• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆ ದಾಳಿ: ಕುಟುಂಬಸ್ಥರಿಗೆ ರಾಜಣ್ಣ ಸಾಂತ್ವನ, ಭರವಸೆ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಮತ್ತಾವರ ಗ್ರಾಮದಲ್ಲಿ ಗುರುವಾರ ಆನೆ ದಾಳಿಯಿಂದ ಮೃತ ವಸಂತರವರ ನಿವಾಸಕ್ಕೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಶನಿವಾರ ಅಧಿಕಾರಿಗಳೊಂದಿಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬೇಲೂರಲ್ಲಿ ಕಾಡಾನೆ ದಾಳಿ: ಅರಣ್ಯ ಇಲಾಖೆ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ
ಬೇಲೂರಿನ ಮತ್ತಾವರದಲ್ಲಿ ಗುರುವಾರ ಸಂಜೆ ಕಾಡಾನೆ ದಾಳಿಗೆ ಮತ್ತಾವರ ಗ್ರಾಮದ ಕೂಲಿ ಕಾರ್ಮಿಕ ಮೃತಪಟ್ಟ ಘಟನೆಯನ್ನು ಗ್ರಾಮಸ್ಥರು ಖಂಡಿಸಿದ್ದು ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ರೈತರ ಮರೆತಿದೆ: ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ
ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರಬೇಕು. ಆದರೆ ರಾಜ್ಯ ಸರ್ಕಾರ ರೈತರನ್ನು ಮರೆತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ ವ್ಯಕ್ತಪಡಿಸಿದರು. ಅರಸೀಕೆರೆಯ ನಡೆದ ವಿಶ್ವ ರೈತ ದಿನಾಚರಣೆಯಲ್ಲಿ ಮಾತನಾಡಿದರು.
ಹಾಸನಾಂಬ ಜಾತ್ರೆ: ಯಶಸ್ವಿಗೆ ಜಿಲ್ಲಾಧಿಕಾರಿ ಸತ್ಯಭಾಮ ಧನ್ಯವಾದ
ಹಾಸನಾಂಬ ಜಾತ್ರಾ ಮಹೋತ್ಸವ-೨೦೨೩ ಅನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಮಾರ್ಗದರ್ಶನ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳು, ಪತ್ರಿಕಾ ಹಾಗೂ ದೃಶ್ಯ ಮಾಧ್ಯಮಗಳು ಮತ್ತು ಜಿಲ್ಲೆಯ ಎಲ್ಲಾ ಜನತೆಗೆ ಜಿಲ್ಲಾಧಿಕಾರಿ ಸತ್ಯಭಾಮ ಅಭಿನಂದನೆ ಸಲ್ಲಿಸಿದರು.
ಮುಂದಿನ ಸಂಪುಟದಲ್ಲಿ ಶಿವಲಿಂಗೇಗೌಡ ಸಚಿವ
ಎರಡು ಮೂರು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಹೋಗಲಿದ್ದು, ಲೋಕಸಭೆ ಅಭ್ಯರ್ಥಿ ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಿವಲಿಂಗೇಗೌಡ ಸಚಿವಾರಾಗುತ್ತಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಭವಿಷ್ಯ ನುಡಿದರು. ಸುದ್ದಿಗಾರರ ಜತೆ ಅವರು ಮಾತನಾಡಿದರು.
ಮರ ಕಡಿದ ಪ್ರಕರಣದಲ್ಲಿ ವಿಕ್ರಂ ಸಿಂಹಗೆ ಜಾಮೀನು
ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿಗ್ರಾಮದ ಸರ್ವೆ ನಂಬರ್ ೧೬ರಲ್ಲಿ ಹಾಗು ಪಕ್ಕದ ಸರ್ಕಾರಿ ಜಮೀನಿನಲ್ಲಿ ಮರಗಳ ಹನನ ಆಗಿದ್ದನ್ನು ಕಂಡು ಬೇಲೂರು ದಂಡಾಧಿಕಾರಿ ಮಮತಾ ಅವರ ದೂರಿನ ಅನ್ವಯ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹರನ್ನು ವಿಚಾರಣೆ ನಡೆಸಲಾಗಿತ್ತು.
ಮೈತ್ರಿಯಲ್ಲಿ ಹಾಸನ ಎಂಪಿ ಕ್ಷೇತ್ರ ಬಿಜೆಪಿಗೆ ಸಿಗಲಿದೆ
ಹಾಸನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದಲೂ ಮೂರ್ನಾಲ್ಕು ಜನ ಆಕಾಂಕ್ಷಿಗಳು ಇದ್ದಾರೆ. ದೇವೇಗೌಡರು ಅವರ ಕ್ಷೇತ್ರಕ್ಕೆ ಪ್ರಜ್ವಲ್ ಎಂದು ಹೇಳಿದ್ದಾರೆ. ಎನ್.ಡಿ.ಎ. ಅಭ್ಯರ್ಥಿ ಪ್ರಜ್ವಲ್ ಎಂದು ಘೋಷಣೆ ಮಾಡಿರುವುದಿಲ್ಲ. ಹಿರಿಯರು ಮೋದೀಜಿ ಅವರನ್ನು ಕೂಡ ಭೇಟಿ ಮಾಡಿದ್ದು, ಯಾರ್ಯಾರಿಗೆ ಯಾವ ಕ್ಷೇತ್ರ ಎನ್ನುವುದು ತೀರ್ಮಾನ ಆಗಿಲ್ಲ, ಶೀಘ್ರ ಆಗಲಿದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ತಿಳಿಸಿದರು.
ಪಶ್ಚಿಮಘಟ್ಟದ ಮಡಿಲಲ್ಲಿ ರಾಮ ಲಕ್ಷ್ಮಣನ ಪ್ರತ್ಯೇಕ ದೇಗುಲಗಳು
ರಾಮ ಸೀತೆಯೊಂದಿಗೆ ವನವಾಸಕ್ಕೆ ಬಂದ ವೇಳೆ ಇಂದಿನ ಜಾಗಟೆ ಗ್ರಾಮದಲ್ಲಿ ಲಕ್ಷ್ಮಣನ ಕಾಲಿಗೆ ಮುಳ್ಳು ಚುಚ್ಚಿ ನಡೆದಾಡದ ಸ್ಥಿತಿ ತಲುಪಿದ್ದರಿಂದ ಲಕ್ಷ್ಮಣ ಒಂದು ದಿನ ಗ್ರಾಮದಲ್ಲೆ ನೆಲೆ ನಿಂತಿದ್ದ ಎನ್ನಲಾಗುತ್ತದೆ.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ
ಎಸ್ ಎಫ್ ಐ ಹಾಗೂ ಡಿವೈಎಫ್ ಐ ವಿದ್ಯಾರ್ಥಿ ಸಂಘಟನೆಗಳು ನೀಡಿದ ಅಭೂತಪೂರ್ವ ಬೆಂಬಲದಿಂದ ಹಲವಾರು ತಿಂಗಳಿನಿಂದ ಸೇವಾ ಕಾಯಮಾತಿಗೆ ಆಗ್ರಹಿಸುತ್ತಿರುವ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಆನೆ ಬಲ ಬಂದಂತಾಗಿದೆ,
ಕರವೇ ನಾರಾಯಣಗೌಡರ ಬಂಧನಕ್ಕೆ ಖಂಡನೆ
ಜಿಲ್ಲಾಧ್ಯಕ್ಷ ಸಿ.ಡಿ ಮನುಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರು ನಗರದ ಭುವನಹಳ್ಳಿ-ಬೆಂಗಳೂರು ರಸ್ತೆ ಬೈ ಪಾಸ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75ನ್ನು ತಡೆದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 441
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved