• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸಂರಕ್ಷಣೆಗೆ ಎಲ್ಲರು ಆದ್ಯತೆ ನೀಡಬೇಕು: ಸ್ವಾಮೀಜಿ
ಪ್ರಕೃತಿ ನಮ್ಮೆಲ್ಲರ ಆರಾಧ್ಯ ದೈವ. ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಆದ್ಯತೆ ನೀಡಬೇಕು. ಇದರಿಂದ ಭವಿಷ್ಯದಲ್ಲಿ ಶುದ್ಧ ಗಾಳಿ, ಶುದ್ಧ ನೀರು ಮನುಷ್ಯನಿಗೆ ದೊರೆಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹಾಸನ ಮತ್ತು ಕೊಡಗು ಶಾಖಾಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು.
ನಾನು ರೈತರ ಪರವಾಗಿ ಕೆಲಸ ಮಾಡುತ್ತಿದ್ದೇನೆ: ನಾಗರಾಜು
ಕಾಂಗ್ರೆಸ್ ಪಕ್ಷದವರೆಂದು ಡೇರಿಗೆ ಹಾಲನ್ನು ಹಾಕಬೇಡಿ ಎಂದು ನಾನು ಹೇಳಿಲ್ಲ. ಆದರೇ ಕಳೆದ ಒಂದು ದಿನಗಳ ಹಿಂದೆ ಡೀಸಿ ಕಛೇರಿ ಮುಂದೆ ಪ್ರತಿಭಟಿಸಿ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾಗಿದ್ದು, ಇದು ರಾಜಕೀಯ ಪ್ರೇರಿತವಾಗಿದೆ ಎಂದು ಹೆಚ್.ಡಿ.ಎಫ್‌.ಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜು ತಿಳಿಸಿದರು.
ಶ್ರೇಯಸ್ ಗೆಲುವಿನ ಮತದಾರರಿಗೆ ಕೃತಜ್ಞತೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರಿಗೆ ಅಭೂತಪೂರ್ವ ಜಯತಂದು ಕೊಟ್ಟ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳುವುದಾಗಿ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣ್ ತಿಳಿಸಿದರು.
ಶ್ರೇಯಸ್ ಗೆಲುವು: ಅರೇಹಳ್ಳಿಯಲ್ಲಿ ಸಂಭ್ರಮಾಚರಣೆ
ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಜಯಗಳಿಸಿದ ಹಿನ್ನಲೆ ಅರೇಹಳ್ಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಸಪೋಟ, ನಿಂಬೆ ಕರಿಬೇವು, ಸೇರಿದಂತೆ ಬಗೆ ಬಗೆಯ ಸಸಿಗಳನ್ನು ಗ್ರಾಮಸ್ಥರಿಗೆ ವಿತರಿಸುವ ಮೂಲಕ ನಗರದ ಆದಿಚುಂಚನಗಿರಿ ಆಂಗ್ಲ ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ವಿಶೇಷವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಪರಸರ ಸಂರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ನ್ಯಾಯಮೂರ್ತಿ ಟಿ.ಎನ್.ಇನವಳ್ಳಿ
ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಎನ್.ಇನವಳ್ಳಿ ತಿಳಿಸಿದರು. ಹಾಸನದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ತೀರ್ಥಕುಮಾರಿ ವೆಂಕಟೇಶ್‌
ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಜವಬ್ದಾರಿಯಾಗಿದ್ದು, ಕೇವಲ ಗಿಡ ನೆಟ್ಟು ಹೋಗುವುದಲ್ಲದೆ ಅದನ್ನು ಪೋಷಣೆ ಮಾಡುವ ಕೆಲಸ ಮಾಡಬೇಕು ಎಂದು ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಕರೆನೀಡಿದರು. ಬೇಲೂರಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗಿಡ ನೆಡುವುದಕ್ಕಿಂತ ಪೋಷಿಸಿ, ಬೆಳೆಸುವುದು ಮುಖ್ಯ: ನಿವೇದಿತಾ ಮಹಾಂತೇಶ್ ಮುಳವಳ್ಳಿಮಠ್
ಗಿಡಗಳನ್ನು ನೆಟ್ಟು, ರಕ್ಷಿಸಿ, ಪೋಷಿಸುವ ಕೆಲವನ್ನು ಹೆಚ್ಚಿನ ಕಾಳಜಿ ಜತೆಗೆ ಕರ್ತವ್ಯವೆಂದು ತಿಳಿದು, ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ನಿವೇದಿತಾ ಮಹಾಂತೇಶ್ ಮುಳವಳ್ಳಿಮಠ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಆಯೋಜಿಸಿದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ರಕ್ಷಿಸದಿದ್ದರೆ ಮನುಷ್ಯ, ಪ್ರಾಣಿಗೆ ಅಪಾಯ
ಪ್ರಕೃತಿಯನ್ನು ರಕ್ಷಿಸಲು ಮುಂದಾಗದಿದ್ದರೆ ಭವಿಷ್ಯದಲ್ಲಿ ಮನುಷ್ಯ ಮತ್ತು ಪ್ರಾಣಿ ಸಂಕುಲದ ಜೀವಕ್ಕೆ ಅಪಾಯ ಎದುರಾಗಲಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಗಂಗಾಧರ್ ಕಳವಳ ವ್ಯಕ್ತಪಡಿಸಿದರು. ಆಲೂರಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ವಾರ್ಥಿ ಜೆಡಿಎಸ್ ಸೋಲಿಸಿದ ಮತದಾರರಿಗೆ ಧನ್ಯವಾದ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್
ಹಾಸನ ಲೋಕಸಭಾ ಕ್ಷೇತ್ರದ ಮತದಾರರಿಗೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಧನ್ಯವಾದ ಸಲ್ಲಿಸುತ್ತದೆ. ಹಾಸನದ ಸಂಸದರಾಗಿ ಆಯ್ಕೆಯಾಗಿರುವ ಶ್ರೇಯಸ್ ಪಟೇಲ್ ಅವರಿಗೆ ಅಬಿನಂದನೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved