• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆ ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕಗಳ ಲಭ್ಯತೆಯು ಯಾವುದೇ ರೀತಿ ಕೊರತೆಯಾಗದಂತೆ ಜಿಲ್ಲಾಧಿಕಾರಿಗಳು ಆದ್ಯತೆಯಲ್ಲಿ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಭಾರತಕ್ಕೆ ವಾಪಸಾಗಿ ಶರಣಾಗು: ಪ್ರಜ್ವಲ್‌ಗೆ ಗೌಡರ ವಾರ್ನಿಂಗ್‌
ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಸಂಸದ ಪ್ರಜ್ವಲ್ ರೇವಣ್ಣಗೆ ತಾಕೀತು ಮಾಡಿದ್ದಾರೆ.
ಪೆನ್‌ಡ್ರೈವ್ ಪ್ರಕರಣವನ್ನು ತನಿಖೆಗೆ ಸಿಬಿಐಗೆ ವಹಿಸಲಿ: ಮಾಜಿ ಶಾಸಕ ಕೆ.ಎಸ್. ಲಿಂಗೇಶ್
ಪೆನ್‌ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಕಾರ್ತಿಕ್ ಅನ್ನು ತಮ್ಮ ಬಳಿಯೇ ಇಟ್ಟುಕೊಂಡು ಬೇರೆ ರೀತಿ ಆರೋಪ ಮಾಡಿಸಲು ಹುನ್ನಾರ ನಡೆಸುತ್ತಿದ್ದಾರೆ ಎನ್ನುವ ಅನುಮಾನ ಇದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಒತ್ತಾಯಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೇಲೂರು ರೈತರಿಗೆ ಬಿತ್ತನೆ ಬೀಜ ನೀಡಲು ಸಿದ್ಧತೆ
ಬೇಲೂರು ತಾಲೂಕಿನ ಐದು ಕೃಷಿ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಬೇಲೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ರಂಗಸ್ವಾಮಿ ಹೇಳಿದರು. ಬೇಲೂರಿನಲ್ಲಿ ಅವರು ಮಾತನಾಡಿದರು.
ಪ್ರಜ್ವಲ್‌ ಬರುವ ವಿಚಾರ ನನಗೆ ಗೊತ್ತಿಲ್ಲ: ಎಚ್‌.ಡಿ.ರೇವಣ್ಣ

ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಮತ್ತು ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ದೇವರ ಮೇಲೆ ನಂಬಿಕೆ ಇದೆ. ಪ್ರಜ್ವಲ್ ರೇವಣ್ಣ ವಿದೇಶದಿಂದ ಬರುವ ವಿಚಾರ ಏನು ಗೊತ್ತಿಲ್ಲ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. 

ಅರಸೀಕೆರೆಯಲ್ಲಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿರುವ ಪೋಷಕರು
ಶೈಕ್ಷಣಿಕ ವರ್ಷ ಇದೇ ತಿಂಗಳ 31 ರಿಂದ ಪ್ರಾರಂಭವಾಗಲಿದೆ. ಬೇಸಿಗೆಯ ರಜೆ ಗುಂಗಿನಿಂದ ಹೊರ ಬಂದಿರುವ ಮಕ್ಕಳನ್ನು ಮುಂದಿನ ಶಿಕ್ಷಣಕ್ಕಾಗಿ ಬೇರೆ ಶಾಲೆಗಳಿಗೆ ದಾಖಲಿಸುವ ಸಂಭ್ರಮದಲ್ಲಿ ಪೋಷಕರು ಇದ್ದಾರೆ. ಆರ್ಥಿಕ ಹೊರೆ ಇಲ್ಲದೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಲು ಅವಕಾಶ ಇರುವುದನ್ನು ಅರಸೀಕೆರೆಯಲ್ಲಿ ಪೋಷಕರು ಮನಗಂಡು ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದಾರೆ.
ವಿಡಿಯೋ ಮಾಡಿದವರು, ಹಂಚಿದವರನ್ನು ಶಿಕ್ಷಿಸಬೇಕು: ಶಾಸಕ ಕೆ.ಎಂ.ಶಿವಲಿಂಗೇಗೌಡ
ಪೆನ್ ಡ್ರೈವ್ ಹಂಚಿದ ಇಬ್ಬರನ್ನೂ ಬಲಿ ಹಾಕಿ ರಾಜ್ಯದ ಮಾನ, ಮರ್ಯಾದೆಯನ್ನು ಕಾಪಾಡಲು ಮುಂದಾಗಬೇಕು ಎಂದು ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಒತ್ತಾಯಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡ ಪತ್ರಿಕೋದ್ಯಮಕ್ಕೆ ಡಿವಿಜಿ ಕೊಡುಗೆ ಅಪಾರ: ಶಿವಾನಂದ ತಗಡೂರು
ಪತ್ರಿಕೋದ್ಯಮ ಮಾತ್ರವಲ್ಲದೇ ಸಾಹಿತ್ಯದ ಜತೆಗೆ ಕನ್ನಡ ನಾಡಿಗೆ ಬಹುದೊಡ್ಡ ಕೊಡುಗೆಯನ್ನು ಕೊಟ್ಟಿರುವ ಡಿ.ವಿ.ಗುಂಡಪ್ಪ ಅವರನ್ನು ನೆನಪು ಮಾಡಿಕೊಳ್ಳುತ್ತಿರುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ವಿ. ಶಿವಾನಂದ ತಗಡೂರು ಹೇಳಿದರು. ಹಾಸನದಲ್ಲಿ ನಡೆದ ‘ಡಿವಿಜಿ ಒಂದು ನೆನಪು’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲವೇ ಸರಿಯಾದ ಉತ್ತರ ಕೊಡಲಿದೆ: ಎಚ್.ಡಿ.ರೇವಣ್ಣ
ಯಾರು ಆತಂಕಪಡಬೇಕಾಗಿಲ್ಲ. ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕಾಗುತ್ತದೆ ಅಷ್ಟೇ. ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಲ್ಲಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯಾದ್ಯಂತ 24ರಂದು ಕ್ರೈಂ, ಥ್ರಿಲ್ಲರ್ ‘ಎವಿಡೆನ್ಸ್‌’ ಚಿತ್ರ ಬಿಡುಗಡೆ
ಇಂಟರಾಗೇಶನ್ ರೂಮ್‌ನಲ್ಲಿ ಸಾಕ್ಷ್ಯಧಾರಗಳ ಸುತ್ತ ನಡೆಯುವ ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಜೊತೆಗೊಂದು ಪ್ರೇಮಕಥೆ ಇಟ್ಟುಕೊಂಡು ಚಿತ್ರಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಎರಡು ಸಾಹಸ ದೃಶ್ಯಗಳಿವೆ.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved