• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶಿಷ್ಟತೆಯನ್ನು ಹೊಂದಿರುವ ವೀರಶೈವ ಪರಂಪರೆ: ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ
ವೀರಶೈವ ಪರಂಪರೆ ಅತೀ ವಿಶೇಷವಾದ ಪರಂಪರೆಯನ್ನು ಹೊಂದಿದೆ. ನಾವು ವೀರಶೈವರಾಗಿ ಹುಟ್ಟಿ ಬಂದಿರುವುದು ನೂರಾರು ಜನ್ಮದ ಪುಣ್ಯದ ಫಲ ಎಂದು ಉಜ್ಜಯಿನಿ ಸಧ್ಧರ್ಮ ಸಿಂಹಾಸನಾಧೀಶ್ವರ ೧೦೦೮ ಜಗದ್ಗುರು ಪ್ರಸನ್ನ ದಾರುಕ ಶ್ರೀ ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು. ಅರಸೀಕೆರೆಯಲ್ಲಿ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು.
ಜೂನ್‌ 8 ರಂದು ಹಾಸನದಲ್ಲಿ ಗುರುರಾಜ್‌ ಹೆಬ್ಬಾರ್‌ ಪ್ರತಿಮೆ ಅನಾವರಣ
ಹಾಸನ ಹೊರವಲಯ ಗವೇನಹಳ್ಳಿ ಬೈ ಪಾಸ್ ರಸ್ತೆ ಬಳಿ ಇರುವ ಕಾಮಧೇನು ಸಹಕಾರಿ ವೃದ್ಧಾಶ್ರಮದ ಆವರಣದಲ್ಲಿ ಜೂ.9 ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಡಾ.ಹೆಬ್ಬಾರ್ ಆಲಯದ ನೂತನ ಕಟ್ಟಡ ಉದ್ಘಾಟನೆ ಮತ್ತು ದಿ.ಗುರುರಾಜ ಹೆಬ್ಬಾರ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ
ಚೈಲ್ಡ್ ರವಿ ಹತ್ಯೆ: ಹಾಸನದಲ್ಲಿ ನಾಲ್ವರು ಆರೋಪಿಗಳ ಬಂಧನ
ರೌಡಿಶೀಟರ್ ಚೈಲ್ಡ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಧರ್ಮಸ್ಥಳ ಸಂಘದಿಂದ ಸಾಕಷ್ಟು ಕೊರತೆಗಳ ನಿವಾರಣೆ: ಮುಖ್ಯ ಶಿಕ್ಷಕ ದಯಾನಂದ್
ಕೊರತೆಯನ್ನು ನಿವಾರಿಸಲು ಧರ್ಮಸ್ಥಳ ಶ್ರೀ ಕ್ಷೇತ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿ ನೆರವನ್ನು ನೀಡುತ್ತಿದೆ ಎಂದು ಅರಸೀಕೆರೆ ಶ್ರೀ ಬಸವರಾಜೇಂದ್ರ ಪ್ರೌಢಶಾಲಾ ಮುಖ್ಯ ಶಿಕ್ಷಕ ದಯಾನಂದ್ ಹೇಳಿದರು. ಅರಸೀಕೆರೆಯಲ್ಲಿ ಮಾದಕ ವ್ಯಸನ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಸನದ ಮೊಸಳೆಹೊಸಳ್ಳಿ ಕಾಲೇಜಿನಲ್ಲಿ ಪರಿಸರ ದಿನ ಆಚರಣೆ
ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಸಾಮಾಜಿಕ ಅರಣ್ಯ ವಿಭಾಗ ಜಂಟಿಯಾಗಿ ಪರಿಸರ ದಿನವನ್ನು ಆಚರಿಸಲಾಯಿತು.
ಶೀಘ್ರವೇ ರಾಜ ಕಾಲುವೆ ದುರಸ್ತಿಗೆ ಸೂಚನೆ: ತಹಸೀಲ್ದಾರ್ ಎಂ ಮಮತಾ
ಬೇಲೂರು ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ತೀವ್ರ ಧಾರಾಕಾರ ಮಳೆಯಿಂದ ಜನತಾ ಕಾಲೋನಿಯಲ್ಲಿನ ಬಹುತೇಕ ಮನೆಗಳಿಗೆ ನೀರು ನುಗ್ಗಿದ್ದು ತಹಸೀಲ್ದಾರ್ ಎಂ ಮಮತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೂತನ ಸಂಸದರಿಗೆ ಶೀಘ್ರ ಅಭಿನಂದನಾ ಸಮಾರಂಭ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜಿ.ನಿಶಾಂತ್
ನೂತನ ಸಂಸದರಾಗಿ ಆಯ್ಕೆಯಾಗಿರುವ ಶ್ರೇಯಸ್ ಪಟೇಲ್ ಅವರಿಗೆ ಹಾಗೂ ಅವರ ಗೆಲುವಿಗೆ ಕಾರಣರಾದ ಸಮಸ್ತ ತಾಲೂಕಿನ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜಿ.ನಿಶಾಂತ್ ಹೇಳಿದರು. ಬೇಲೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಕಲ್ಲು ಗಣಿಗಾರಿಕೆ: ಇಂದು ಪ್ರತಿಭಟನೆಗೆ ಕರೆ
ಸಕಲೇಶಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೋಟೆ ಬೆಟ್ಟದ ರೋಡಿಕ್ ಕಾಫಿ ಎಸ್ಟೇಟ್‌ನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ತಾಲೂಕು ಹಾಗೂ ಕೊಡಗು ಗಡಿಭಾಗವನ್ನು ಹೊಂದಿಕೊಂಡಿರುವ ಹೊಸೂರ ಸುತ್ತಮುತ್ತಲಿನ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ದಕ್ಷಿಣ ಶಿಕ್ಷಕ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು: ಅರಸೀಕೆರೆಯಲ್ಲಿ ಜೆಡಿಎಸ್‌ ಮುಖಂಡ ಎನ್.ಆರ್.ಸಂತೋಷ್ ಸಂತಸ
ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಅಭೂತಪೂರ್ವ ಗೆಲುವು ಸಾಧಿಸಿರುವುದು ಸಂತಸ ನೀಡಿದೆ ಎಂದು ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಹೇಳಿದರು. ಅರಸೀಕೆರೆಯಲ್ಲಿ ಜೆಡಿಎಸ್‌, ಬಿಜೆಪಿ ಜತೆಗೆ ಸಿಹಿ ಹಂಚಿ ಮಾತನಾಡಿದರು.
ನೂತನ ಸಂಸದರ ಮುಂದಿದೆ ಹಲವು ಸವಾಲು!
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್‌ ಪಟೇಲ್‌ ನೂತನ ಸಂಸದರ ಮುಂದಿರುವ ಹಲವು ಸವಾಲುಗಳು
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved