• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಂತ್‌ ಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟನೆ
ಸಂಸದ ಅನಂತ್ ಕುಮಾರ್ ಹೆಗಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದನ್ನು ಖಂಡಿಸಿ ಅರಕಲಗೂಡಿನ ಕುರುಬರ ಸಂಘದ ಮುಖಂಡರು ಪಟ್ಟಣದ ಅನಕೃ ವೃತ್ತದಲ್ಲಿ ಮಂಗಳವಾರ ಅನಂತ್ ಕುಮಾರ್ ಹೆಗಡೆ ಅವರ ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಅನಂತ್‌ ಕುಮಾರ್‌ ಬಹಿರಂಗ ಕ್ಷಮೆಯಾಚಿಸಬೇಕು: ಶಾಸಕ ಕೆ.ಎಂ.ಶಿವಲಿಂಗೇಗೌಡ ಒತ್ತಾಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಏಕವಚನದಲ್ಲಿ ನಿಂದಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಶಾಸಕ ಕೆ,ಎಂ ಶಿವಲಿಂಗೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅರಸೀಕೆರೆಯಲ್ಲಿ ಪ್ರತಿಭಟನೆ ನಡೆಸಿದರು.
ಪುರಸಭೆ ಅಧಿಕಾರಗಳ ಮೇಲೆ ಕ್ರಮಕ್ಕೆ ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್ ಜಾನೆಕೆರೆ ಒತ್ತಾಯ
ಸಕಲೇಶಪುರದ ೨೩ ವಾರ್ಡ್‌ ಗಳ ಕಸವನ್ನು ಹಸಿಕಸ ಮತ್ತು ಒಣ ಕಸವೆಂದು ಬೇರ್ಪಡಿಸದೇ ತಂದು ಹೇಮಾವತಿ ಹೊಳೆಗೆ ಹಾಕಿದ ಪುರಸಭಾ ಮುಖ್ಯ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಅಮಾನತ್ತುಗೊಳಿಸುವಂತೆ ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್ ಜಾನೆಕೆರೆ ಆಗ್ರಹಿಸಿದರು.
ಎಚ್‌.ಡಿ.ರೇವಣ್ಣಗೆ ಸೂಕ್ತ ದಾಖಲೆ ಕೊರಿಯರ್‌ ಮಾಡುತ್ತೇನೆ: ಜಿ. ದೇವರಾಜೇಗೌಡ
ಮಾಜಿ ಸಚಿವ ಎಚ್.ಡಿ. ರೇವಣ್ಣನವರು ನನ್ನ ವಿರುದ್ಧ ಪೊಳ್ಳು ಎಂಬ ಅಸಂಬದ್ಧ ಪದ ಬಳಕೆ ಮಾಡಲಾಗಿದೆ. ನನ್ನ ವಿರುದ್ಧ ಹಾಕಲಾಗಿರುವ ಸವಾಲನ್ನು ಸ್ವೀಕಾರ ಮಾಡಲಾಗುವುದು. ರೇವಣ್ಣ ಅವರು ಸೂಕ್ತ ವಿಳಾಸ ನೀಡಿದರೆ ಸೂಕ್ತ ದಾಖಲೆಗಳನ್ನು ಕೊರಿಯರ್‌ ಮಾಡುತ್ತೇನೆ ಎಂದು ಬಿಜೆಪಿ ಪಕ್ಷದ ಮುಖಂಡ, ವಕೀಲ ಜಿ. ದೇವರಾಜೇಗೌಡ ಹಾಸನದಲ್ಲಿ ಮಂಗಳವಾರ ಹೇಳಿದ್ದಾರೆ.
ಶಿವಯೋಗಿ ಸಿದ್ದರಾಮರು ಒಬ್ಬ ಕಾಯಕ ಯೋಗಿ: ನಿವೃತ್ತ ಪ್ರಾಂಶುಪಾಲ ತಿರುಪತಿಹಳ್ಳಿ ಶಿವಶಂಕರಪ್ಪ

ಶಿವಯೋಗಿ ಸಿದ್ದರಾಮರು ಕೇವಲ ಶಿವಯೋಗಿ ಮಾತ್ರವಲ್ಲ, ಕಾಯಕ ಯೋಗಿಯಾಗಿ ಕಾಯಕದಿಂದ ಬಂದಿರುವುದನ್ನು ಮಾತ್ರ ಸ್ವೀಕರಿಸಿ ಅದರಲ್ಲಿ ಉಳಿದಿರುವುದನ್ನು ದಾಸೋಹ ಮಾಡುವಂತೆ ಕರೆ ಕೊಟ್ಟವರೆಂದು ನಿವೃತ್ತ ಪ್ರಾಂಶುಪಾಲ ತಿರುಪತಿಹಳ್ಳಿ ಶಿವಶಂಕರಪ್ಪ ತಿಳಿಸಿದರು.

ಇಂಗ್ಲೀಷ್ ವ್ಯಾಮೋಹದಿಂದ ಸರ್ಕಾರಿ ಶಾಲೆಗಳಿಗೆ ಕುತ್ತು: ಕಾಲೇಜು ಪ್ರಾಂಶುಪಾಲ ರಮೇಶ್‌
ಆಂಗ್ಲ ಮಾಧ್ಯಮದ ಮೇಲಿನ ಪಾಲಕರ ವ್ಯಾಮೋಹದಿಂದ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪುತ್ತಿವೆ ಎಂದು ಸಕಲೇಶಪುರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು. ಹಾಸನದ ನುಗ್ಗೇಹಳ್ಳಿಯಲ್ಲಿ ಅವರು ಮಾತನಾಡಿದರು.
ನಾಫೆಡ್‌ನಿಂದ ಕೊಬ್ಬರಿ ಖರೀದಿ: ಅರಸೀಕೆರೆಯಲ್ಲಿ ರಾಷ್ಟ್ರಪತಿ ಭವನ ಚಲೋ
ನಾಫೆಡ್ ಕೊಬ್ಬರಿ ಧಾರಣೆಯನ್ನು 20,000 ರು.ಗೆ ಏರಿಸಬೇಕು. ಎಲ್ಲಾ ಕಾಲದಲ್ಲೂ ನಾಫೆಡ್ ನಿಂದ ಕೊಬ್ಬರಿ ಖರೀದಿ ಮಾಡಬೇಕು ಹಾಗೂ ರೈತರು ವಂಶ ಪಾರಂಪರೆಯವಾಗಿ ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರಿಗೆ ಮಂಜೂರು ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಅರಸೀಕೆರೆಯಲ್ಲಿ ಗ್ರೇಡ್ 2 ತಹಸೀಲ್ದಾರ್‌ ಪಾಲಾಕ್ಷ ಅವರಿಗೆ ರೈತ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ದೃಶ್ಯ ಮಾಧ್ಯಮದಿಂದ ಮಕ್ಕಳನ್ನು ದೂರವಿಡಿ: ನಾಗತಿಹಳ್ಳಿ ಚಂದ್ರಶೇಖರ್
ದೃಶ್ಯ ಮಾಧ್ಯಮಕ್ಕೆ 2 ನೂರು ವರ್ಷಗಳ ಇತಿಹಾಸವಿಲ್ಲ ದೃಶ್ಯ ಮಾಧ್ಯಮದ ಅತಿಯಾದ ವ್ಯಸನದಿಂದ ಭವಿಷ್ಯದ ದೃಷ್ಟಿಯಿಂದ ಮಕ್ಕಳನ್ನು ದೂರವಿಡಬೇಕು ಎಂದು ಸಾಹಿತಿ ಮತ್ತು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದರು. ಹಾಸನದ ನುಗ್ಗೇಹಳ್ಳಿಯಲ್ಲಿ ಮಾತನಾಡಿದರು.
ಸಂವಿಧಾನ ಆಶಯಗಳು ಪರಿಪೂರ್ಣವಾಗಿಲ್ಲ: ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್
ಸಂವಿಧಾನ ಜಾರಿಯಾಗಿ 74 ವರ್ಷಗಳು ಕಳೆದಿದ್ದರೂ ಸಂವಿಧಾನದ ಆಶಯಗಳು ಪರಿಪೂರ್ಣವಾಗಿಲ್ಲ ಎಂದು ಬಹುಜನ ಸಮಾಜ ಪಾರ್ಟಿಯು ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ಬೇಸರ ವ್ಯಕ್ತಪಡಿಸಿದರು. ಬಿಎಸ್‌ಪಿಯ ವರಿಷ್ಠೆ ಮಾಯಾವತಿ ಜಜನ್ಮದಿನ ಪ್ರಯುಕ್ತ ಬೇಲೂರಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಕ್ರಾಂತಿ ದಿನ ಹೊಳೆನರಸೀಪುರದಲ್ಲಿ ಸಂಪನ್ನಗೊಂಡ ಭಜನಾ ಮಹೋತ್ಸವ
ಹಾಸನ ಜಿಲ್ಲೆಯ ಹೊಳೆನರಸೀಪುರದ ದೇವಾಂಗ ಶ್ರೀ ರಾಮಮಂದಿರದಲ್ಲಿ ೮೫ನೇ ವರ್ಷದ ಧನುರ್ಮಾಸ ತಿಂಗಳ ಭಜನಾ ಮಹೋತ್ಸವವು ಡಿ. ೧೭ ರಂದು ಪ್ರಾರಂಭಗೊಂಡಿದ್ದು, ಸಂಪ್ರದಾಯದ ಆಚರಣೆಯಲ್ಲಿ ಶ್ರೀ ರಾಮನ ಭಕ್ತರು ತೊಡಗಿಸಿಕೊಂಡು ಸಂಸ್ಕೃತಿಯ ಪಾಲನೆ ಮಾಡುವ ಜತೆಗೆ ಭಜನಾ ಮಹೋತ್ಸವಕ್ಕೆ ವಿಶೇಷ ಮೆರಗನ್ನು ನೀಡುತ್ತ ಸಾಗಿದ ಆಚರಣೆಯೂ ಸಂಕ್ರಾಂತಿ ಹಬ್ಬದ ದಿನದಂದು ಸಂಪನ್ನವಾಯಿತು.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 441
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved