• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಅಭಿವೃದ್ಧಿಗೆ ಮಹಿಳೆ ಪಾತ್ರ ಗಮನಾರ್ಹ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಶವ ದೇವಾಂಗ
ಆರ್ಥಿಕ ಅಭಿವೃದ್ಧಿ ಸಾಧಿಸಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು. ಶ್ರವಣಬೆಳಗೊಳ ಹೋಬಳಿ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆಟ್ಟು ನಿಂತ ಸೋಲಾರ್ ಪ್ಲಾಂಟ್: ಕಗ್ಗತ್ತಲಿನಲ್ಲಿ ತುಳಸಿಕೆರೆ ಗ್ರಾಮ
ಸೋಲಾರ್ ಪ್ಲಾಂಟ್ ಕೆಟ್ಟು ನಿಂತರೂ ಚೆಸ್ಕಾಂ ದುರಸ್ತಿಗೆ ಮುಂದಾಗದಿರುವುದರಿಂದ ಹನೂರಿನ ತುಳಸಿಕೆರೆ ಕಗ್ಗತ್ತಲಿನಲ್ಲಿ ಮುಳುಗಿದ ಪರಿಣಾಮ, ಜನರಿಗೆ ಕೊಳ್ಳಿ ಬೆಳಕಿನಲ್ಲಿ ವಾಸ ಮಾಡಬೇಕಾದ ಪರಿಸ್ಧಿತಿ ನಿರ್ಮಾಣವಾಗಿದೆ.
ಕಂದಾಯ ಸಿಬ್ಬಂದಿ ವಿರುದ್ಧ ಸಕಲೇಶಪುರದಲ್ಲಿ ಮಹಿಳೆಯಿಂದ ಜಾತಿ ನಿಂದನೆ ಪ್ರಕರಣ
ಸಕಲೇಶಪುರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಮುಂದಾದ ಕಂದಾಯ ಇಲಾಖೆಯ ಮತ್ತು ಸರ್ವೆ ಇಲಾಖೆಯ ಸಿಬ್ಬಂದಿ ವಿರುದ್ಧ ಮಹಿಳೆಯೊಬ್ಬರು ಜಾತಿ ನಿಂದನೆ ಪ್ರಕರಣವನ್ನು ತಾಲೂಕಿನ ಯಸಳೂರು ಪೋಲಿಸ್ ಠಾಣೆಯಲ್ಲಿ ದಾಖಲಿಸಿದ್ದಾರೆ.
ನಗರ ಪ್ರದೇಶದಲ್ಲಿ ಅರಣ್ಯ ಹೆಚ್ಚಿಸಲು ಹೊಸ ಮಾದರಿ: ಅಹಮದ್ ಹಗರೆ
ನಗರದ ಪ್ರದೇಶದಲ್ಲಿ ದಟ್ಟವಾಗಿ ಬೆಳೆಸಲು ಕಡಿಮೆ ಅವಧಿಯಲ್ಲಿ ಬರುವ ಕಾಡು ಬೆಳೆಸುವುದಾಗಿದೆ. ಇದು ರಾಜ್ಯಾದ್ಯಂತ ಹಾಗೂ ದೇಶದಲ್ಲಿ ಹೆಚ್ಚು ಜನಪ್ರಿಯವಾಗುತ್ತಿದೆ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಅಹಮದ್ ಹಗರೆ ಹೇಳಿದರು. ಹಾಸನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶನಿವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮಿಯಾವಾಕಿ ಪುಟ್ಟಡವಿ ನಿರ್ಮಾಣ ಕಾರ್ಯಕ್ರಮದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.
ಹೊಳೆನರಸೀಪುರಕ್ಕೆ ಪ್ರಜ್ವಲ್‌ ಕರೆತಂದು ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಮಹಜರು
ಹೊಳೆನರಸೀಪುರ ಪಟ್ಟಣದಲ್ಲಿರುವ ಶಾಸಕ ಎಚ್.ಡಿ.ರೇವಣ್ಣ ಮನೆಗೆ ಶನಿವಾರ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ಅವರನ್ನು ಎಸ್‌ಐಟಿ ಅಧಿಕಾರಿಗಳ ತಂಡ ಸ್ಥಳ ಮಹಜರು ಸಲುವಾಗಿ ಕರೆತಂದರು.
ಕನ್ನಡದಲ್ಲಿ ಹೆಚ್ಚು ಅಂಕ: ಸಕಲೇಶಪುರದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸನ್ಮಾನ
ಮಾತೃ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.
ಶ್ರೇಯಸ್‌ ಪಟೇಲ್‌ ಗೆಲ್ಲಿಸಿದ್ದಕ್ಕೆ ಸಚಿವ ರಾಜಣ್ಣ ಮತದಾರರಿಗೆ ಅಭಿನಂದನೆ
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ ಅವರನ್ನು ಗೆಲ್ಲಿಸಿದ್ದಕ್ಕೆ ಜಿಲ್ಲೆಯ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹೇಳಿದರು. ಸಕಲೇಶಪುರ ಶನಿವಾರ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರರ ಪುತ್ಥಳಿ ಕಾಮಗಾರಿ ವೀಕ್ಷಿಸಿ ಮಾತನಾಡಿದರು.
ಹಾಸನದಲ್ಲಿ ಅದ್ಧೂರಿಯಾಗಿ ಜರುಗಿದ ಬಸವಣ್ಣನ ಮೆರವಣಿಗೆ
ಹಾಸನದ ಅರಳೇಪೇಟೆ ರಸ್ತೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಆಚರಣಾ ಸಮಿತಿ ವತಿಯಿಂದ ಶನಿವಾರ ಬೆಳಿಗ್ಗೆ ನಡೆದ ವಿವಿಧ ಸಾಂಸ್ಕೃತಿಕ ಕಲಾತಂಡದೊಡನೆ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ನೋಡುಗರ ಗಮನಸೆಳೆಯಿತು.
ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಿದ್ದ ಒಡೆಯರ್‌: ಪ್ರಶಾಂತ್ ಕುಮಾರ್
ಬಡತನ ನಿರ್ಮೂಲನೆ ಮತ್ತು ಗ್ರಾಮೀಣ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಆಡಳಿತ ಅವಧಿಯಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು ಎಂದು ಪೂರ್ಣಪ್ರಜ್ಞ ವಿದ್ಯಾಸಂಸ್ಥೆ ಪ್ರಾಂಶುಪಾಲ ಪ್ರಶಾಂತ್ ಕುಮಾರ್ ಹೇಳಿದರು. ಬೇಲೂರಿನಲ್ಲಿ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.
ಸುಖ ಶಾಂತಿಯ ಬದುಕಿಗೆ ಧರ್ಮವೇ ಮೂಲ: ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ
ಸುಖ ಶಾಂತಿಯ ಬದುಕಿಗೆ ಧರ್ಮವೇ ಮೂಲ ಎಂಬುದನ್ನು ಮರೆಯಬಾರದು ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು. ಆಲೂರಿನಲ್ಲಿ ಆಯೋಜಿಸಿದ್ದ ಆಯೋಜಿಸಿದ್ದ ರಂಭಾಪುರಿ ಶ್ರೀಗಳ ಪುರಪ್ರವೇಶ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
  • < previous
  • 1
  • ...
  • 414
  • 415
  • 416
  • 417
  • 418
  • 419
  • 420
  • 421
  • 422
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved