• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಕ್ರಮ ಇಲ್ಲದಿದ್ದರೆ ಹೋರಾಟ: ಬಿಜೆಪಿಯ ಬೀರನಹಳ್ಳಿಯ ಮಂಜು ಎಚ್ಚರಿಕೆ
ಹಾಸನ ತಾಲೂಕಿನ ಸಾಲಗಾಮೆ ಗ್ರಾಮ ಪಂಚಾಯಿತಿ ಆಸ್ತಿ ಮಾರಾಟ ಮಾಡುವ ಪ್ರಕ್ರಿಯೆಯಲ್ಲಿ ಪೂರ್ವ ಅನುಮತಿ ಪಡೆಯದೇ ಕರ್ತವ್ಯಲೋಪ ಎಸಗಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಬಿಜೆಪಿ ಹಾಸನ ನಗರ ಅಧ್ಯಕ್ಷ ಬೀರನಹಳ್ಳಿಯ ಮಂಜು ಎಚ್ಚರಿಸಿದ್ದಾರೆ.
ಪಡುವಳಲು ಶಾಲೆ ಮುಖ್ಯ ಶಿಕ್ಷಕರಿಗೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ಬೇಲೂರು ತಾಲೂಕಿನ ಪಡುವಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾದ್ಯಾಯರಾಗಿ ಕೆಲಸ ನಿರ್ವಹಿಸುತ್ತಿದ್ದ ಸೋಮಶೇಖರ್ ಅವರನ್ನು ಗ್ರಾಮಸ್ಥರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರಿಂದ ಆತ್ಮೀಯವಾಗಿ ಬೀಳ್ಕೊಟ್ಟರು.
ಬಿಜೆಪಿ ಜತೆಗಿನ ಮೈತ್ರಿ ಆತ್ಮಾಹುತಿ ತೀರ್ಮಾನ
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಆತ್ಮಾಹುತಿ ತೀರ್ಮಾನವಾಗಿದೆ. ದೇವೇಗೌಡರು ತಾವು ಜಾತ್ಯತೀತ ಎಂದು ಭಾಷಣ ಮಾಡಿದ್ದರು. ಆದರೆ ಈಗ ಅದನ್ನು ಪಾಲಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು. ಅರಸೀಕೆರೆಯಲ್ಲಿ ಮಾತನಾಡಿದರು.
ಬೇಲೂರಲ್ಲಿ ಚೆಸ್ಕಾಂ ಕಚೇರಿ ಮುಂದೆ ಕಳ್ಳೇರಿ ಗ್ರಾಮಸ್ಥರ ಧರಣಿ
ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿರುವುದರಿಂದ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಬೇಲೂರಿನ ಕಳ್ಳೇರಿ ಗ್ರಾಮಸ್ಥರು ಪಟ್ಟಣದ ಚೆಸ್ಕಾಂ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಶಿಕ್ಷಣ ಹೆಣ್ಣನ್ನು ಸಬಲೆಯನ್ನಾಗಿ ಮಾಡಿದೆ: ಸಾಹಿತಿ ಶೈಲಜಾ ಹಾಸನ
ಹೆಣ್ಣಿನ ಬದುಕು ಬದಲಾಗುತ್ತಿದೆ. ಅವಳು ಹಿಂದಿನಂತಿಲ್ಲ. ಅನಾದಿ ಕಾಲದಿಂದ ಇದ್ದ ದಾಸ್ಯದ ಬದುಕು ಇಂದಿಲ್ಲ. ಶಿಕ್ಷಣ ಅವಳನ್ನು ಸಬಲೆಯನ್ನಾಗಿಸಿದೆ ಎಂದು ಸಾಹಿತಿ ಶೈಲಜಾ ಹಾಸನ ಹೇಳಿದರು. ಸನ್ಮಾನ ಮತ್ತು ಮಹಿಳಾ ದಿನಾಚರಣೆಯ ಅಂಗವಾಗಿ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬದುಕಿನ ಶ್ರೇಯಸ್ಸಿಗೆ ಧರ್ಮಾಚರಣೆಯೇ ಮೂಲ: ಬಾಳೆಹೊನ್ನೂರು ರಂಭಾಪುರಿ ಶ್ರೀ
ಜನ್ಮ ಜನ್ಮಗಳ ಪುಣ್ಯದ ಫಲದಿಂದ ಮಾನವ ಜನ್ಮ ಪ್ರಾಪ್ತವಾಗಿದೆ. ಜೀವನದ ಉನ್ನತಿಗೆ ಬದುಕಿನ ಶ್ರೇಯಸ್ಸಿಗೆ ಧರ್ಮಾಚರಣೆ ಮೂಲ ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಹೇಳಿದರು. ಸಕಲೇಶಪುರದಲ್ಲಿ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೈತ ಪರ ಜೆಡಿಎಸ್‌ ಕೆಲಸ ಮಾಡಿಲ್ಲ
‘ಕೆಲವರು ರೈತರ ಮಕ್ಕಳು, ಮಣ್ಣಿನ ಮಕ್ಕಳು ಅಂತ ಹೇಳಿಕೊಳ್ತಾರೆ, ಆದರೆ ರೈತರ ಪರ ಯಾವುದೇ ಕೆಲಸ ಮಾಡಿಲ್ಲ’ ಎಂದು ಗೌಡರ ಕುಟುಂಬದ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಕಿಡಿಕಾರಿದರು. ಅರಸೀಕೆರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ತೆಂಗಿನ ನಾರು ಬೆಲೆಬಾಳುವ, ಬಹುಮುಖ ವಸ್ತು: ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿ ವ್ಯವಸ್ಥಾಪಕ ಬಸವರಾಜಪ್ಪ
ತೆಂಗಿನ ನಾರನ್ನು ಕಾಯಿರ್ ಎಂದೂ ಕರೆಯುತ್ತೇವೆ. ಇದು ತೆಂಗಿನಕಾಯಿಯ ಸಿಪ್ಪೆಯಿಂದ ಪಡೆದ ಬಹುಮುಖ ನೈಸರ್ಗಿಕ ನಾರು ಎಂದು ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿ ವ್ಯವಸ್ಥಾಪಕ ಬಸವರಾಜಪ್ಪ ತಿಳಿಸಿದರು. ಅರಸೀಕೆರೆಯಲ್ಲಿ ‘ಆರ್ಥಿಕ ಅಭಿವೃದ್ಧಿಯಲ್ಲಿ ತೆಂಗಿನ ನಾರು ಉದ್ಯಮ ಮತ್ತು ಖಾದ್ಯ ತೈಲ ಉದ್ಯಮದ ಪಾತ್ರ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಸಮುದಾಯ ಭವನಕ್ಕೆ ಭೂಮಿ ನೀಡಿದರೂ ಸದಸ್ಯತ್ವವಿಲ್ಲ: ಸಮುದಾಯದ ಎಚ್.ಬಿ.ನಾಗರಾಜ್
ಅರಸೀಕೆರೆಯಲ್ಲಿ ವೀರಶೈವ ಸಮುದಾಯ ಭವನ ನಿರ್ಮಾಣಕ್ಕಾಗಿ ನಮ್ಮ ಕುಟುಂಬವು ನಿವೇಶನವನ್ನು ದಾನ ಕೊಟ್ಟಿದೆ, ಆದರೆ ಸಂಘದಲ್ಲಿ ಸದಸ್ಯತ್ವ ನೀಡಿ ಎಂದು ಬೇಡಿದರೂ ಸದಸ್ಯತ್ವ ನೀಡಿಲ್ಲ ಎಂದು ಎಚ್.ಬಿ. ನಾಗರಾಜ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ನೀರಿನ ಸಮಸ್ಯೆ: ಸಾತೇನಹಳ್ಳಿ ಗ್ರಾಪಂಗೆ ವಾರನಹಳ್ಳಿ ಗ್ರಾಮಸ್ಥರಿಂದ ಬೀಗ
ಚನ್ನರಾಯಪಟ್ಟಣದ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಸಾತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ಗ್ರಾಮಸ್ಥರು ಗುರುವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved