• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಯುವಕರು ಕೃಷಿಯತ್ತ ಒಲವು ತೋರಲಿ: ಡಾ. ಎಸ್.ವಿ.ಸುರೇಶ
ಗ್ರಾಮೀಣ ಯುವಕರು ವಲಸೆ ಹೋಗದಂತೆ ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ. ಯುವಕರು ಹೆಚ್ಚು ಗ್ರಾಮೀಣ ಕೃಷಿಯತ್ತ ಬರಬೇಕಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ವಿ. ಸುರೇಶ ಅಭಿಪ್ರಾಯಪಟ್ಟರು. ಅರಸೀಕೆರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರ ವಿದ್ಯೆಯಿಂದ ದೇಶದ ಅಭಿವೃದ್ಧಿ: ನಿರಂಜನ ಪೀಠದ ರುದ್ರಮುನಿ ಸ್ವಾಮಿ ಅಭಿಮತ
ಮಹಿಳೆಯರು ವಿದ್ಯಾವಂತರಾದಾಗ ಮಾತ್ರ ಅವರ ಮನೆ ಬೆಳಗುತ್ತದೆ. ದೇಶದ ಅಭಿವೃದ್ದಿಗೂ ಸಹಕಾರಿಯಾಗಲಿದೆ ಎಂದು ನಿರಂಜನ ಪೀಠದ ರುದ್ರಮುನಿ ಸ್ವಾಮಿ ಅಭಿಮತ ವ್ಯಕ್ತಪಡಿಸಿದರು. ಅರಸೀಕೆರೆಯಲ್ಲಿ ಅವರು ಮಹಿಳಾ ಸಮಾವೇಶದಲ್ಲಿ ಮಾತನಾಡಿದರು.
ವಿವೇಕಾನಂದರ ಆದರ್ಶಗಳ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಸತ್ಯಭಾಮ
ಸ್ವಾಮಿ ವಿವೇಕಾನಂದರ ಮೌಲ್ಯಯುತ ಆದರ್ಶಗಳನ್ನು ಯುವಜನತೆ ಜೀವದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದ್ದಾರೆ. ಹಾಸನದಲ್ಲಿ ಆಯೋಜಿಸಿದ್ದ ವಿವೇಕಾನಂದ ಜಯಂತಿಯಲ್ಲಿ ಅವರು ಮಾತನಾಡಿದರು.
ವಿಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ: ಡಾ.ಎ.ಎಸ್.ಕಿರಣಕುಮಾರ್‌
ವಿಜ್ಞಾನ, ತಂತ್ರಜ್ಞಾನವನ್ನು ಸರಿಯಾಗಿ ಬಳಸಿಕೊಂಡರೆ ದೇಶದ ಆರ್ಥಿಕ ಸ್ಥಿತಿ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಬೆಂಗಳೂರು ಜವಾಹರಲಾಲ್ ನೆಹರು ತಾರಾಲಯ ಅಸೋಸಿಯೇಷನ್ ಸೈನ್ಸ್ ಎಜುಕೇಷನ್ ಅಧ್ಯಕ್ಷ ಡಾ. ಎ. ಎಸ್. ಕಿರಣಕುಮಾರ್ ತಿಳಿಸಿದರು. ಆಲೂರಲಲಿ ನಡೆದ ವಿಜ್ಞಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಲಿತರಿಗೆ ಕಿರುಕುಳ: ಅಧಿಕಾರಿಗಳ ವರ್ಗಕ್ಕೆ ಆಗ್ರಹ: ಜಿಲ್ಲಾಧಿಕಾರಿ ಸತ್ಯಭಾಮರಿಗೆ ಮನವಿ
ಬಡ ದಲಿತ ಕುಟುಂಬಕ್ಕೆ ಚಿತ್ರಹಿಂಸೆ ನೀಡಲಾಗುತ್ತಿದ್ದು, ಇದಕ್ಕೆ ಕಾರಣರಾದ ಅಧಿಕಾರಿಗಳ ವರ್ಗಾವಣೆ ಮಾಡಿ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಶುಕ್ರವಾರ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿತು,
ಜನರ ಸಮಸ್ಯೆಗಳ ಬಗ್ಗೆ ಮುಕ್ತ ಚರ್ಚೆ ಆಗಬೇಕು: ಶಾಸಕ ಎಚ್‌.ಕೆ. ಸುರೇಶ್‌
ಎಲ್ಲಾ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಸಾರ್ವಜನಿಕರ ತೊಂದರೆಗಳ ಬಗ್ಗೆ ಮುಕ್ತವಾಗಿ ಚರ್ಚಿಸುವ ಕಾರ್ಯಕ್ರಮವೇ ಗ್ರಾಮ ಸಭೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೇಬೀಡಿನಲ್ಲಿ ನಡೆದ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.
ಶ್ರೀರಂಗನಾಥನ ಜಾತ್ರೆ: ನಿರೀಕ್ಷೆ ಮೀರಿದ ಜಾನುವಾರು ದಂಡು ಆಗಮನ
ಚನ್ನರಾಯಪಟ್ಟಣದ ಹಿರೀಸಾವೆ ಹೋಬಳಿಯ ಪುರಾಣ ಪ್ರಸಿದ್ಧ ಬೂಕನಬೆಟ್ಟದ ಶ್ರೀ ರಂಗನಾಥಸ್ವಾಮಿ ಸನ್ನಿಧಿಯಲ್ಲಿ ಪ್ರಾರಂಭಗೊಂಡಿರುವ ೯೩ ನೇ ವರ್ಷದ ಬೃಹತ್ ದನಗಳ ಜಾತ್ರಾ ಮಹೋತ್ಸನಕ್ಕೆ ಕಳೆದ ವರ್ಷಕ್ಕಿಂತ ನಿರೀಕ್ಷೆಗೂ ಮೀರಿ ಜಾನುವಾರು ಆಗಮಿಸಿವೆ.
ಕಾಫಿ ತೋಟಗಳ ಇ-ಹರಾಜು ಸೂಕ್ತವಲ್ಲ: ಜೆಡಿಎಸ್‌ ನಾಯಕ ಎಚ್.ಡಿ.ರೇವಣ್ಣ
ಹಾಸನದಲ್ಲಿ ಕಾಫಿ ಬೆಳಗಾರರು ಈ ಸಮಯದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲಕ್ಕೆ ಕಾಫಿ ತೋಟಗಳನ್ನು ಇ- ಹರಾಜಿಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಕ್ರಮ ಆಸ್ತಿ ಇದ್ದರೆ ವಶಕ್ಕೆ ಪಡೆಯಲಿ: ಎಚ್‌.ಡಿ.ರೇವಣ್ಣ
ನಾನು ಈ ಜಿಲ್ಲೆಯಲ್ಲಿ ಬೇನಾಮಿ ಆಸ್ತಿಮಾಡಿದ್ದರೆ ಸರ್ಕಾರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿ. ಯಾವುದೇ ರೀತಿಯ ತನಿಖೆಗೂ ನಾನು ಸಿದ್ದ ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಆರೋಪಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಗುಡುಗಿದರು.
ಕೊಬ್ಬರಿ ಖರೀದಿಗೆ ಅವಕಾಶ ಸ್ವಾಗತಾರ್ಹ: ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್
ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ನಫೆಡ್ ಮೂಲ ಕೊಬ್ಬರಿ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದು ಅನ್ನದಾತರಿಗೆ ನೆರವಾಗಲಿದೆ ಎಂದು ಅರಸೀಕೆರೆ ತಾಪಂ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್ ಕೇಂದ್ರದ ನಿಲುವನ್ನು ಗುರುವಾರ ಸ್ವಾಗತಿಸಿದರು.
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • ...
  • 441
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved