• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಿಲೆಗಳು ಹರಡದಂತೆ ಹೆಚ್ಚಿನ ಗಮನವಹಿಸಿ: ಜಿಪಂ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ
ಈಗಾಗಲೇ ಮಳೆಗಾಲ ಆರಂಭವಾಗಿದ್ದು ಯಾವುದೇ ರೀತಿಯ ಕಾಯಿಲೆಗಳು ಹರಡದಂತೆ ಹೆಚ್ಚಿನ ಗಮನವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಹೇಳಿದರು. ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ವ್ಯವಹಾರದಲ್ಲಿ ಮುನಿಸು: ಹಾಸನದಲ್ಲಿ ಸ್ನೇಹಿತನಿಗೆ ಗುಂಡಿಟ್ಟು ವ್ಯಕ್ತಿ ಆತ್ಮಹತ್ಯೆ
ಹಣಕಾಸಿನ ವಿಚಾರವಾಗಿ ವೈಮನಸ್ಯ ಉಂಟಾಗಿ ಒಬ್ಬ ಸ್ನೇಹಿತ ಮತ್ತೊಬ್ಬನಿಗೆ ಗುಂಡು ಹಾರಿಸಿ ನಂತರ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಹೊಯ್ಸಳ ನಗರದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಶರಾಫತ್ ಅಲಿ ಹಾಗೂ ಆಸೀಫ್‌ ಅಲಿ ಸಾವನ್ನಪ್ಪಿದವರು.
ಕ್ರೀಡೆಯಿಂದ ಮನರಂಜನೆ ಜತೆಗೆ ಆರೋಗ್ಯದ ರಕ್ಷಣೆ
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮನರಂಜನೆಯ ಜತೆಗೆ ಆರೋಗ್ಯದ ರಕ್ಷಣೆಗೂ ಸಹಕಾರಿಯಾಗಲಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಸಿ.ಕೆ.ಹರೀಶ್ ತಿಳಿಸಿದರು. ಹಾಸನದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಳೆಬೀಡಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ
ಹಳೆಬೀಡಿನ ಸೊಪ್ಪಿನಹಳ್ಳಿ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಿದ್ದಾಪುರ ಶಾಲೆಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ನೋಟ್ ಬುಕ್ ಹಾಗೂ ಕಲಿಕಾ ಸಾಮಗ್ರಿಗಳನ್ನು ಗುರುವಾರ ವಿತರಿಸಲಾಯಿತು. ಬೇಲೂರು ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ನಳಿನ ಶಿವಕುಮಾರ್ ಬ್ಯಾಗುಗಳನ್ನು ವಿತರಿಸಿದರು.
ಹಾಸನದ ಕೆಎಐಡಿಬಿಯಲ್ಲಿ ಉದ್ಯಮಕ್ಕೆ ಸ್ಥಳೀಯರಿಂದ ಅಡ್ಡಿ: ಉದ್ಯಮದಾರರು, ಗ್ರಾಮಸ್ಥರ ನಡುವೆ ವಾಗ್ವಾದ
ಹಾಸನದ ಕೆಎಐಡಿಬಿ ಕೈಗಾರಿಕಾ ಪ್ರದೇಶದಲ್ಲಿ ಉದ್ಯಮಸ್ನೇಹಿ ಯೋಜನೆಯ ಫಲಾನುಭವಿಗಳಿಗೆ ಸ್ಥಳೀಯರಿಂದ ಅಡ್ಡಿಪಡಿಸಿದ ಆರೋಪ ವ್ಯಕ್ತವಾಗಿದ್ದು ಗುರುವಾರ ಉದ್ಯಮದಾರರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ.
ಅರಕಲಗೂಡಿನ ಹನ್ಯಾಳಿನಲ್ಲಿ ಎಲ್‌ಕೆಜಿ, ಯುಕೆಜಿ ಮಾದರಿಯಲ್ಲಿ ಶಾಲೆ: ಶಾಸಕ ಎ.ಮಂಜು
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಎಲ್‌ಕೆಜಿ, ಯುಕೆಜಿ ಮಾದರಿಯಲ್ಲಿ ಮಕ್ಕಳ ಮನೆ ಎಂಬ ಉಚಿತ ಶಾಲೆ ಪ್ರಾರಂಭಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಉತ್ತಮ ಆರೋಗ್ಯಕ್ಕಾಗಿ ಯೋಗವನ್ನು ಅಳವಡಿಸಿಕೊಳ್ಳಿ: ಶಾಸಕ ಸುರೇಶ್ ಸಲಹೆ
ಜೂನ್ ೨೭ ರಂದು ನಡೆಯುವ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸಮುದಾಯದವರು ಒಟ್ಟಾಗಿ ಕೂಡಿ ಅದ್ಧೂರಿಯಾಗಿ ಆಚರಿಸಲು ಮುಂದಾಗಿದ್ದಾರೆ. ನಾನು ಒಬ್ಬ ಸಮುದಾಯದ ಮತ್ತು ಕೆಂಪೇಗೌಡರ ಅಭಿಮಾನಿಯಾಗಿ ಸಂಪೂರ್ಣ ಸಹಕಾರ ನೀಡಲಾಗುವುದು.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ: ಸಂಸದ ಶ್ರೇಯಸ್ ಎಂ. ಪಟೇಲ್
ಮುಂದಿನ ದಿನಗಳಲ್ಲಿ ಬರುವ ಚಿಕ್ಕಬೆಟ್ಟ ಮಹೋತ್ಸವದ ಅಂಗವಾಗಿ ಶ್ರೀಗಳು ಕೆಲ ಹೊತ್ತು ನೂತನ ಸಂಸದರ ಜೊತೆ ಮಾತುಕತೆ ನಡೆಸಿದರು. ಅದಕ್ಕೆ ನನ್ನ ಸಂಪೂರ್ಣ ಸಹಕಾರದೊಂದಿಗೆ ಸರ್ಕಾರದಿಂದಲೂ ಅನುದಾನ ತರುವ ಕೆಲಸ ಮಾಡುತ್ತೇನೆ ಎಂದು ನೂತನ ಸಂಸದ ಶ್ರೇಯಸ್ ಪಟೇಲ್ ಭರವಸೆ ನೀಡಿದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಯೋಜನಾ ನಿರ್ದೇಶಕಿ ಮಮತಾ
ಭೂಮಿಯನ್ನು ತಾಯಿಗೆ ಹೋಲಿಸುತ್ತೇವೆ. ಆದರೆ ಕೆಲವು ಪ್ರದೇಶಗಳಲ್ಲಿ ನಾವು ಭೂಮಿಯನ್ನು ಸುಂದರವಾಗಿ ನೋಡಲಾಗುತ್ತಿಲ್ಲ, ಇದಕ್ಕೆ ನಮ್ಮ ಪರಿಸರ ಜಾಗೃತಿ ಇಲ್ಲದಿರುವುದು ಕಾರಣವಾಗಿದೆ. ಅರಣ್ಯ ನಾಶದಿಂದಾಗಿ ಕಾಡುಪ್ರಾಣಿಗಳು ಗ್ರಾಮಗಳತ್ತ ಬರುತ್ತಿವೆ,
ಡೆಂಘೀ ನಿಯಂತ್ರಿಸಲು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ: ಆಪ್ತ ಸಮಾಲೋಚಕ ಪರಶುರಾಮ
ಶಿಬಿರದಲ್ಲಿ 55ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಮಧುಮೇಹ, ಅಧಿಕ ರಕ್ತದೋತ್ತಡ, ಎಚ್ಐವಿ ಹಾಗೂ ಕ್ಷಯ ರೋಗ ಪರೀಕ್ಷೆಯನ್ನು ಮಾಡಿಸಿಕೊಂಡರು.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved