• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
'ಹಾಸನದಲ್ಲಿ ಬಿಜೆಪಿ, ಮಂಡ್ಯದಲ್ಲಿ ಸುಮಲತಾರಿಂದ ಸಿಗುತ್ತಿಲ್ಲ ಸಹಕಾರ"
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು ಹಾಸನದಲ್ಲಿ ಮತ್ತು ಮಂಡ್ಯದಲ್ಲಿ ಸುಮಲತಾ ಜೆಡಿಎಸ್‌ಗೆ ಸಹಕಾರ ನೀಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಚುನಾವಣೆಯಲ್ಲಿ ಶ್ರೇಯಸ್ ಪಟೇಲ್ ಗೆಲುವು ಖಚಿತ: ಪತ್ನಿ ಅಕ್ಷತಾ ಶ್ರೇಯಸ್‌
ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪತಿ ಶ್ರೇಯಸ್ ಪಟೇಲ್ ಗೆಲುವು ನಿಶ್ಚಿತ ಎಂದು ಪತ್ನಿ ಅಕ್ಷತಾ ಶ್ರೇಯಸ್ ವಿಶ್ವಾಸ ವ್ಯಕ್ತಪಡಿಸಿದರು. ಬೇಲೂರು ಶ್ರೀ ಚನ್ನಕೇಶವ ಸ್ವಾಮಿಯ ನಾಡ ರಥೋತ್ಸವದ ನಂತರ ದೇಗುಲಕ್ಕೆ ಆಗಮಿಸಿ ಪತಿಯ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿ ಮಾತನಾಡಿದರು.
ಗ್ಯಾರಂಟಿಗಳ ಭಾರದಲ್ಲಿ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ: ಮಾಜಿ ಸಚಿವ, ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ಆರ್ಥಿಕ ಭಾರದಲ್ಲಿ ಸರ್ಕಾರ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್ ತಿಳಿಸಿದರು. ಅರಕಲಗೂಡಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಪ್ರಜ್ವಲ್‌ ರೇವಣ್ಣ ಪರ ನುಗ್ಗೇಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಮತಯಾಚನೆ
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪರ ನುಗ್ಗೇಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿಯ 5ನೇ ವಾರ್ಡ್‌ನ ಜಿಎನ್ ಕೊಪ್ಪಲು ಗ್ರಾಮದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಹಳೇಬೀಡಲ್ಲಿ ವೀರಶೈವ ಲಿಂಗಾಯತ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆ
ಗ್ರಾನೈಟ್ ರಾಜಶೇಖರ್ ನೇತೃತ್ವದಲ್ಲಿ ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಅಸಂಖ್ಯಾತ ಕೈ ಕಾರ್ಯಕರ್ತರು ಹಾಜರಿದ್ದು, ಸಮಾವೇಶವನ್ನು ಅದ್ಧೂರಿಯಾಗಿ ನಡೆಸಲಾಯಿತು.
ಕನ್ನಡ ರಾಜ್ಯ, ಭಾಷೆ ಗುರುತಿಸಲು ರಾಜ್‌ ಶ್ರಮ ಕಾರಣ: ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಪುಟ್ಟಣ್ಣಗೋಕಾಕ್
ದೇಶದಲ್ಲಿ ಕನ್ನಡ ರಾಜ್ಯ ಹಾಗೂ ಭಾಷೆಯನ್ನು ಗುರುತಿಸುತ್ತಿದ್ದಾರೆ ಎಂದರೆ ಡಾ.ರಾಜ್‌ಕುಮಾರ್‌ರವರ ಹೋರಾಟಗಳು ಹಾಗೂ ಶ್ರಮದಿಂದ ಮಾತ್ರ ಸಾಧ್ಯವಾಗಿದೆ ಎಂದು ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪುಟ್ಟಣ್ಣಗೋಕಾಕ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಡಾ.ರಾಜ್‌ಕುಮಾರ್ ರವರ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ವ್ಯರ್ಥವಾಗದು: ಸಾಹಿತಿ ಸುಮಾ ರಮೇಶ್
ಮಕ್ಕಳಿಗಾಗಿ ಯಾವುದೇ ಕಾರ್ಯಕ್ರಮ ಮಾಡಿದರೂ ಕಡಿಮೆಯೇ. ಭಾರತದ ಭವ್ಯ ಪ್ರಜೆಗಳಾಗುವ ಇವರಲ್ಲಿ ಉತ್ತಮ ಸಂಸ್ಕಾರ ಬಿತ್ತುವುದು ಎಲ್ಲರ ಹೊಣೆ ಎಂದು ಸಾಹಿತಿ ಸುಮಾ ರಮೇಶ್ ಅಭಿಪ್ರಾಯಪಟ್ಟರು. ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದಲ್ಲಿ ಮಾತನಾಡಿದರು.
ಕುಟುಂಬದ ವಿರುದ್ಧದ ಅಪಪ್ರಚಾರಕ್ಕೆ ತಲೆ ಕೆಡಿಸಿಕೊಳ್ಳಲ್ಲ: ಎಚ್‌.ಡಿ.ರೇವಣ್ಣ
ನಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವುದು ಮಾಮೂಲಿ. ಇದನ್ನೆಲ್ಲ ಜಿಲ್ಲೆಯ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ೨೮ಕ್ಕೆ ೨೮ ಸ್ಥಾನವನ್ನೂ ನಾವು ಗೆಲ್ಲುತ್ತೇವೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಹಳೇಬೀಡಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಮತ ಭೇಟೆ
ಎರಡು ದಿನಗಳಿಂದ ಹಳೇಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮನೆ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸರ್ಕಾರದ ಸಾಧನೆಗಳ ತಿಳಿಸಿ ಪ್ರಚಾರ ನಡೆಸಿದರು.
ಬೇಲೂರಿನ ಅರೇಹಳ್ಳಿ ಆರೋಗ್ಯ ಕೇಂದ್ರಕ್ಕೆ ನೂತನ ಆ್ಯಂಬುಲೆನ್ಸ್ ಸೇವೆ
ಬೇಲೂರು ತಾಲೂಕಿನ ಅರೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ತಂತ್ರಜ್ಞಾನದ 108 ಆರೋಗ್ಯ ರಕ್ಷಾ ಕವಚ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸಲಾಗಿದೆ.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 508
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved