• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟಿ ಕೋಟಿ ಒಡೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್
ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶ್ರೇಯಸ್‌ ಪಟೇಲ್ ಅವರು ನಾಮಪತ್ರದೊಂದಿಗೆ ಸಲ್ಲಿಸಿರುವ ಆಸ್ತಿ ವಿವರದ ಪ್ರಕಾರ ಅವರು, 41 ಕೋಟಿ ರು. ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಮತದಾನ ಮಹತ್ವದ ಘಟ್ಟ: ಗೋಪಾಲ್
ಹಾಸನದ ಮಾನವ ಕಲಾ ತಂಡದವರು ಬೀದಿ ನಾಟಕ ಹಾಗೂ ಮತದಾನ ಜಾಗೃತಿ ಗಾಯನದ ಮೂಲಕ ಜನರಲ್ಲಿ ಅರಿವನ್ನು ಮೂಡಿಸುವ ಪ್ರಯತ್ನ ಮಾಡಿದರು ಮತ್ತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿ ಜಾಥ ನಡೆಸಲಾಯಿತು.
ಕಾಂಗ್ರೆಸ್ ಧೋರಣೆಯಿಂದ ನಷ್ಟದತ್ತ ಕೆಪಿಟಿಸಿಎಲ್: ರೇವಣ್ಣ
ಈಗ ಲೋಕಸಭಾ ಚುನಾವಣೆ ಬಂದಿದೆ ಎಂದು ಕಾಂಗ್ರೆಸ್ ಮುಖಂಡರು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ತಮ್ಮ 5 ವರ್ಷಗಳ ಅವಧಿಯಲ್ಲಿ ಲೋಕಸಭಾ ವ್ಯಾಪ್ತಿಯ ಎಲ್ಲಾ ತಾಲೂಕು ಕೇಂದ್ರ, ಹೋಬಳಿ ಕೇಂದ್ರ ಸೇರಿ ಸಾವಿರಾರು ಹಳ್ಳಿಗಳಿಗೆ ಭೇಟಿ ನೀಡಿ ಜನರಿಂದ ಕುಂದು ಕೊರತೆ ಆಲಿಸಿದ್ದೇನೆ.
ಹಾಸನ ಜಿಲ್ಲೆ ಅಭಿವೃದ್ಧಿಗೆ 16 ಸಾವಿರ ಕೋಟಿ ಅನುದಾನ: ಪ್ರಜ್ವಲ್ ರೇವಣ್ಣ

ಹಾಸನ ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ ಸರ್ಕಾರದಿಂದ 16.5 ಸಾವಿರ ಕೋಟಿ ರು. ಅನುದಾನ ಬಿಡುಗಡೆ ಮಾಡಿಸಲು ಶ್ರಮಿಸಿದ್ದೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ನಿರುದ್ಯೋಗಿಗಳ ಕೌಶಲ್ಯ ಅಭಿವೃದ್ಧಿಗೆ ತರಬೇತಿ ಕೇಂದ್ರ: ಹಾಸನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಎಚ್.ಎ.ಕಿರಣ್
ಹಾಸನದ ಡೈರಿ ವೃತ್ತದ ಬಳಿ ಇರುವ ಕೈಗಾರಿಕ ಪ್ರದೇಶದಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವ ಕೇಂದ್ರ ನಡೆಸಲು ಉದ್ದೇಶಿಸಿರುವ ಸಣ್ಣ ಕೈಗಾರಿಕ ಸಂಘದ ಮೊದಲ ಮಹಡಿಯ ಉದ್ಘಾಟನೆ ನೆರವೇರಿಸಲಾಯಿತು.
ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷಕರ ಪಾತ್ರ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್
ಅರಸೀಕೆರೆ ನಗರದ ಶ್ರೀನಿವಾಸ ನಗರ ಬಡಾವಣೆಯ ಸೇವಾ ಸಂಕಲ್ಪ ಶಾಲೆಯ ಸಭಾಂಗಣದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದ ಕೆ.ಎಂ.ಶಿವಶಂಕರ್ ಅವರ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು.
ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತ ಚಾಲಾಯಿಸಿ
ಮತದಾನದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ ತಾಲೂಕು ಸ್ವೀಪ್ ಸಮಿತಿಯ ವತಿಯಿಂದ ಕಾಲ್ನಡಿಗೆ ಜಾಥಾವನ್ನು ಹಮ್ನಿಕೊಳ್ಳಲಾಗಿದೆ ಎಂದು ಬೇಲೂರು ತಹಸೀಲ್ದಾರ್ ಎಂ. ಮಮತ ಹೇಳಿದರು. ಬೇಲೂರು ಚನ್ನಕೇಶವ ದೇಗುಲದಿಂದ ಸ್ವೀಪ್ ಸಮಿತಿಯ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಆಲೂರು ವಾಟೆಹೊಳೆ ಜಲಾಶಯ ಎದುರು ರೈತರ ಪ್ರತಿಭಟನೆ
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಆಲೂರು, ತಾಲೂಕು ಪದಾಧಿಕಾರಿಗಳು ಶನಿವಾರ ಆಲೂರಿನ ವಾಟೆಹೊಳೆ ಜಲಾಶಯ ಎಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸಮಾಜದಲ್ಲಿ ಹೆಣ್ಣುಮಕ್ಕಳ ಬಗ್ಗೆ ತಾತ್ಸಾರ ಸಲ್ಲ: ಸಾಹಿತಿ ಸುಶೀಲ ಸೋಮಶೇಖರ್‌
ಬೇಲೂರು ಪಟ್ಟಣದ ಸರ್ಕಾರಿ ನೌಕರರ ಭವನ ಸಭಾಂಗಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಬಡವರ ವಿರೋಧಿ: ಬಿಎಸ್ಪಿ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ
ಚನ್ನರಾಯಪಟ್ಟಣದ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ ಬಿಎಸ್ಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಬಿಎಸ್‌ಪಿ ಪಕ್ಷ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ ಉದ್ಘಾಟಿಸಿದರು. ಪಟ್ಟಣದ ಬೀದಿಗಳಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್‌ ರೋಡ್ ಶೋ ನಡೆಸಿದರು.
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved