• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಮಾತ್ರವೇ ಸಿಎಂ ಸಿದ್ಧರಾಮಯ್ಯ ಸರ್ಕಾರದ ಸಾಧನೆ: ಎಚ್‌.ಡಿ.ಕುಮಾರಸ್ವಾಮಿ
ಗ್ಯಾರಂಟಿ ಯೋಜನೆಗಳು ಬಿಟ್ಟರೆ ೧೦೦ ದಿನಗಳ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸರ್ಕಾರ ಜನರಿಗೆ ಯಾವುದೇ ಯೋಜನೆಗಳನ್ನು ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕುಹಕವಾಡಿದರು. ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ರಾಹುಲ್‌ ಗಾಂಧಿ ರಾಜ್ಯಕ್ಕೆ ಬಂದರೆ ಎನ್‌ಡಿಎಗೆ ಹೆಚ್ಚು ಸ್ಥಾನ: ಪ್ರಜ್ವಲ್‌ ರೇವಣ್ಣ
ರಾಹುಲ್ ಗಾಂಧಿ ರಾಜ್ಯಕ್ಕೆ ಪ್ರಚಾರಕ್ಕಾಗಿ ಬಂದರೆ ಕೇಂದ್ರದಲ್ಲಿ ಎನ್‌ಡಿಎ ನಾಲ್ಕು ನೂರಲ್ಲ, ಐನೂರು ಸ್ಥಾನವನ್ನು ಗೆಲ್ಲುತ್ತದೆ. ಅವರು ಬಂದರೆ ಏನೂ ಬದಲಾವಣೆ ಆಗುವುದಿಲ್ಲ ಎಂದು ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.
ರಾಮ ನವಮಿ: ಬಾಲರಾಮ, ಶ್ರೀ ಬಾಲ ಲಕ್ಷ್ಮಣನ ತೊಟ್ಟಿಲು ಸೇವೆ
ರಾಮನವಮಿ ಪ್ರಯುಕ್ತ ಬೇಲೂರಿನ ಶ್ರೀ ಪ್ರಸನ್ನ ಸೀತಾರಾಮಾಂಜನೇಯ ದೇಗುಲದಲ್ಲಿ ಸೀತಾರಾಮಾಂಜನೇಯ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಶ್ರೀಬಾಲರಾಮ ಹಾಗೂ ಶ್ರೀ ಬಾಲ ಲಕ್ಷ್ಮಣನ ತೊಟ್ಟಿಲು ಸೇವೆ ನೆರವೇರಿತು.
ನೀರು ಕೊಡಿ, ಇಲ್ಲವೇ ಚುನಾವಣೆ ಬಹಿಷ್ಕಾರ: ನಾಗರಾಜಪುರ ಗ್ರಾಮಸ್ಥರ ಆಗ್ರಹ
ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಸೂಕ್ತ ವ್ಯವಸ್ಥೆ ಮಾಡದಿದ್ದರೆ ಗ್ರಾಪಂಗೆ ಮುತ್ತಿಗೆ ಹಾಕಿ ಚುನಾವಣೆ ಬಹಿಷ್ಕರಿಸುವುದಾಗಿ ಬೇಲೂರಿನ ನಾಗರಾಜಪುರ ಗ್ರಾಮಸ್ಥರು ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು.
ಮಕ್ಕಳ ಜ್ಞಾನ ಪಠ್ಯಕ್ಕೆ ಸೀಮಿತಗೊಳ್ಳದಿರಲಿ: ಭಾರತ ಸ್ಕೌಟ್ಸ್, ಗೈಡ್ಸ್‌ನ ಎಚ್.ಜಿ.ಕಾಂಚನಮಾಲ
ಆಲೂರು ತಾಲೂಕು ಕಣತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಬೇಸಿಗೆ ಶಿಬಿರ ಕಾರ್ಯಾಗಾರ ಹಮ್ಮಿಕೊಂಡಿತ್ತು.
ಗ್ಯಾರಂಟಿ ಕಾರ್ಡ್‌ಗೆ ಪೂಜೆ ಸಲ್ಲಿಸಿ ಹಾಸನದಲ್ಲಿ ಪ್ರಚಾರ ಆರಂಭಿಸಿದ ಕಾಂಗ್ರೆಸ್‌
ಹಾಸನ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಶ್ರಿ ಸರಸ್ಪತಿ ದೇವಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಕೇಂದ್ರದ ಗ್ಯಾರಂಟಿ ಕಾರ್ಡ್ ಇಟ್ಟು ವಿಶೇಷ ಪೂಜೆ ಸಲ್ಲಿಸಿ ಕಾರ್ಡ್ ಪ್ರದರ್ಶಿಸುವುದರ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಮತ ಯಾಚಿಸಿದರು.
ಹೊಳೆನರಸೀಪುರದ ಹಂಗರಹಳ್ಳಿ ಲೆವೆಲ್‌ ಕ್ರಾಸಿಂಗ್‌: ವಾಹನ ಸಂಚಾರಕ್ಕೆ ಅವಕಾಶ
ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ಸಮೀಪ ಹಿಂದಿನಂತೆ ರೈಲ್ವೆ ಹಳಿ ಸಮೀಪ ಗೇಟ್ ಅಳವಡಿಸಿ, ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಮೈಸೂರು ರಸ್ತೆ ನೇರ ಓಡಾಟ ಮತ್ತೆ ಪುನರಾರಂಭವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ್ದರು.
ನಿಮ್ಮ ಸೇವೆಗೆ ಒಂದು ಅವಕಾಶ ಮಾಡಿಕೊಡಿ: ಶ್ರೇಯಸ್‌ ಪಟೇಲ್‌
ಈ ಬಾರಿ ನನಗೆ ಮತ ಚಲಾಯಿಸುವ ಮೂಲಕ ನಿಮ್ಮ ಸೇವೆ ಮಾಡಲು ನನಗೂ ಒಂದು ಅವಕಾಶ ಮಾಡಿಕೊಡಿ’ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ತಾಲೂಕಿನ ಮತದಾರರಲ್ಲಿ ಮನವಿ ಮಾಡಿದರು. ಆಲೂರು ತಾಲೂಕಿನ ಪಂಚಾಯತಿ ಮಟ್ಟದ ಪ್ರತಿ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.
ಸಂಘಟನಾತ್ಮಕ ಹೋರಾಟ ಮಾಡಿ ಪಕ್ಷ ಗೆಲ್ಲಿಸಿ: ಶ್ರೇಯಸ್‌ ಪಟೇಲ್‌
ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸಂಘಟನಾತ್ಮಕ ಹೋರಾಟ ಮಾಡುವ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮ ವಹಿಸಬೇಕು ಎಂದು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಮತದಾರರಲ್ಲಿ ಮನವಿ ಮಾಡಿದರು. ರಾಮನಾಥಪುರದಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀಧರ್ ಗೌಡ ಹಾಗೂ ಎಂ.ಟಿ. ಕೃಷ್ಣೇಗೌಡ ನೇತೃತ್ವದಲ್ಲಿ ರಾಮನಾಥಪುರ ಹೋಬಳಿಯ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ದಲಿತ, ಅಂಬೇಡ್ಕರ್‌ ವಿರೋದಿ ಅಲ್ಲ
ಬಿಜೆಪಿ ಪಕ್ಷ ಎಂದರೇ ದಲಿತ ವಿರೋಧಿಯಲ್ಲ. ಅಂಬೇಡ್ಕರ್ ವಿರೋಧಿಯೂ ಅಲ್ಲ ಸರ್ವ ಧರ್ಮದ ಪಕ್ಷವಾಗಿದ್ದು, ಎಲ್ಲಾ ಧರ್ಮವನ್ನು ಸಮನಾಗಿ ಅಭಿವೃದ್ಧಿ ಮಾಡುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಗೆ ಮತ ನೀಡಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುವಂತೆ ಬಿಜೆಪಿ ವಿಪ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved