• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕು ಕಟ್ಟಿಕೊಳ್ಳಲು ಇಂದು ಇಂಗ್ಲಿಷ್ ಭಾಷೆ ಅನಿವಾರ್ಯ: ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯ
ಈ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಅಗತ್ಯವಿದ್ದು, ದೊರಕಿಸಿ ಕೊಡುವಂತೆ ಪ್ರಾಂಶುಪಾಲರು ಮನವಿ ಮಾಡಿದ್ದಾರೆ. ನೂತನವಾಗಿ ಬಂದಿರುವ ಪ್ರಾಂಶುಪಾಲರು ಆಸಕ್ತಿ ಹೊಂದಿದ್ದಾರೆ. ಹೆಚ್ಚುವರಿ ಕೊಠಡಿ ಮತ್ತು ಒಂದು ವೇದಿಕೆ ಅಗತ್ಯವೂ ಇದೆ ಎಂಬುದನ್ನು ಅರಿತಿದ್ದೇನೆ, ನಿರ್ಮಿಸಿ ಕೊಡುವ ಪ್ರಯತ್ನವನ್ನು ಮಾಡುವುದಾಗಿ ಅವರು ಭರವಸೆ ನೀಡಿದರು.
ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ಪ್ರಕಟಿಸಲು ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ
ಪ್ರತಿ ಶಾಲೆಯಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿ ಅದಕ್ಕೆ ಗೇಟ್ ಅಳವಡಿಸಿ, ಕಡ್ಡಾಯವಾಗಿ ಶೌಚಾಲಯವಿರಬೇಕು, ಆಟದ ಮೈದಾನವಿರಬೇಕು ಎಂದು ಸೂಚಿಸಿದರು. ಮಕ್ಕಳ ಸಂಪೂರ್ಣ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಬೇಕು, ಈ ನಿಟ್ಟಿನಲ್ಲಿ ಶಾಲೆಯಿಂದ ಯಾವುದೇ ಮಗು ಹೊರಗುಳಿಯದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಸಮಾಜದಲ್ಲಿ ಸ್ತ್ರೀ ಅಸಮಾನತೆ ಇನ್ನೂ ಜೀವಂತ: ಜಿಲ್ಲಾಧಿಕಾರಿ ಲತಾ ಕುಮಾರಿ
ಕಾರ್ಯಕ್ರಮದಲ್ಲಿ ಮಾಯಾಮೃಗ ಎಂಬ ನಾಟಕವನ್ನು ರಂಜಿತ್ ಶೆಟ್ಟಿ ಕುಕ್ಕುಡೆ ನಿರ್ದೇಶನ ಮಾಡಿದ್ದು, ಇನ್ನೊಂದು ಎದೆಯ ಹಣತೆ ನಾಟಕವನ್ನು ಡಾ. ಎಂ. ಗಣೇಶ್ ಹೆಗ್ಗೋಡ್ ನಿರ್ದೇಶನ ಮಾಡಿದ್ದು, ಎರಡೂ ನಾಟಕಗಳು ಅತ್ಯಂತ ಯಶಸ್ವಿಯಾಗಿ ಪ್ರದರ್ಶನಗೊಂಡು ಪ್ರೇಕ್ಷಕರ ಗಮನಸೆಳೆದವು.
ಮಕ್ಕಳು ಕ್ರಿಯಾಶೀಲರಾಗಲು ಸ್ಕೌಟ್ಸ್, ಗೈಡ್ಸ್ ಮಹತ್ತರ ಕೆಲಸ: ಕೆ.ಸಿ. ಗೀತಾ ಅಭಿಪ್ರಾಯ
ಮೋಗ್ಲಿಯ ಸಾಹಸಗಾಥೆಯ ಜೀವನವನ್ನು ಎದುರಿಸುವ ಶಕ್ತಿಯನ್ನು, ಪ್ರಕೃತಿಗೆ ಹೊಂದಿಕೊಳ್ಳುವ ಶಕ್ತಿಯನ್ನು, ಪ್ರಾಣಿ ಪ್ರಿಯತೆಯನ್ನು ಬೆಳೆಸಿಕೊಳ್ಳುವುದನ್ನು ಕಲಿಸುವುದರ ಜೊತೆಗೆ ಮನೋಸ್ಥೈರ್ಯ, ಆತ್ಮವಿಶ್ವಾಸ ಹಾಗೂ ದೃಢತೆಯನ್ನು ಹೆಚ್ಚಿಸುತ್ತದೆ.
ಉದ್ಯೋಗ ಮಾಡುವ ಬದಲು ಉದ್ಯೋಗ ನೀಡುವ ಕನಸು ಕಾಣಿ: ಪ್ರಾಂಶುಪಾಲರಾದ ಎನ್. ವಿಶ್ವನಾಥ್
ಲಘು ಉದ್ಯೋಗ ಭಾರತಿಯು ಕೈಗಾರಿಕೆಗಳ ಸುಧಾರಣೆಗಾಗಿ ಹಲವಾರು ಕೆಲಸ ಮಾಡುತ್ತದೆ ಮತ್ತು ಮಾಲೀಕರು, ನಿರ್ವಹಣೆ, ಕೆಲಸಗಾರರು, ಗ್ರಾಹಕರು, ಪೂರೈಕೆದಾರರ, ಹಣಕಾಸುದಾರರು ಮತ್ತು ಎಲ್ಲಾ ಸರ್ಕಾರಿ ಸಂಸ್ಥೆಗಳ ನಡುವೆ ಆರೋಗ್ಯಕರ ಸಂಬಂಧವನ್ನು ಇರಿಸಿಕೊಳ್ಳಲು ತನ್ನ ಸದಸ್ಯರನ್ನು ಪ್ರೇರೇಪಿಸುತ್ತದೆ.
ಸರ್ಕಾರ ಮೆಕ್ಕೆಜೋಳ ಬೆಳೆದ ರೈತರಿಗೆ ನಷ್ಟ ಪರಿಹಾರ ತುಂಬಲಿ: ಶಾಸಕ ಸಿ.ಎನ್.ಬಾಲಕೃಷ್ಣ ಒತ್ತಾಯ
ತಾಲೂಕಿನಲ್ಲಿ ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ ಸೇರಿದಂತೆ ಇತರೆ ರೋಗಗಳು ಕಂಡುಬರುತ್ತಿತ್ತು, ಇದೀಗ ಪ್ರಸಕ್ತ ವರ್ಷ ಬಿಳಿ ಸುಳಿ ರೋಗ ಆವರಿಸಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ. ಮಾಹಿತಿಯನ್ನು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲು ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ಮಾಡುತ್ತಿರುವುದಾಗಿ ಹೇಳಿದರು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮಹಾನಗರ ಪಾಲಿಕೆ ಮೇಯರ್ ಎಂ. ಚಂದ್ರೇಗೌಡ
ಕೆಲ ದಿನಗಳ ಹಿಂದೆ ಕೆಸರು ಗದ್ದೆ ಕ್ರೀಡಾಕೂಟ ಏರ್ಪಡಿಸಿದ್ದು, ಯಶಸ್ವಿಯಾಗಿ ನಡೆದಿದೆ. ಇಂದು ಷಟಲ್ ಬ್ಯಾಡ್ಮಿಂಟನ್ ಏರ್ಪಡಿಸಿದ್ದು, ಮುಂದಿನ ದಿನಗಳಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲು ತೀರ್ಮಾನಿಸಲಾಗಿದೆ. ಮುಂದೆ ಸಭೆ ನಂತರ ತೀರ್ಮಾನಿಸಲಾಗುವುದು .
ತಂತಿ ಬೇಲಿಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು
ಕಾಡುಹಂದಿಯ ಬೇಟೆಗಾಗಿ ದುಷ್ಕರ್ಮಿಗಳು ಉರುಳು ಹಾಕಿದ್ದಾರೆಂದು ತಿಳಿದುಬಂದಿದೆ. ಚಿರತೆ ಆಹಾರ ಅರಸಿ ಬಂದು ನುಸುಳಿದಾಗ ಈ ದುರ್ಘಟನೆ ಸಂಭವಿಸಿದೆ.
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ರಾಜೀನಾಮೆಗೆ ಆಗ್ರಹ
ಪಲ್ಲವಿಯವರು ಮತ್ತು ಅವರ ಆಪ್ತ ಕಾರ್ಯದರ್ಶಿ ಆನಂದ್ ಕುಮಾರ್ ರವರು ಆಹ್ವಾನವಿಲ್ಲದಿದ್ದರೂ ಏಕಾಏಕಿ ಸಭೆಗೆ ನುಗ್ಗಿ ಗೊಂದಲ ಸೃಷ್ಟಿ ಮಾಡಿ ನಮ್ಮ ಅಲೆಮಾರಿ ಸಮುದಾಯಗಳ ಸುಮಾರು ಏಳು ಜನ ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ.
ಅಂಕಗಳು ಪ್ರತಿಭಾವಂತರನ್ನು ಅಳೆವ ಮಾನದಂಡವಲ್ಲ: ಪ್ರಕಾಶಮಾನ ಪತ್ರಿಕೆ ಸಂಪಾದಕ ಸ್ವಾಗತ್
ಶಿಕ್ಷಣ ಎಂದರೆ ಯಾವುದನ್ನು ಮಾಡಬೇಕು ಎನ್ನುವುದಕ್ಕಿಂತ ಯಾವುದನ್ನು ಮಾಡಬಾರದು ಎಂಬುದನ್ನು ಹೇಳಿಕೊಡುವಂಥದ್ದು. ನಮ್ಮ ಕಾಲೇಜು ಪ್ರಾರಂಭವಾದ ದಿನದಿಂದ ಉತ್ತಮ ಫಲಿತಾಂಶ ನೀಡುವ ಮೂಲಕ ನಮ್ಮ ವಿದ್ಯಾರ್ಥಿಗಳು ಜಿಲ್ಲೆ ಮತ್ತೆ ರಾಜ್ಯಕ್ಕೆ ಟಾಪರ್‌ಗಳಾಗಿ ಹೊರ ಹೊಮ್ಮುತ್ತಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 505
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved