• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂಜು ಮನುಷ್ಯನ ನೆಮ್ಮದಿಗೆ ವಿರುದ್ಧವಾದದ್ದು: ಮಲ್ಲೇಶಗೌಡ
ಪ್ರಬಂಧ ಸ್ಪರ್ಧೆಯಲ್ಲಿ ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ರಾಕ್ಷಾಯಿಣಿ ಪ್ರಥಮ, ಹಿರೀಸಾವೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚನ್ನಕೇಶವ ದ್ವಿತೀಯ, ಚನ್ನರಾಯಪಟ್ಟಣದ ನ್ಯೂ ಅಲಯನ್ಸ್ ಕಾಮರ್ಸ್ ಕಾಲೇಜಿನ ಶುಭ ಶ್ರೀ ತೃತೀಯ, ಹಿರೀಸಾವೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಜಯ್ ಚತುರ್ಥ ಸ್ಥಾನ ಪಡೆದು ಬಹುಮಾನ ಸ್ವೀಕರಿಸಿದರು.
ವಿದ್ಯಾನಿಕೇತನ ಶಾಲೇಲಿ ವಚನ ಕಂಠಪಾಠ ಸ್ಪರ್ಧೆ
ವಿದ್ಯಾನಿಕೇತನ ಶಾಲೇಲಿ ವಚನ ಕಂಠಪಾಠ ಸ್ಪರ್ಧೆ ಆಯೋಜನೆ
ಶಾಸಕ ಶಿವಲಿಂಗೇಗೌಡ ವಿರುದ್ಧ ಎಚ್‌.ಡಿ.ದೇವೇಗೌಡ ಕೆಂಡಾಮಂಡಲ
ಕಾಂಗ್ರೆಸ್ ಅಭ್ಯರ್ಥಿ ಎದುರು ದೌರ್ಜನ್ಯ ತೋರಿರುವ ಪ್ರಜ್ವಲ್ ರೇವಣ್ಣ ಅವರನ್ನು ತುಳಿಯಬೇಕು ಎಂದು ಭಾಷಣ ಮಾಡಿದ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ದೇವೇಗೌಡರು ಕೆಂಡಾಮಂಡಲರಾದರು.
ರಾಜ್ಯದಲ್ಲಿ ಬಿಜೆಪಿ ಈ ಬಾರಿ 28 ಸೀಟೂ ಗೆಲ್ಲುತ್ತೆ
ಕರ್ನಾಟಕ ರಾಜ್ಯದಲ್ಲಿ ೨೮ ಕ್ಕೆ ೨೮ ಸೀಟು ಗೆದ್ದು ಮೋದಿ ಅವರಿಗೆ ಅರ್ಪಿಸುತ್ತೇವೆ. ಇನ್ನು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಅವರಿಗೆ ಹೆಗಲ ಕೊಟ್ಟು ಹೋರಾಟ ನಡೆಸುತ್ತಾರೆ ಎಂದು ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್‌ದಾಸ್ ಅಗರ್‌ವಾಲ್ ಹೇಳಿಕೆ ನೀಡಿದ್ದಾರೆ.
ದಲಿತ ಸಂಘಟನೆಗಳಿಂದ ತಡೆಗೋಡೆ ತೆರವು
ದಲಿತ ಸಂಘಟನೆಗಳ ವತಿಯಿಂದ ಪಟ್ಟಣದ ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಕೋಳಿ ಅಂಗಡಿಗಳ ಮುಂಭಾಗ ಇದ್ದ ಗೋಡೆಯನ್ನು ದಲಿತ ಮುಖಂಡರು ತೆರವುಗೊಳಿಸಿದರು.
ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವದ ಅಂಗವಾಗಿ ಓಕುಳಿ ಸಂಭ್ರಮ
ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವದ ಜರುಗಿದ ಹಿನ್ನಲೆಯಲ್ಲಿ ದೇವಾಲಯದಲ್ಲಿ ಮಂಗಳವಾರ ವಸಂತೋತ್ಸವ ಪ್ರಯುಕ್ತ ಅವಬೃತ ಸ್ನಾನ ಹಾಗೂ ತೀರ್ಥ ಸ್ನಾನ ಮತ್ತು ಓಕುಳಿ ಸಂಭ್ರಮದಿಂದ ನಡೆಯಿತು.
ಜೆಡಿಎಸ್-ಬಿಜೆಪಿ ಮೈತ್ರಿ ಧರ್ಮ ಪಾಲಿಸಲಿವೆ
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎರಡೂ ಪಕ್ಷದವರು ಮೈತ್ರಿ ಧರ್ಮ ಪಾಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ಡಾ.ರಾಧಮೋಹನ್ ದಾಸ್ ಅಗರ್‌ವಾಲ್ ತಿಳಿಸಿದ್ದಾರೆ.
ಮಲೆನಾಡ ಸೆರಗಲ್ಲೇ ಬತ್ತಿರುವ ಹೇಮಾವತಿ ಹರಿವು
ತಾಲೂಕಿನಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದ್ದು, ಕಳೆದ ಬಾರಿಯ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ತಾಲೂಕಿನ ಬಹುತೇಕ ಜಲಮೂಲಗಳಲ್ಲಿ ಅಂರ್ತಜಲ ಬತ್ತಿದ್ದು, ಹೇಮಾವತಿ ನದಿ ಕೂಡ ಬತ್ತಿಹೋಗಿರುವುದು ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಲು ಕಾರಣವಾಗಿದೆ.
ನಿಷ್ಠಾವಂತ ಬಿಜೆಪಿ ಕಾರ್ಯಕರ್ತರ ಕಡೆಗಣನೆ ಸಲ್ಲ: ಮಂಡಲದ ಅಧ್ಯಕ್ಷ ನಾಗರಾಜು ಬೇಸರ
ವಿಧಾನಸಭಾ ಕ್ಷೇತ್ರದ ಬಿಜೆಪಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಬದಲಾವಣೆ ಮಾಡಿ ಹೊಸದಾಗಿ ನೇಮಕ ಮಾಡಲು ಯಾವ ಕಾರಣವಿದೆ? ಇದರ ಉದ್ದೇಶ ಏನು? ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಮಾಡಲಾಗಿದೆ ಎಂದು ಮಂಡಲದ ಅಧ್ಯಕ್ಷ ನಾಗರಾಜು ಬೇಸರ ವ್ಯಕ್ತಪಡಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೇಲೂರಲ್ಲಿ ಗುಲಾಬಿ ನೀಡಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷೆಗೆ ಸ್ವಾಗತ
ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆಯುವಂತೆ ಬೇಲೂರಿನ ಸರ್ವೋದಯ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ತಾಲೂಕು ದಂಡಾಧಿಕಾರಿ ಎಂ.ಮಮತಾ ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿ ಶುಭ ಹಾರೈಸಿದರು.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved