• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳದಲ್ಲಿ ಪೌಷ್ಟಿಕ ಆಹಾರ ಉತ್ಪಾದನೆಗೆ ಆದ್ಯತೆ
ಪೌಷ್ಟಿಕ ಆಹಾರವನ್ನು ಉತ್ಪಾದಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿ ಅಕ್ಷತಾ ರೈ ಹೇಳಿದರು. ಅರಸೀಕೆರೆಯ ಅಗ್ಗುಂದ ಸಿದ್ದರಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಸಂಸ್ಥೆಯ ವತಿಯಿಂದ ಸಿರಿಧಾನ್ಯ ಬಿತ್ತನೆ ಬೀಜಗಳಾದ ಸಾಮೆ, ಹಾರಕ, ಕೊರಲೆ ಬೀಜವನ್ನು ರೈತರಿಗೆ ವಿತರಿಸಿ ಮಾತನಾಡಿದರು.
ಆನೆಗಳ ಸ್ಥಳಾಂತರಿಸಿ ಇಲ್ಲವೇ ನಮ್ಮನ್ನೇ ಎತ್ತಂಗಡಿ ಮಾಡಿ: ಅರೇಹಳ್ಳಿ ರೈತರ ಆಗ್ರಹ
ತೀವ್ರ ಬರ ಪರಿಸ್ಥಿಯಲ್ಲಿ ಜೀವನ ಸಾಗಿಸುತ್ತಿರುವ ನಡುವೆ ಇತ್ತೀಚಿನ ದಿನಗಳಲ್ಲಿ ಎಲ್ಲೆಂದರಲ್ಲಿ ನಿತ್ಯ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು ಬೇಲೂರು ತಾಲೂಕಿನ ಅರೇಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ರೈತರು, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ ಒದಗಿಸಿ: ಕರುಣಾಕರ ಶೆಟ್ಟಿ
ರೈತರಿಗೆ ಸಕಾಲದಲ್ಲಿ ಉತ್ತಮ ಗುಣಮಟ್ಟದ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಒದಗಿಸಲು ಪೂರ್ವಸಿದ್ಧತೆಯ ಬಗ್ಗೆ ಹಾಸನದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಗೋದಾಮುಗಳನ್ನು ಪರಿಶೀಲಿಸಿ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳುವಂತೆ ಅಪರ ಕೃಷಿ ನಿರ್ದೇಶಕ ಹಾಗೂ ಹಾಸನ ಜಿಲ್ಲಾ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ತಿಳಿಸಿದ್ದಾರೆ. ಹಾಸನದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮನೆಗೆ ತೆರಳಲು ದಾರಿ ಬಿಡಿಸಿಕೊಡಿ: ಹಾಸನ ಡಿಸಿಗೆ ಆಲೂರಿನ ನಾಕಲಗೋಡು ಗ್ರಾಮದ ನಿವಾಸಿ ಎನ್.ಆರ್ ಆನಂದ್ ಮೊರೆ
ಸ್ಥಳೀಯ ಜಮೀನಿನವರು ಅಡ್ಡಲಾಗಿ ಬೇಲಿ ನಿರ್ಮಾಣ ಮಾಡಿದ್ದು ಕಳೆದ ಮೂವತ್ತು ವರ್ಷಗಳಿಂದ ವಾಸವಿದ್ದ ಮನೆಗೆ ಹೋಗಲು ಯಾವುದೇ ರಸ್ತೆ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೇವೆ ಎಂದು ಆಲೂರು ತಾಲೂಕಿನ ನಾಕಲಗೋಡು ಗ್ರಾಮದ ನಿವಾಸಿ ಎನ್.ಆರ್.ಆನಂದ್ ಅಳಲು ತೋಡಿಕೊಂಡರು. ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.
ಹೊಳೆನರಸೀಪುರದ ಭವಾನಿ ರೇವಣ್ಣ ವಿಚಾರಣೆಗೆ ಮನೆಗೇ ಬಂದ ಎಸ್‌ಐಟಿ
ಹೊಳೆನರಸೀಪುರ ಪಟ್ಟಣದಲ್ಲಿ ಇರುವ ಶಾಸಕ ಎಚ್.ಡಿ.ರೇವಣ್ಣ ಮನೆಗೆ ಶನಿವಾರ ಭವಾನಿ ರೇವಣ್ಣನವರ ವಿಚಾರಣೆಗಾಗಿ ಎಸ್‌ಐಟಿ ಅಧಿಕಾರಿಗಳು ಆಗಮಿಸಿದ್ದು, ಭವಾನಿ ರೇವಣ್ಣ ಮನೆಯಲ್ಲಿ ಇಲ್ಲವಾದ್ದರಿಂದ ಎಸ್‌ಐಟಿ ಅಧಿಕಾರಿಗಳು ಕಾದು ನೋಡುವ ತಂತ್ರ ಅನುಸರಿಸಿದ್ದಾರೆ.
ಪ್ರಜ್ವಲ್ ಬಂಧನದಿಂದ ಪಕ್ಷದ ಮೇಲೆ ಪರಿಣಾಮ ಬೀರಲ್ಲ: ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜಿ.ಟಿ.ದೇವೇಗೌಡ
ಪ್ರಜ್ವಲ್ ರೇವಣ್ಣ ಬಂಧನದಿಂದ ಪಕ್ಷದ ಮೇಲೆ ಯಾವ ಪರಿಣಾಮ ಬೀರುವುದಿಲ್ಲ. ಎಸ್‌ಐಟಿ ತನಿಖೆಗೆ ಬೆಂಬಲಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು. ಹಾಸನದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.
ಜೂನ್‌ 4 ರಂದು ಲೋಕಸಭೆ ಫಲಿತಾಂಶ: ಹಾಸನದಲ್ಲಿ ನಿಷೇಧಾಜ್ಞೆ ಜಾರಿ
ಮತ ಯಂತ್ರಗಳನ್ನು ಭದ್ರವಾಗಿ ಎಂಜಿನಿಯರಿಂಗ್ ಕಾಲೇಜಿನ ಕೊಠಡಿಯಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಡಲಾಗಿದೆ. ಜೂ.4ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಸಿ.ಸತ್ಯಭಾಮ ಮಾಹಿತಿ ನೀಡಿದರು. ಹಾಸನ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ಅರಕಲಗೂಡಿನಲ್ಲಿ ಡೀಮ್ಡ್ ಅರಣ್ಯ ಪ್ರದೇಶದ ಕಲ್ಲು ಗಣಿಕಾರಿಕೆ ಸ್ಥಗಿತ: ಸಕಲೇಶಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ
ಅರಕಲಗೂಡಿನ ತಾಲೂಕಿನ ಮುದಗನೂರು ಕಾವಲ್ ಮತ್ತು ಅರಸೀಕಟ್ಟೆ ಕಾವಲ್ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಕಲ್ಲು ಗಣಿಕಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಕಲೇಶಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ.ಮಹದೇವ್ ತಿಳಿಸಿದರು.
ಕುಡಿಯುವ ನೀರಿಗಾಗಿ ಬೇಲೂರಿನ ರಾಯಪುರ ಗ್ರಾಮದಲ್ಲಿ ಪ್ರತಿಭಟನೆ
ಬೇಲೂರು ಪಟ್ಟಣಕ್ಕೆ ಹೊಂದಿಕೊಂಡಿರುವ ರಾಯಪುರ ಗ್ರಾಮದಲ್ಲಿ ಕಳೆದ ಆರು ತಿಂಗಳಿಂದ ನೀರಿಲ್ಲದೇ ಪರದಾಡುತ್ತಿದ್ದು ಸಮಸ್ಯೆಯನ್ನು ಬಗೆಹರಿಸುವಲ್ಲಿ ಬಂಟೆನಹಳ್ಳಿ ಗ್ರಾಮ ಪಂಚಾಯಿತಿ ವಿಫಲವಾಗಿದೆ ಎಂದು ಗ್ರಾಮಸ್ಥರು ಖಾಲಿ ಕೊಡ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಟ್ರೇಶ್‌ರದ್ದು ಸ್ಕೌಟ್ಸ್, ಗೈಡ್ಸ್‌ ಕುರಿತ ಕನ್ನಡದ ಮೊದಲ ಸಿನಿಮಾ: ಸ್ಕೌಟ್ಸ್‌, ಗೈಡ್ಸ್‌ನ ಪಿ.ಜಿ.ಆರ್.ಸಿಂಧ್ಯಾ
‘ಪುಟ್ಟಗೂಡಿನ ಪಟ್ಟದರಸಿ” ಕಾದಂಬರಿ ಆಧಾರಿತ ನಿರ್ಮಾಣವಾಗುತ್ತಿರುವ ಚಲನಚಿತ್ರವು ಸ್ಕೌಟ್ಸ್ ಗೈಡ್ಸ್ ಕುರಿತು ಮೊದಲ ಕನ್ನಡ ಮಕ್ಕಳ ಸಿನಿಮಾವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ‘ಪುಟ್ಟಗೂಡಿನ ಪಟ್ಟದರಸಿ’ ಕಾದಂಬರಿ ಆಧಾರಿತ ಮಕ್ಕಳ ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿ ಮಾತನಾಡಿದರು.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved