• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸ ಮರೆತವನು ಹೊಸ ಇತಿಹಾಸ ಸೃಷ್ಟಿಸಲಾರ: ವಸಂತ್ ಕುಮಾರ್
ಹಳೇಬೀಡು ಅಂದಿನ ದ್ವಾರಸಮುದ್ರ ಹೊಯ್ಸಳರ ರಾಜ್ಯಧಾನಿಯಾಗಿ ಮೆರೆದಂತಹ ಪ್ರಸಿಧ್ಧ ಸ್ಥಳವಾಗಿತ್ತು. ಇಂತಹ ವೈಭವಯುತ ಇತಿಹಾಸ ಮರೆಯಬಾರದು. ಇತಿಹಾಸ ಮರೆತವನು ಹೊಸ ಇತಿಹಾಸ ಸೃಷ್ಟಿಸಲಾರ ಎಂದು ಹಳೇಬೀಡಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಸಂತ್ ಕುಮಾರ್ ಅಭಿಪ್ರಾಯಪಟ್ಟರು. ಹಳೇಬೀಡಿನಲ್ಲಿ ಅವರು ಮಾತನಾಡಿದರು.
ಮಹಾತ್ಮರ ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕ: ಶಾಸಕ ಕೆ.ಎಂ.ಶಿವಲಿಂಗೇಗೌಡ
ಮಹಾನ್ ಶಿವಶರಣರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಶ್ರೇಷ್ಠ ದಾರ್ಶನಿಕರು, ಅಂತಹ ಮಹಾತ್ಮರ ಆದರ್ಶ, ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕವಾಗುತ್ತದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಅರಸೀಕೆರೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯಲ್ಲಿ ಮಾತನಾಡಿದರು.
ಒಬ್ಬನಿಂದ ಭ್ರಷ್ಟಾಚಾರ ತಡೆಗಟ್ಟಲು ಸಾಧ್ಯವಿಲ್ಲ: ಸಂತೋಷ್ ಹೆಗ್ಡೆ
ದೇಶದಲ್ಲಿ ಭ್ರಷ್ಟಾಚಾರವು ತಾಂಡವಾಡುತ್ತಿದೆ. ಇದು ಕೇವಲ ಒಬ್ಬ ವ್ಯಕ್ತಿಯ ನಡೆಯಲ್ಲ ಇಡೀ ಸಮುದಾಯದ ಉದಾಸೀನ ನಡೆಯೇ ಕಾರಣವಾಗಿದೆ ಎಂದು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದರು. ಚನ್ನರಾಯಪಟ್ಟಣದಲ್ಲಿ ಮಾತನಾಡಿದರು.
ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ: ಶಾಸಕ ಕೆ.ಎಂ. ಶಿವಲಿಂಗೇಗೌಡ ಸ್ಪಷ್ಟನೆ
ಲೋಕಸಭಾ ಚುನಾವಣೆಗೆ ನಾನು ಯಾವುದೇ ಕಾರಣಕ್ಕೂ ಅಭ್ಯರ್ಥಿಯಲ್ಲ, ಮಾಜಿ ಸಚಿವ ಬಿ. ಶಿವರಾಂ ಈ ರೀತಿಯ ಹೇಳಿಕೆ ಅವರ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಶನಿವಾರ ಅರಸೀಕೆರೆಯಲ್ಲಿ ಕನ್ನಡಪ್ರಭಕ್ಕೆ ಸ್ಪಷ್ಟಪಡಿಸಿದರು.
ಪಠ್ಯೇತರ ಕ್ರಿಯೆಯಿಂದ ಮೊಬೈಲ್‌ ಗೀಳು ದೂರ: ಇಸಿಒ ಶಿವಸ್ವಾಮಿ ಅಭಿಪ್ರಾಯ
ಮಕ್ಕಳಿಗೆ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗೆ ಉತ್ತೇಜನ ನೀಡಿದಾಗ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಪಿಡುಗಾಗಿರುವ ಮೊಬೈಲ್ ಗೀಳಿನಿಂದ ದೂರ ಮಾಡಲು ಸಾಧ್ಯವಾಗಬಹುದು. ಈ ನಿಟ್ಟಿನಲ್ಲಿ ಪೋಷಕರು ಹೆಚ್ಚಿನ ಕಾಳಜಿ ತೋರಬೇಕಿದೆ ಎಂದು ಇಸಿಒ ಶಿವಸ್ವಾಮಿ ಹೇಳಿದರು. ಹೊಳೆನರಸೀಪುರದ ನವೋದರ ಶಾಲೆಯಲ್ಲಿ ಮಾತನಾಡಿದರು.
ಮಕ್ಕಳ ಬದಲಿಸಲು ನಾವು ಬದಲಾಗಬೇಕು: ಅನಂತ ಶಾಲೆಯ ಅಕ್ಷಯ ಗೋಖಲೆ
ಮಕ್ಕಳು ಬದಲಾಗಬೇಕೆಂದು ಬಯಸುವ ನಾವು ಮೊದಲು ಬದಲಾಗಬೇಕು. ಮಕ್ಕಳು ಅನುಕರಣೆಯ ಮೂಲಕ ಬೆಳೆಯುವುದರಿಂದ ನಮ್ಮ ವಾತಾವರಣ, ಸಂಸ್ಕೃತಿ, ಜೀವನ ಶೈಲಿ ಮಕ್ಕಳ ಬದಲಾವಣೆಗೆ ಕಾರಣವಾಗುತ್ತವೆ ಎಂದು ಅನಂತ್ ಇಂಟರ್‌ನ್ಯಾಷನಲ್ ಶಾಲೆಯ ಅಕ್ಷಯ ಗೋಖಲೆ ಹೇಳಿದರು. ವಿವೇಕಾನಂದ ಜಯಂತಿ ಹಿನ್ನೆಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶರಣರ ಗುಣ ಅಳವಡಿಕೊಂಡರೆ ಬದುಕು ಸಾರ್ಥಕ: ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಮನುಷ್ಯ ಒಳ್ಳೆಯ ಆಲೋಚನೆಗಳನ್ನು ಉತ್ತಮ ಗುಣಗಳನ್ನು ರೂಪಿಸಿಕೊಂಡು ಜೀವನದಲ್ಲಿ ಬಸವಾದಿ ಶಿವಶರಣರ ನಡೆ ನುಡಿಗಳನ್ನು ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಬದುಕಿಗೆ ಒಂದು ಅರ್ಥ ಸಿಗುತ್ತದೆ ಎಂದು ತರಳಬಾಳು ಶಾಖಾ ಮಠದ ಸಾಣೆಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಶನಿವಾರ ತಿಳಿಸಿದರು. ಅರಸೀಕೆರೆಯಲ್ಲಿ ಮಾತನಾಡಿದರು.
ಅಕ್ಷರ ಜ್ಞಾನದಿಂದ ಮನುಷ್ಯನಿಗೆ ಬದುಕು ಸಾಧ್ಯ: ಶಾಸಕ ಎಚ್.ಕೆ. ಸುರೇಶ್‌
ಇಂದಿನ ದಿನಗಳಲ್ಲಿ ಮನುಷ್ಯನಿಗೆ ಅಕ್ಷರ ಜ್ಞಾನ ಇರಲೇಬೇಕು. ಇದ್ದರೆ ಮನುಷ್ಯನಿಗೆ ಪ್ರಪಂಚದಲ್ಲಿ ಜೀವನ ನಡೆಸಲು ಸಾಧ್ಯ ಎಂದು ಬೇಲೂರು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ಹಳೇಬೀಡಿನಲ್ಲಿ ಅವರು ಮಾತನಾಡಿದರು.
ಶಿವಲಿಂಗೇಗೌಡ ಸ್ಪರ್ಧೆ ಇಲ್ಲದೆ ಕಾಂಗ್ರೆಸ್‌ ಗೆಲುವಿಲ್ಲ: ಮಾಜಿ ಸಚಿವ ಬಿ.ಶಿವರಾಮು
ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧಿಸಲು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಟಿಕೆಟ್ ನೀಡದಿದ್ದರೆ ವ್ಯತಿರಿಕ್ತ ಫಲಿತಾಂಶ ಬರುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಬಿ.ಶಿವರಾಮು ಹೇಳಿದರು. ಅರಸೀಕೆರೆಯಲ್ಲಿ ಮಾತನಾಡಿದರು.
ಮಣ್ಣು ತೆಗೆಯಲು ಅಡ್ಡಿ: ಸಕಲೇಶಪುರ ಇಟ್ಟಿಗೆಗೆ ಕುತ್ತು
ಸರ್ಕಾರಿ ಭೂಮಿಯಲ್ಲಿ ಮಣ್ಣು ತೆಗೆಯಬಾರದು ಎಂಬ ನಿಯಮ ಸಕಲೇಶಪುರದಲ್ಲಿ ಇಟ್ಟಿಗೆ ಉದ್ಯಮಿಗಳಿಗೆ ಸಂಕಷ್ಟ ತಂದೊಡ್ಡಿದೆ. ಹೇಮಾವತಿ ಹಿನ್ನೀರು ಪ್ರದೇಶದಲ್ಲಿ ಮಣ್ಣು ಗಣಿಗಾರಿಕೆ ನಡೆಸುವುದಕ್ಕೆ ಅಧಿಕಾರಿಗಳ ವಲಯದಿಂದ ತೀವ್ರ ಹಸ್ತಕ್ಷೇಪ ವ್ಯಕ್ತವಾಗುತ್ತಿರುವ ಪರಿಣಾಮ ಇಟ್ಟಿಗೆ ತಯಾರಕರು ಹತಾಶರಾಗಿದ್ದಾರೆ.
  • < previous
  • 1
  • ...
  • 417
  • 418
  • 419
  • 420
  • 421
  • 422
  • 423
  • 424
  • 425
  • ...
  • 441
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved