• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2ನೇ ದಿನವು ಮುಂದುವರಿದ ಕರವೇ ಪ್ರತಿಭಟನೆ
ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಕರವೇ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮಂಗಳವಾರ ಸಹ ಮುಂದುವರಿದಿದೆ.
ರಾಷ್ಟ್ರೀಯ ವಾಲಿಬಾಲ್‌ ಕ್ರೀಡಾಕೂಟಕ್ಕೆ ಪ್ರಜ್ವಲ್‌ ಪರಮೇಶ್‌ ಆಯ್ಕೆ
ಭಾರತ ಮತ್ತು ನೇಪಾಳ ದೇಶಗಳ ನಡುವೆ ನಡೆಯಲಿರುವ ವಯೋಮಿತಿ ೧೯ ವರ್ಷದೊಳಗಿನವರ ವಾಲಿಬಾಲ್‌ ಕ್ರೀಡಾಕೂಟಕ್ಕೆ ಹಳೇಬೀಡಿನ ಪ್ರಜ್ವಲ್‌ ಪರಮೇಶ್‌ ಆಯ್ಕೆಯಾಗಿದ್ದಾರೆ.
ಡಿಕೆಶಿ ಮೇಲಿನ ಕುಮಾರಸ್ವಾಮಿ ಹೇಳಿಕೆಗೆ ಖಂಡನೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಹಾರ್‌ ಜೈಲಿನ ಹೋಗುತ್ತಾರೆ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನು ಇದೆ ರೀತಿ ಮುಂದುವರಿಸಿದರೆ ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್‌ ಸೇವಾದಳದ ಜಿಲ್ಲಾಧ್ಯಕ್ಷ ಎನ್.ಬಿ. ದಿನೇಶ್‌ ಎಚ್ಚರಿಸಿದ್ದಾರೆ.
ರೇವಣ್ಣ ಆಪ್ತನ ಹತ್ಯೆಗೆ ದುಷ್ಕರ್ಮಿಗಳ ಯತ್ನ
ಶಾಸಕ ಎಚ್‌ ಡಿ ರೇವಣ್ಣ ಆಪ್ತ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಅಶ್ವಥ ನಾರಾಯಣ ಗೌಡ ಮೇಲೆ ಹೊಳೆನರಸೀಪುರದ ಸೂರನಹಳ್ಳಿ ಗ್ರಾಮದ ಬಳಿ ದಾಳಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಅಶ್ವಥ ನಾರಾಯಣ ಪಾರಾಗಿದ್ದಾರೆ.
ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಪ್ರತಿಭಟನೆ
ಹಾಸನದ ಎಲ್ಲಾ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ಕರವೇ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.
ಅಂಚೆ ಇಲಾಖೆಯಿಂದ ಆಧಾರ್ ಕಾರ್ಡ್ ತಿದ್ದುಪಡಿ ಇಂದು
ಅರಸೀಕೆರೆ ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಅಂಚೆ ಇಲಾಖೆಯ ಪಿಎಸ್‍ಡಿ ಕಟ್ಟಡದಲ್ಲಿ ಅ 10 ರಂದು ಅಭಿಯಾನವನ್ನು ಹಮ್ಮಿಕೊಂಡಿದ್ದು ಅಗತ್ಯವಿದ್ದವರು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
ಡಿಂಕದ ಕೃಷ್ಣಗೌಡ ಇಸ್ರೇಲ್‌ನಲ್ಲಿ ಸುರಕ್ಷಿತ
ಯುದ್ಧಪೀಡಿತ ಇಸ್ರೇಲ್‌ನಲ್ಲಿ ಶ್ರವಣಬೆಳಗೊಳ ಹೋಬಳಿಯ ಡಿಂಕ ಗ್ರಾಮದ ಕೃಷ್ಣ ಗೌಡ ಎಂಬುವವರು ಸಿಲುಕಿಕೊಂಡಿದ್ದು, ಅವರು, ಯುದ್ಧಪೀಡಿತ ನೆಲದಲ್ಲಿ ಸುರಕ್ಷಿತವಾಗಿದ್ದೇವೆ ಎಂಬ ಸಂದೇಶವನ್ನು ತಮ್ಮ ಕುಟುಂಬಸ್ಥರಿಗೆ ರವಾನಿಸಿದ್ದಾರೆ.
ಕೆಎಂಎಫ್‌ನಿಂದ ಮೆಕ್ಕೆಜೋಳ ಖರೀದಿಗೆ ಆಗ್ರಹಿಸಿ ಪ್ರತಿಭಟನೆ
ಕೆಎಂಎಫ್‌ ಸೂಕ್ತ ಬೆಂಬಲ ಬೆಲೆ ನೀಡಿ ರೈತರಿಂದ ನೇರವಾಗಿಯೇ ಮೆಕ್ಕೆಜೋಳ ಖರೀದಿಸಬೇಕೆಂದು ಒತ್ತಾಯಿಸಿ ಜೆಡಿಎಸ್‌ ನಾಯಕ ಎಚ್‌.ಡಿ. ರೇವಣ್ಣ ನೇತೃತ್ವದಲ್ಲಿ ಸೋಮವಾರ ಡೀಸಿ ಕಚೇರಿ ಮುಂದೆ ಜೋಳ ಸುರಿದು ಪ್ರತಿಭಟನೆ ನಡೆಸಲಾಯಿತು.
7 ತಾಲೂಕುಗಳನ್ನೂ ಬರಪೀಡಿತ ಘೋಷಣೆಗೆ ಆಗ್ರಹಿಸಿ ಧರಣಿ
ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ಅಕ್ಟೋಬರ್ ೯ರ ಸೋಮವಾರದಿಂದ ಡೀಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿಯನ್ನು ನಡೆಸಲು ಕರವೇ ನಿರ್ಧರಿಸಿದೆ.
ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಚನ್ನರಾಯಪಟ್ಟಣ ವಿದ್ಯಾರ್ಥಿಗಳ ಸಾಧನೆ
ಭೂತಾನ್‌ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಕ್ರೀಡಾಕೂಟ ಇಂಡೋ-ಭೂತಾನ್ ಗೇಮ್ಸ್‌ನಲ್ಲಿ ಚನ್ನರಾಯಪಟ್ಟಣ ತಾಲೂಕಿನ ಮೂವರು ವಿದ್ಯಾರ್ಥಿಗಳು ಭಾಗವಹಿಸಿ ಚಿನ್ನದ ಪದಕ ಗೆದ್ದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved