• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ 31ಕ್ಕೆ ಬಂದು ವಿಚಾರಣೆ ಎದುರಿಸುವೆ: ಪ್ರಜ್ವಲ್‌ ರೇವಣ್ಣ

  ಪ್ರಜ್ವಲ್ ರೇವಣ್ಣ ಸೋಮವಾರ ದಿಢೀರ್‌ ಪ್ರತ್ಯಕ್ಷವಾಗಿದ್ದು, ಸ್ವದೇಶಕ್ಕೆ ಇದೇ ತಿಂಗಳ 31ರಂದು ಶುಕ್ರವಾರ ಮರಳಿ ಬಂದು ವಿಶೇಷ ತನಿಖಾ ದಳದ (ಎಸ್‌ಐಟಿ) ಮುಂದೆ ಸ್ವಯಂ ಶರಣಾಗುವುದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಕ್ರಮವಾಗಿ ಗಿಡಮೂಲಿಕೆ ಕಳವು: ಅರಸೀಕೆರೆ ಪೊಲೀಸರಿಂದ ಮೂವರ ಬಂಧನ
ಅರಸೀಕೆರೆ ತಾಲೂಕಿನ ಕಸಬಾ ಹೋಬಳಿಯ ಹಿರೇಕಲ್‌ ಗುಡ್ಡದ ವ್ಯಾಪ್ತಿ ಕರಡಿಧಾಮ ಅರಣ್ಯ ಪ್ರದೇಶದಲ್ಲಿ ಆಕ್ರಮವಾಗಿ ಲಕ್ಷಾಂತರ ರು. ಮೌಲ್ಯದ ಔಷಧಿ ಗುಣವುಳ್ಳ ಮಾಕಳಿ ಬೇರು ಕಳವು ಮಾಡುತ್ತಿದ್ದ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ ೩೦ರ ಹೋರಾಟಕ್ಕೆ ದಲಿತ ಸಂಘಟನೆಗಳ ಬೆಂಬಲ
ಮೇ ೩೦ ರಂದು ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಕರೆ ನೀಡಿರುವ ಬೃಹತ್ ಪ್ರತಿಭಟನೆಗೆ ಡಾ.ಬಿ.ಆರ್ ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ಬಾಹ್ಯ ಬೆಂಬಲ ನೀಡಲಿದೆ ಎಂದು ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಶ್ರೀಧರ ಕಲಿವೀರ ತಿಳಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪರಸ್ಪರ ಸಹಕರಿಸಿದರೆ ಜೀವನ ಸಾಧ್ಯ: ಅಜಿತ್ ಹನುಮಕ್ಕನವರ್
ಪರಸ್ಪರ ಸಹಕಾರದಲ್ಲಿ ಜೀವನ‌ ಪದ್ದತಿ ಅಳವಡಿಸಿಕೊಂಡಲ್ಲಿ ಬದುಕು ಸಾಧ್ಯವಾಗುತ್ತದೆ ಎಂದು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಅಭಿಪ್ರಾಯಪಟ್ಟರು. ಅರಸೀಕೆರೆಯ ಶ್ರೀ ವೀರಸನ್ಯಾಸಿ ವಿವೇಕಾನಂದ ಸೌಹಾರ್ದ ಸಹಕಾರಿ ಸಂಘವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಜಲಜೀವನ್‌ ಮಿಷನ್‌ ಕಾಮಗಾರಿಯಲ್ಲಿ ಕಳಪೆ: ಅರಕಲಗೂಡು ಗ್ರಾಮಸ್ಥರ ಆರೋಪ
ಅರಕಲಗೂಡು ತಾಲೂಕಿನಲ್ಲಿ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರು ಸರಬರಾಜು ಮಾಡುವ ‘ಮನೆ ಮನೆಗೆ ಗಂಗೆ’ ಯೋಜನೆ ಕಾಮಗಾರಿ ಹಲವು ಗ್ರಾಮಗಳಲ್ಲಿ ಕಳಪೆಯಿಂದ ಕೂಡಿರುವುದು ಗ್ರಾಮಸ್ಥರ ಆಕ್ಷೇಪಕ್ಕೆ ಕಾರಣವಾಗುತ್ತಿದೆ.
ಜೂನ್‌ 30ರೊಳಗೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ವಿಶ್ವೇಶ್ವರಯ್ಯ ಜಲ ನಿಗಮದ ಸಣ್ಣಚಿತ್ತಯ್ಯ
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದಿಂದ ಎತ್ತಿನಹೊಳೆ ಕಾಮಗಾರಿಯ ಕೆಲಸಗಳು ಜೂನ್ 30 ರೊಳಗೆ ಪೂರ್ಣಗೊಳ್ಳಲಿದ್ದು, ಯೋಜನೆಗೆ ಚಾಲನೆ ನೀಡುವ ದಿನಾಂಕವನ್ನು ಸರ್ಕಾರ ನಿಗದಿ ಮಾಡಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ತಿಳಿಸಿದರು. ಸಕಲೇಶಪುರದ ವಿವಿಧ ವಿಯರ್‌ಗಳಲ್ಲಿ ಶನಿವಾರ ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯದರ್ಶಿ ವಿಶ್ವನಾಥ್ ರೆಡ್ಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದರು.
ಅರಸಿ ಉದ್ಯಾನ ನಿರ್ವಹಣೆ ಮರೆತ ನಗರಸಭೆ: ನಾಗರಿಕರ ಹಿಡಿಶಾಪ
ಅರಸೀಕೆರೆಯ ‘ಅರಸಿ ಉದ್ಯಾನ’ ನಿರ್ಮಾಣದ ಜತೆಗೆ ಸುಮಾರು ಎರಡು ಕಿಲೋ ಮೀಟರ್ ಉದ್ದನೆಯ ವಾಕಿಂಗ್ ರಸ್ತೆಯನ್ನು ನಿರ್ಮಿಸಿ ಕೊಟ್ಟಿದೆ. ಇದರ ನಿರ್ವಹಣೆಯ ಜವಾಬ್ದಾರಿಯನ್ನು ನಗರಸಭೆ ಹೊತ್ತಿದೆ. ಆದರೆ ಈಗ ಅರಸಿ ಉದ್ಯಾನ ನಿರ್ವಹಣೆಯಿಲ್ಲದೆ ಸೊರಗುತ್ತಿದೆ.
ಪೂರ್ಣಿಮಾ ಕೃತಿ ಸ್ತ್ರೀ ಚಿಂತನೆಗಳ ಮತ್ತೊಂದು ಮಜಲು: ಪ್ರೊ. ಮಂಜಯ್ಯ ಡಿ.ಕೆ.
ಆತ್ಮಕತೆಗಳ ವಸ್ತುನಿಷ್ಠತೆಯ ಬಗ್ಗೆ ಹೆಚ್ಚು ಪ್ರಶ್ನೆಗಳು ಎದುರಾಗುತ್ತಿರುವ ಈ ದಿನಗಳಲ್ಲಿ ಪೂರ್ಣಿಮಾ ಅವರ ಅನುಭವಗಳ ದಾಖಲೀಕರಣ ಪ್ರಾಮಾಣಿಕವಾಗಿದೆ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜು (ಗಂಧದಕೋಠಿ) ಪ್ರಾಂಶುಪಾಲ ಪ್ರೊ.ಮಂಜಯ್ಯ ಡಿ.ಕೆ. ಅಭಿಪ್ರಾಯಪಟ್ಟರು. ಹಾಸನದಲ್ಲಿ ಸ.ವೆಂ. ಪೂರ್ಣಿಮಾ ಅವರ ಕೃತಿ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಲೂರಿನಲ್ಲಿ ವಿಜಯ ಆಂಜನೇಯ ಸ್ವಾಮಿ ಮೂರ್ತಿ ಲೋಕಾರ್ಪಣೆ
ಆಲೂರು ತಾಲೂಕಿನ ಬೈರಾಪುರದಲ್ಲಿ ಬೈರಾಪುರ, ಸೊಪ್ಪಿನಹಳ್ಳಿ, ಮಣಿಪುರ ಗ್ರಾಮಸ್ಥರ ಸಹಯೋಗದಲ್ಲಿ ಶಾಸಕರು ಮತ್ತು ಮಾಜಿ ಶಾಸಕರು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅನುದಾನದ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದ ದೇವರಕೆರೆಯಲ್ಲಿ ನಿರ್ಮಿಸಿರುವ 18 ಅಡಿ ಎತ್ತರದ ವಿಜಯ ಆಂಜನೇಯ ಸ್ವಾಮಿ ಭವ್ಯ ಮೂರ್ತಿಯ ಲೋಕಾರ್ಪಣೆ ಮಾಡಲಾಯಿತು.
ಹಾಸನದ ಹಿಮ್ಸ್‌ನ ಸಹಾಯಕ ಪ್ರಾಧ್ಯಾಪಕ ಡಾ.ಸಚಿನ್‌ಗೆ ಚಿನ್ನದ ಪದಕ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಹಿಮ್ಸ್) ಮೂತ್ರ ಪಿಂಡ ವಿಭಾಗದ ಶಸ್ತ್ರಚಿಕಿತ್ಸಕ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ.ಸಚಿನ್ ಮೀನಕೇರೆ ಅವರು ನವದೆಹಲಿಯ ವೈದ್ಯಕೀಯ ವಿಜ್ಞಾನ ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ ಡಿಎನ್‌ಬಿ ಯೂರಾಲಜಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ೬೦೦ಕ್ಕೆ ೪೧೪ ಅಂಕ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved