• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ರಾಜ್ಯಾದ್ಯಂತ ಯೂಸ್‌ಲೆಸ್ ಫೆಲೋ ಸಿನಿಮಾ ಬಿಡುಗಡೆ
ಭಾರಿ ಕುತೂಹಲ ಕೆರಳಿಸಿರುವ ಕುಟುಂಬ ಸಮೇತ ಕುಳಿತು ನೋಡಬಹುದಾದ ರಾಜರತ್ನ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಯೂಸ್‌ಲೆಸ್ ಫೆಲೋ ಕನ್ನಡ ಚಲನಚಿತ್ರವು ಡಿಸೆಂಬರ್ ೧೫ಕ್ಕೆ ರಾಜ್ಯದ ೭೨ ರಂದು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಗಲಿದೆ ಎಂದು ಚಲನಚಿತ್ರದ ನಾಯಕ ನಟ ಮತ್ತು ನಿರ್ದೇಶಕ ಯು.ಬಿ. ಮನು ತಿಳಿಸಿದರು.
ಅತಿಥಿ ಉಪನ್ಯಾಸಕರ ಕಾಯಂಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ತಮ್ಮ ಸೇವೆ ಕಾಯಂ ಮಾಡುವಂತೆ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವುದರಿಂದ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಡೀಸಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನನ್ನನ್ನು ರಸ್ತೆಯಲ್ಲಿ ಕೊಚ್ಚಿ ಕೊಲ್ಲುತ್ತೇವೆ ಎಂದಿದ್ದಾರೆ ಎಂದ ಪುಷ್ಪಗಿರಿ ಸ್ವಾಮೀಜಿ
ಪುಷ್ಪಗಿರಿ ಕ್ಷೇತ್ರದ ಪೀಠಾಧಿಪತಿಯಾಗಿ ಹದಿನೈದು ವರ್ಷಗಳು ಕಳೆದಿವೆ. ಇಷ್ಟು ವರ್ಷ ನಾನು ಅನುಭವಿಸಿರುವ ಸಂಕಷ್ಟಗಳಿಂದ ಸಾಕಾಗಿ ಹೋಗಿದೆ. ಕೆಲವರು ನನ್ನನ್ನು ನಡುರಸ್ತೆಯಲ್ಲಿ ಕೊಚ್ಚುವುದಾಗಿ ಹೇಳುತ್ತಾರೆ. ಒಂದು ವೇಳೆ ಹಾಗಾದರೆ ಅದು ನನ್ನ ವೀರ ಮರಣ ಎಂದು ಪುಷ್ಪಗಿರಿ ಕ್ಷೇತ್ರದ ಪೀಠಾಧಿಪತಿಯಾದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಆಲೂರು ಪಟ್ಟಣಕ್ಕೆ ಬಾರದ ಕೆಎಸ್ಆರ್‌ಟಿಸಿ ಬಸ್‌
ಕೆಲವು ಡಿಪೋಗಳ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಆಲೂರು ಪಟ್ಟಣದ ಒಳಗಡೆ ಇರುವ ಬಸ್ ನಿಲ್ದಾಣಕ್ಕೆ ಬಾರದೆ ಆಲೂರು ಕೂಡಿಗೆಯ ಬೈಪಾಸ್‌ನಿಂದ ನೇರವಾಗಿ ಸಕಲೇಶಪುರ ಮತ್ತು ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾರೆ. ಹಾಸನದಿಂದ ಆಲೂರಿಗೆ ಟಿಕೆಟ್ ಅನ್ನು ಪಡೆದುಕೊಂಡರು ಕೂಡ ಪ್ರಯಾಣಿಕರನ್ನು ಆಲೂರು ಪಟ್ಟಣದಲ್ಲಿ ಇಳಿಸದೆ ಆಲೂರು ಕೂಡಿಗೆಯಲ್ಲಿ ಮತ್ತು ಬೈರಾಪುರ ಸರ್ಕಲ್‌ನಲ್ಲಿ ಇಳಿಸಿ ಸಾರ್ವಜನಿಕರಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಈ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಅವರಿಗೆ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.
ತಜ್ಞರ ಸಲಹೆ ಪಡೆದು ತೋಟಗಾರಿಕಾ ಬೆಳೆಯಲ್ಲಿ ಹೆಚ್ಚಿನ ಆದಾಯ ಗಳಿಸಿ
ತಜ್ಞರ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಂಡಲ್ಲಿ ರೈತರು ತೋಟಗಾರಿಕಾ ಬೆಳೆಗಳಲ್ಲಿ ಹೆಚ್ಚಿನ ಆದಾಯ ಗಳಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸತೀಶ್ ಹೇಳಿದರು. ಸಾಂಪ್ರದಾಯಿಕ ಬೆಳೆಗಳಿಂದ ಹೆಚ್ಚಿನ ಆದಾಯ ಕಂಡುಕೊಳ್ಳಲಾಗದ ಅನ್ನದಾತರಿಗೆ ದಾಳಿಂಬೆ, ಬಾಳೆ, ಅಡಕೆ ವರವಾಗಿ ಪರಿಣಮಿಸಿವೆ. ಯಾವುದೇ ಚಟುವಟಿಕೆ ಆರಂಭಿಸುವ ಮುನ್ನ ತಜ್ಞರ ಸಲಹೆ ಪಡೆಯವುದು ಸೂಕ್ತ ಎಂದು ಮಾಹಿತಿ ನೀಡಿದರು.
2024ರೊಳಗೆ ಕ್ಯಾತನಹಳ್ಳಿ ಏತ ನೀರಾವರಿ ಕಾಮಗಾರಿ ಪೂರ್ಣ
ಕುಂಟುತ್ತಾ ತೆವಳುತ್ತಾ ಸಾಗಿರುವ ಹಾಸನ ತಾಲೂಕಿನ ಕ್ಯಾತನಹಳ್ಳಿ ಏತ ನೀರಾವರಿ ಯೋಜನೆಯ ಸ್ಥಿತಿಗತಿ ಕುರಿತಂತೆ ಶಾಸಕ ಸ್ವರೂಪ್ ಅವರು ಬೆಳಗಾವಿ ಅಧಿವೇಶನದಲ್ಲಿ ಜಲಸಂಪನ್ಮೂಲ ಸಚಿವರನ್ನು ಪ್ರಶ್ನಿಸಿದ್ದು, ನಾಲೆಗಳ ಬಾಕಿ ಕಾಮಗಾರಿ ಭೂಸ್ವಾಧೀನ ಸಮಸ್ಯೆಯಿಂದ ಸ್ಥಗಿತಗೊಂಡಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ.
ಮೆಗಾ ಲೋಕ ಅದಾಲತ್‌ನಲ್ಲಿ ೧೪೦ ಪ್ರಕರಣಗಳು ಇತ್ಯರ್ಥ
ಚನ್ನರಾಯಪಟ್ಟಣ ಪಟ್ಟಣದಲ್ಲಿನ ಕೋರ್ಟ್ ಸಂಕೀರ್ಣದಲ್ಲಿ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ೧೪೦ ಪ್ರಕರಣಗಳು ಇತ್ಯರ್ಥವಾಗಿವೆ. ಅವುಗಳಲ್ಲಿ ೫ ದಂಪತಿ ತಮ್ಮಲ್ಲಿನ ವೈಮನಸ್ಸು ದೂರ ಮಾಡಿಕೊಂಡು ಮತ್ತೆ ಒಂದಾಗಿ ಬಾಳ್ವೆ ನಡೆಸಲು ನಿರ್ಧರಿಸಿದ್ದಾರೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವಾನಂದ್ ತಿಳಿಸಿದರು.
ಹಂಗರಹಳ್ಳಿ ಫ್ಲೈಓವರ್ ಬಳಿ ಗ್ರಾಮಸ್ಥರ ಪ್ರತಿಭಟನೆ
ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ಗ್ರಾಮದ ಸಮೀಪ ರೈಲ್ವೆ ಫ್ಲೈಓವರ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲ ಗ್ರಾಮಸ್ಥರು ಕೃಷಿ ಚಟುವಟಿಕೆ ನಡೆಸಲು ತೊಂದರೆ ಉಂಟಾಗುತ್ತಿರುವ ಕಾರಣದಿಂದ ಸರ್ವಿಸ್ ರಸ್ತೆಗೆ ಒತ್ತಾಯಿಸಿ ರಸ್ತೆ ತಡೆ ನಡೆಸುವ ಮೂಲಕ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರಥಮ ಬಾರಿಗೆ ಫ್ಲೈ ಓವರ್ ಹಾನಿಯಾದಾಗ ಸಮಸ್ಯೆ ಕುರಿತು ನಿಮಗೆ ತಿಳಿಸಿದಾಗಲೇ ನೀವು ಅಗತ್ಯ ಕ್ರಮ ಕೈಗೊಂಡಿದ್ದರೆ ಇಂದು ಈ ರೀತಿಯ ಸಮಸ್ಯೆ ಉಂಟಾಗುತ್ತಿರಲಿಲ್ಲ ಎಂದು ತಾ.ಪಂ. ಮಾಜಿ ಅಧ್ಯಕ್ಷ ಎನ್.ಆರ್‌.ಅನಂತ ಕುಮಾರ್‌ ಅವರು ರೈಲ್ವೆ ಎಂಜಿನಿಯರ್‌ ನಾಗರಾಜು ಅಲಂಗಾರ್‌ ಅವರಲ್ಲಿ ಬೇಸರ ವ್ಯಕ್ತಪಡಿಸಿದರು.
ಕಡ್ಡಾಯವಾಗಿ ಮತದಾನ ಮಾಡಿ ಉತ್ತಮ ಪ್ರತಿನಿಧಿ ಆಯ್ಕೆಗೆ ಮುಂದಾಗಿ
ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಯುವ ಮತದಾರರ ನೋಂದಣಿ ಮತ್ತು ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಸ್ವೀಪ್ ಸಮಿತಿ ಅಧ್ಯಕ್ಷ ಜಿ.ಆರ್. ಹರೀಶ್ ಕಡ್ಡಾಯವಾಗಿ ಮತದಾನ ಮಾಡಿ ಉತ್ತಮ ಪ್ರತಿನಿಧಿ ಆಯ್ಕೆಗೆ ಮುಂದಾಗಿ ಎಂದು ಕರೆ ನೀಡಿದರು.
ಆಲೂರು ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಸ್ಥಳ ಪರಿಶೀಲನೆ
ಬೆಂಗಳೂರು-ಮಂಗಳೂರು ಮಾರ್ಗವಾಗಿ ಚಲಿಸುವ ರೈಲುಗಳು ತಾಲೂಕು ಕೇಂದ್ರವಾದ ಆಲೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡಬೇಕೆಂದು ಇಲ್ಲಿನ ರಾಧಮ್ಮ ಜನಸ್ಪಂದನ ವೇದಿಕೆ ಅಧ್ಯಕ್ಷ ಹೇಮಂತ ಕುಮಾರ್ ಅವರು ದೆಹಲಿಯಲ್ಲಿ ರೈಲ್ವೆ ಸಚಿವಾಲಯಕ್ಕೆ ನೀಡಿದ್ದ ಮನವಿಯನ್ನಾಧರಿಸಿ, ಕೇಂದ್ರ ರೈಲ್ವೆ ಸಚಿವಾಲಯದ ನಿರ್ದೇಶನದಂತೆ ಕಮರ್ಷಿಯಲ್ ಇನ್‌ಸ್ಪೆಕ್ಟರ್‌ ಸಂತೋಷ್‌ರವರು ಶುಕ್ರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 440
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved