುಕ್ತ ಏ.೩೦ರ ಮಂಗಳವಾರ ನುರಿತ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ.
ಅರಸೀಕೆರೆಯಲ್ಲಿ ಬೀದಿ ನಾಯಿಗಳಿಂದ ಆತಂಕ: ಸಾರ್ವಜನಿಕರ ಕಿಡಿ
ಸಾಕು ಪ್ರಾಣಿಗಳ ಜೀವಕ್ಕೆ ಸಂಚಕಾರ ಮತ್ತೊಂದೆಡೆ ಮಹಿಳೆಯರು ಮಕ್ಕಳು ನಗರದ ರಸ್ತೆಗಳಲ್ಲಿ ಓಡಾಡಲು ಭಯಪಡುವಂತ ಸನ್ನಿವೇಶವನ್ನು ಬೀದಿ ನಾಯಿಗಳು ಅರಸೀಕೆರೆ ನಗರದಲ್ಲಿ ಸೃಷ್ಟಿಸಿವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಈಶಾನ್ಯ ಹವಾಮಾನ ವೈಪರೀತ್ಯದಿಂದ ಕರ್ನಾಟಕದ ಕಾಫಿಗೆ ಅದೃಷ್ಟ
ಈಶಾನ್ಯ ದೇಶಗಳ ಕಾಫಿ ಬೆಳೆಗಾರರನ್ನು ಕಾಡುತ್ತಿರುವ ಹವಮಾನ ವೈಪರೀತ್ಯ ದೇಶದ ಕಾಫಿ ಬೆಳೆಗಾರರಿಗೆ ವರವಾಗಿ ಪರಿಣಮಿಸಿದೆ. ಜಿಲ್, ವಿಯಟ್ನಾಂ, ಕಾಂಬೋಡಿಯ, ಇಂಡೊನೇಷಿಯ,ಇಥಿಯೋಪಿಯದಂತಹ ದೇಶಗಳು ಕಾಫಿ ಉತ್ಪಾದನೆಯಲ್ಲಿ ಜಾಗತಿಕವಾಗಿ ಮೊದಲ ಸಾಲಿನಲ್ಲಿ ನಿಲ್ಲುತ್ತಿದ್ದು ಜಗತ್ತಿನ ಕಾಫಿ ಬೇಡಿಕೆಯ ಶೇ. ೯೫ ರಷ್ಟು ಕಾಫಿಯನ್ನು ಈ ದೇಶಗಳೆ ಪೊರೈಸುತ್ತಿವೆ. ಜಾಗತಿಕ ಕಾಫಿ ಉತ್ಪಾದನೆಯಲ್ಲಿ ಭಾರತದ ಕಾಫಿ ಶೇ ೫ ರಷ್ಟು ಮಾತ್ರವೇ ಇದೆ.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 508
  • next >
Top Stories
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved