• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫುಟ್‌ಪಾತ್‌ ಬಾಡಿಗೆ: ಕ್ರಮ ಕೈಗೊಳ್ಳಲು ಆಗ್ರಹ
ಕೆಲವು ಬಲಾಡ್ಯರು ತಮ್ಮ ಅಂಗಡಿಗಳ ಮುಂದೆ ಇರುವ ಪುಟ್‌ಪಾತ್ ಜಾಗವನ್ನು ಆಕ್ರಮಿಸಿಕೊಂಡು ವ್ಯಾಪಾರಿಗಳಿಗೆ ದಿನದ ಬಾಡಿಗೆ ನೀಡುತ್ತಿರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಜಿಲ್ಲಾ ಹಾಗೂ ತಾಲೂಕು ಯುವ ಮೋರ್ಚಾ ಆಗ್ರಹಿಸಿದೆ. ಬೇಲೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಹಾಸನದಲ್ಲಿ ನಟ ದರ್ಶನ್ ವಿರುದ್ಧ ವೀರಶೈವ ಮಠಾಧೀಶರ ಪ್ರತಿಭಟನೆ
ಯಾವುದೇ ಒತ್ತಡಕ್ಕೂ ಮಣಿಯದೆ ಚಲನಚಿತ್ರ ನಟ ಮತ್ತು ಸಹಚರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ತಕ್ಷಣವೇ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜ, ವಿವಿಧ ಮಠದ ಸ್ವಾಮೀಜಿಗಳು ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಶುಕ್ರವಾರ ಹಾಸನದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ಶಾಲೆ ಉಳಿಸಲು ವಿದ್ಯಾರ್ಥಿಗಳಿಗೆ ಸಹಕಾರ: ಕಾಳಿಂಗಪ್ಪ ವೆಲ್ಪೇರ್ ಅಸೋಸಿಯೇಷನ್‌ನ ಎಚ್.ಕೆ.ಮಂಜುನಾಥ್
‘ನಮ್ಮ ನಡಿಗೆ ಸರಕಾರಿ ಶಾಲೆಯ ಕಡೆಗೆ’ ಘೋಷಣೆಯಲ್ಲಿ ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ಗುರಿ ಹೊಂದುವ ಮೂಲಕ ವಿವಿಧ ಸರ್ಕಾರಿ ಶಾಲೆಗೆ ಸಹಕಾರ ಕೊಡಲಾಗಿದೆ ಎಂದು ಆಲೂರು ತಾಲೂಕಿನ ಹಂಜಿಳಿಗೆ ಗ್ರಾಮದ ಕಾಳಿಂಗಪ್ಪ ವೆಲ್ಪೇರ್ ಅಸೋಸಿಯೇಷನ್ ಮುಖ್ಯಸ್ಥ ಎಚ್.ಕೆ.ಮಂಜುನಾಥ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ವಾಲ್ಮೀಕಿ ನಿಗಮದ ಕೋಟಿ ಭ್ರಷ್ಟಾಚಾರ ವಿರುದ್ಧ ಕ್ರಮ ಕೈಗೊಳ್ಳಿ: ಎ.ಟಿ.ರಾಮಸ್ವಾಮಿ
ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ಹಣ ಲೂಟಿಯಾಗಿದ್ದು, ಇಂತಹ ಪ್ರಕರಣವನ್ನು ಬೇರು ಸಮೇತ ಕಿತ್ತುಹಾಕಬೇಕು. ಈ ರೀತಿಯ ಮೊಕದ್ದಮೆಯನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಹೇಳಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಸ್ತ್ರೀಯರಿಗೆ ಬಸವಣ್ಣರಿಂದ ಧಾರ್ಮಿಕ ಸ್ವಾತಂತ್ರ್ಯ ದೊರೆತಿದೆ: ಸಿದ್ಧಲಿಂಗ ಸ್ವಾಮೀಜಿ
ಪ್ರಪಂಚದಲ್ಲೆ ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದ ಮೊದಲಿಗರು ಬಸವಣ್ಣನವರು ಎಂದು ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಸಕಲೇಶಪುರದಲ್ಲಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಬಾಲ್ಯ ವಿವಾಹ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆಯ ವೆಂಕಟೇಶ್‌
ಸಾರ್ವಜನಿಕರ ಸಹಕಾರ ದೊರೆತಾಗ ಮಾತ್ರ ಸರ್ಕಾರದ ಯಾವುದೇ ಕಾನೂನುಗಳು ಯಶಸ್ವಿಯಾಗಲು ಸಾಧ್ಯ ಎಂದು ಅರಕಲಗೂಡು ತಾಲೂಕು ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆಯ ಅಭಿವೃದ್ದಿ ಅಧಿಕಾರಿ ವೆಂಕಟೇಶ್ ಹೇಳಿದರು. ಬಸವಾಪಟ್ಟಣದಲ್ಲಿ ಶಾಲಾ ಮಕ್ಕಳಲ್ಲಿ ಬಾಲ್ಯ ವಿವಾಹ ಮತ್ತು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜ್ಯನ್ಯ ನಿಯಂತ್ರಣ ಕಾಯ್ದೆ-೨೦೧೨ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ನೀಟ್ ಫಲಿತಾಂಶ ತಡೆಹಿಡಿದು ಮರು ಪರೀಕ್ಷೆ ಮಾಡಲಿ: ಕಾಂಗ್ರೆಸ್‌ನ ಬಿ.ಸಿ.ರಾಜೇಶ್
ತಕ್ಷಣವೇ ಈಗಿನ ನೀಟ್‌ ಫಲಿತಾಂಶ ತಡೆಹಿಡಿದು ಮರು ಪರೀಕ್ಷೆ ನಡೆಸಿ ಅನ್ಯಾಯವಾದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದರೇ ಪ್ರತಿಭಟನೆಯ ಹಾದಿ ಹಿಡಿಯಲಾಗುವುದು ಎಂದು ಕಾಂಗ್ರೆಸ್ ಮುಖಂಡ ಬಿ.ಸಿ.ರಾಜೇಶ್ ಎಚ್ಚರಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಮಳೆ ಹಾನಿ ತಡೆಯಲು ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಸತ್ಯಭಾಮ
ಸಂಭವನೀಯ ಪ್ರವಾಹ ಪೀಡಿತ ಹಾಗೂ ಭೂಕುಸಿತ ಸ್ಥಳಗಳಲ್ಲಿ ಮುಂಜಾಗ್ರತೆಯ ಕ್ರಮವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಎಚ್ಚರದಿಂದಿರಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದರು.
ಜನಪದ ಕಲೆ ಉಳಿಯಲು ಎಲ್ಲರ ಸಹಕಾರ ಮುಖ್ಯ: ಜನಪದ ಕಲಾವಿದ ಶ್ರವಣೇರಿ ನಿಂಗಪ್ಪ
ಕ್ಷೀಣಿಸುತ್ತಿರುವ ಜನಪದ ಕಲೆಯನ್ನು ಉಳಿಸುವ ಸಲುವಾಗಿ ಎಲ್ಲರೂ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಹೆಚ್ಚಿನ ಸಹಕಾರ ನೀಡಬೇಕೆಂದು ಜನಪದ ಕೋಲಾಟ ಕಲಾವಿದ ಶ್ರವಣೇರಿ ನಿಂಗಪ್ಪ ಮನವಿ ಮಾಡಿದರು. ನುಗ್ಗೇಹಳ್ಳಿಯಲ್ಲಿ ಆಯೋಜಿಸಿದ್ದ ಮಹಿಳಾ ಕೋಲಾಟ ಸಮಾರೋಪದಲ್ಲಿ ಮಾತನಾಡಿದರು.
ಬಾಲಕಾರ್ಮಿಕ ನಿರ್ಮೂಲನೆಗೆ ಕಠಿಣ ನಿಯಮ ಅಗತ್ಯ: ವೈದ್ಯಾಧಿಕಾರಿ ಡಾ.ಸ್ವಾಮಿ ಗೌಡ
ಬಾಲಕಾರ್ಮಿಕ ಮಕ್ಕಳು ಕಂಡು ಬರುತ್ತಿದ್ದಾರೆ. ಇದರ ನಿಯಂತ್ರಣಕ್ಕೆ ಇನ್ನೂ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸ್ವಾಮಿ ಗೌಡ ಹೇಳಿದರು. ಅರಕಲಗೂಡಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 410
  • 411
  • 412
  • 413
  • 414
  • 415
  • 416
  • 417
  • 418
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved