• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲೇಶಪುರದ ಹಾಡ್ಯ ಸಮೀಪ ಸೀಗೆ ಹೆಸರಿನ ಕಾಡಾನೆ ಸೆರೆ
ಮಾನವ ಹಂತಕ ಸೀಗೆ ಹೆಸರಿನ ಕಾಡಾನೆ ಸಕಲೇಶಪುರ ತಾಲೂಕಿನ ಹಾಡ್ಯ ಗ್ರಾಮದ ಹೊರವಲಯದ ಅರಣ್ಯದಲ್ಲಿ ಇರುವುದನ್ನು ಪತ್ತೆಹಚ್ಚಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ಬೇಲೂರು ತಾಲೂಕಿನಿಂದ ಸಾಕಾನೆಗಳನ್ನು ಕರೆಸಿ ಸೆರೆ ಕಾರ್ಯಾಚರಣೆ ಮಾಡಿ ಭಾನುವಾರ ಸೆರೆ ಹಿಡಿದಿದ್ದಾರೆ.
ವಿಶ್ವವೇ ಬೆರಗಾಗುವ ರೀತಿ ಮೋದಿಯಿಂದ ದೇಶದ ಅಭಿವೃದ್ಧಿ: ಜೆಡಿಎಸ್ ಹಿರಿಯ ಮುಖಂಡ ತೋಟಿ ನಾಗರಾಜ್
ದೇಶದ ಭದ್ರತೆಗೆ ಕೇಂದ್ರದ ಬಿಜೆಪಿ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ತೋಟಿ ನಾಗರಾಜ್ ಹೇಳಿದರು. ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನುಗ್ಗೇಹಳ್ಳಿಯಲ್ಲಿ ಪ್ರಚಾರ ಮಾಡಿ ಮಾತನಾಡಿದರು.
ಕೇಂದ್ರದ ಜನ ವಿರೋಧಿ ನೀತಿಗಳಿಂದ ಜನ ಕಂಗಾಲು: ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ
ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಎದುರಾಗಿದ್ದು, ಈಗಾಗಲೆ ಜನರು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಿಂದ ಕಂಗಾಲಾಗಿದ್ದಾರೆ. ಸಾಂಸ್ಕೃತಿಕ ದಾಳಿಗಳು ಹೆಚ್ಚಾಗಿ ಸಂವಿಧಾನದ ಮೂಲ ಆಶಯಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ (ಜನ್ನಿ) ಹೇಳಿದರು.ಹಾಸನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕುಟುಂಬ ರಕ್ಷಣೆಗೆ ಎಚ್‌.ಡಿ.ದೇವೇಗೌಡರಿಂದ ಮೈತ್ರಿ ಅಸ್ತ್ರ: ಎಂಎಲ್‌ಸಿ ಎಲ್.ಹನುಮಂತಯ್ಯ
ಲೋಕಸಭೆ ಚುನಾವಣೆ ಬಳಿಕ ಜೆಡಿಎಸ್ ಮುಗಿದ ಅಧ್ಯಾಯವಾಗಲಿದೆ. ಆ ಪಕ್ಷದ ಅರ್ಧದಷ್ಟು ಶಾಸಕರು ಬಿಜೆಪಿಗೆ ಸೇರಿದರೆ, ಇನ್ನರ್ಧದಷ್ಟು ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಲ್.ಹನುಮಂತಯ್ಯ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಎಲುಬಿಲ್ಲದ ನಾಲಿಗೇಲಿ ಮನ ಬಂದಂತೆ ಮಾತು: ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್
ಎಲುಬು ಇಲ್ಲದ ನಾಲಿಗೆಯಲ್ಲಿ ಬಾಯಿಗೆ ಬಂದಂತೆ ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಮಾತನಾಡುತ್ತಿದ್ದು, ಎಲ್ಲವನ್ನು ಸೂಕ್ಷ್ಮವಾಗಿ ಜನತೆ ಗಮನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು. ಹಾಸನದ ಮಹಾವೀರ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಭದ್ರತೆಗಾಗಿ ಮೋದಿ ಪ್ರಧಾನಿಯಾಗಬೇಕು: ಹುಲಿಕೆರೆ ಸಂಪತ್ ಕುಮಾರ್
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನುಗ್ಗೇಹಳ್ಳಿಯ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ನಡೆಸಿ ಮಾತನಾಡಿದರು.
ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಾಸನದಲ್ಲಿ ಎಬಿವಿಪಿ ಪ್ರತಿಭಟನೆ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಲವ್ ಜಿಹಾದಿಯ ಕಾರಣಕ್ಕಾಗಿ ಫಯಾಜ್ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ಕೂಡಲೇ ಉನ್ನತ ಮಟ್ಟದ ತನಿಖೆ ಮಾಡುವಂತೆ ಒತ್ತಾಯಿಸಿ ಎಬಿವಿಪಿಯಿಂದ ವಿದ್ಯಾರ್ಥಿಗಳು ಹಾಸನ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.
ಚುನಾವಣೆ ಬಳಿಕ ಸಿಎಂ ಸ್ಥಾನದಲ್ಲಿ ಸಿದ್ದು ಇರಲ್ಲ: ಎಚ್.ಡಿ.ರೇವಣ್ಣ
ಸಿದ್ದರಾಮಯ್ಯ ಅವರನ್ನು ಇಳಿಸ್ತೀನಿ ಅಂತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮೈಸೂರಿನಲ್ಲಿ ಹೇಳಿದ್ದಾರೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ. ಬೇಲೂರಲ್ಲಿ ಶಾಸಕ ಸುರೇಶ್ ಅವರ ಸ್ವಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಕಲೇಶಪುರದಲ್ಲಿ ಅರಣ್ಯ ಇಲಾಖೆಯ ಕಾಡಾನೆ ಸೆರೆ ಯತ್ನ ವಿಫಲ
ಸಕಲೇಶಪುರ ತಾಲೂಕಿನ ಹಾಡ್ಯ ಗ್ರಾಮದ ಸಮೀಪ ಶನಿವಾರ ನಡೆದ ಸೀಗೆ ಹೆಸರಿನ ಕಾಡಾನೆ ಸೆರೆ ಕಾರ್ಯಾಚರಣೆ ವಿಫಲಗೊಂಡಿದೆ. ಬೇಲೂರು-ಸಕಲೇಶಪುರ ತಾಲೂಕಿನ ಎಲ್ಲೆಡೆ ಸಂಚರಿಸುತ್ತ ವಿಪರೀತ ಹಾನಿಗೆ ಕಾರಣವಾಗಿದ್ದ ಸೀಗೆ ಹೆಸರಿನ ಆನೆ ಮಾನವರಿಗೆ ಮಾರಕ ಎಂಬ ವರದಿ ಸರ್ಕಾರಕ್ಕೆ ತಲುಪಿದ್ದರಿಂದ ಇತರೆ ನಾಲ್ಕು ಕಾಡಾನೆಗಳೊಂದಿಗೆ ಈ ಕಾಡಾನೆ ಹಿಡಿಯುವ ಕೆಲಸ ನಡೆದಿತ್ತು.
ಬೇಲೂರು ವೈಡಿಡಿ ಕಾಲೇಜಲ್ಲಿ ಅಂಚೆ ಮತದಾನ: ಸಹಾಯಕ ಚುನಾವಣಾ ಅಧಿಕಾರಿ
ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡುವ ೧೧೦ ಸಿಬ್ಬಂದಿಗೆ ಇದೇ ಭಾನುವಾರ ೨೧ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ರ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಂ.ಎನ್. ಮಂಜುನಾಥ್ ಮತ್ತು ತಹಸೀಲ್ದಾರ್ ಮಮತಾ ಎಂ. ತಿಳಿಸಿದರು. ಬೇಲೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved