ಉದ್ಯೋಗ ಮಾಡುವ ಬದಲು ಉದ್ಯೋಗ ನೀಡುವ ಕನಸು ಕಾಣಿ: ಪ್ರಾಂಶುಪಾಲರಾದ ಎನ್. ವಿಶ್ವನಾಥ್ಲಘು ಉದ್ಯೋಗ ಭಾರತಿಯು ಕೈಗಾರಿಕೆಗಳ ಸುಧಾರಣೆಗಾಗಿ ಹಲವಾರು ಕೆಲಸ ಮಾಡುತ್ತದೆ ಮತ್ತು ಮಾಲೀಕರು, ನಿರ್ವಹಣೆ, ಕೆಲಸಗಾರರು, ಗ್ರಾಹಕರು, ಪೂರೈಕೆದಾರರ, ಹಣಕಾಸುದಾರರು ಮತ್ತು ಎಲ್ಲಾ ಸರ್ಕಾರಿ ಸಂಸ್ಥೆಗಳ ನಡುವೆ ಆರೋಗ್ಯಕರ ಸಂಬಂಧವನ್ನು ಇರಿಸಿಕೊಳ್ಳಲು ತನ್ನ ಸದಸ್ಯರನ್ನು ಪ್ರೇರೇಪಿಸುತ್ತದೆ.