• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಟುಂಬ ರಾಜಕಾರಣದಿಂದ ಪ್ರಜಾಪ್ರಭುತ್ವಕ್ಕೆ ಮಾರಕ: ಲೋಕಸಭಾ ಚುನಾವಣೆ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್
ಸಾಮಾನ್ಯ ಪ್ರಜೆಗಳು ಆಳುವ ವರ್ಗಗಳ ಗುಲಾಮರಾಗಿ ಅವರ ಬೆಂಬಲಿಗರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುವ ಹೀನಾಯ ಸ್ಥಿತಿಗೆ ತಲುಪಿದ್ದೇವೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಲೋಕಸಭಾ ಚುನಾವಣೆಯ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಬೇಸರ ವ್ಯಕ್ತಪಡಿಸಿದರು. ಬೇಲೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಮ್ಮೇಳನಗಳು ಹೋಬಳಿ ಮಟ್ಟದಲ್ಲೂ ನಡೆಯಬೇಕು: ತೆಂಕಲಗೋಡು ಮಠದ ಚನ್ನಸಿದ್ದೇಶ್ವರ ಸ್ವಾಮೀಜಿ
ಸಕಲೇಶಪುರದ ಹೆತ್ತೂರಿನಲ್ಲಿ ನಡೆಯುತ್ತಿರುವ ೨೨ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸಮರೋಪ ಸಮಾರಂಭದಲ್ಲಿ ತೆಂಕಲಗೋಡು ಬೃಹನ್ಮಠದ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ಶಿಕ್ಷಣದಿಂದ ಮಾತ್ರ ಸರ್ಕಾರಿ ಕೆಲಸ ಸಿಗುವುದಿಲ್ಲ: ಗ್ರಾಮೀಣ ಯುವಕರ ಕೌಶಲ್ಯಾಭಿವೃದ್ಧಿಯ ಪವನ್
ನಿರುದ್ಯೋಗ ಎನ್ನುವುದು ಸಮಸ್ಯೆಯಲ್ಲ, ಉದ್ಯೋಗ ಮಾಡುವವರಿಗೆ ನೂರೆಂಟು ಮಾರ್ಗಗಳಿವೆ. ಇಂದು ಶಿಕ್ಷಣ ಪಡೆದ ಮಾತ್ರಕ್ಕೆ ಎಲ್ಲರಿಗೂ ಸರ್ಕಾರಿ ಕೆಲಸ ದೊರೆಯುವುದಿಲ್ಲ ಎಂದು ಗ್ರಾಮೀಣ ಯುವಕರ ಕೌಶಲ್ಯಾಭಿವೃದ್ಧಿ ಸಂಸ್ಥೆಯ ಪವನ್ ತಿಳಿಸಿದರು. ಹಾಸನದಲ್ಲಿ ಸ್ವ- ಉದ್ಯೋಗವನ್ನು ಕುರಿತು ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಂಪಿ ಚುನಾವಣೆ: ಮೈ ಮರೆಯದೆ ಕೆಲಸ ಮಾಡಿ: ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್
ಹಾಸನದ ಎಂ.ಜಿ. ರಸ್ತೆ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಸೋಮವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಚುನಾವಣೆ ನಿರ್ವಹಣಾ ಸಮಿತಿ ಸಭೆ ಉದ್ಘಾಟಿಸಿ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಮಾತನಾಡಿದರು.
ಆರೋಗ್ಯಕ್ಕೆ ಮಾರಕವಾಗಿದೆ ಈ ರಸ್ತೆಬದಿಯ ಟ್ಯಾಟೂ
ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ದಿನ ಸಾರ್ವಜನಿಕರ ಆರೋಗ್ಯಕ್ಕೆ ಮಾರಕವಾದ ಸಣ್ಣ ವಿಷಯದ ಬಗ್ಗೆಯೂ ಅಗತ್ಯ ಕ್ರಮ ಕೈಗೊಳ್ಳಬೇಕಾದ್ದು, ತಾಲೂಕು ಆರೋಗ್ಯಾಧಿಕಾರಿಯ ಆಧ್ಯ ಕರ್ತವ್ಯವಾಗಿದೆ. ಪಟ್ಟಣದಲ್ಲಿ ಯಾವುದೇ ಮುಂಜಾಗ್ರತೆ ಕ್ರಮಗಳಿಲ್ಲದೇ ರಸ್ತೆಬದಿ ಸಾವಿರಾರು ಯುವಕರಿಗೆ ಟ್ಯಾಟೂ ಹಾಕಿದ್ದಾರೆ.
ತಾಪಮಾನ ಏರಿಕೆ ತಗ್ಗಿಸಲು ಸರ್ಕಾರ ಅಗತ್ಯ ಕ್ರಮ: ಪರಿಸರವಾದಿ ಆರ್.ಪಿ.ವೆಂಕಟೇಶ್ ಮೂರ್ತಿ
ಹಾಸನದ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ ಭವನದಲ್ಲಿ ಹಸಿರು ಭೂಮಿ ಪ್ರತಿಷ್ಠಾನದಿಂದ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ರಿಯ ಪತ್ರಕರ್ತ ಹಾಗೂ ಪರಿಸರವಾದಿ ಆರ್.ಪಿ.ವೆಂಕಟೇಶ್ ಮೂರ್ತಿ ಮಾತನಾಡಿದರು.
ಪೊಲೀಸ್‌ ಬಟ್ಟೆ ಧರಿಸಿ ವಂಚಿಸುತ್ತಿದ್ದ ಮಹಿಳೆ ಹಾಸನದಲ್ಲಿ ಬಂಧನ
ಪೊಲೀಸ್ ಅಧಿಕಾರಿ ಎಂದು ಸಮವಸ್ತ್ರ ಧರಿಸಿ ಅಮಾಯಕರಿಂದ ಹಣ, ಒಡವೆ ವಸೂಲಿ ಮಾಡಿದ್ದ ನಯವಂಚಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದ ವಿಜಯನಗರ ಬಡಾವಣೆ ಎರಡನೇ ಹಂತದಲ್ಲಿ ನಡೆದಿದೆ.‌
ಹೊಳೆನರಸೀಪುರದ ಲಕ್ಷ್ಮಿನರಸಿಂಹನ ರಥೋತ್ಸವದಲ್ಲಿ ಕಾಲ್ತುಳಿತ, ಹಲವರಿಗೆ ಗಾಯ
ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮ ರಥೋತ್ಸವವು ಶೋಭಕೃತನಾಮ ಸಂವತ್ಸರ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷದ ಪೂರ್ಣಿಮೆ ಭಾನುವಾರ ಪುಬ್ಬ ನಕ್ಷತ್ರದಲ್ಲಿ ವಿಜೃಂಭಣೆಯಿಂದ ಜರುಗಿತು.
ಬೇಲೂರಲ್ಲಿ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ರೈತ ಸಂಘಕ್ಕೆ ಪತ್ರಕರ್ತ ಹೆಬ್ಬಾಳು ಹಾಲಪ್ಪ ಚಾಲನೆ
ಪುಷ್ಪಗಿರಿ ಮಹಾಸಂಸ್ಥಾನ ಮಠದ ಪೂಜ್ಯ ಜಗದ್ಗುರು ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಆಶೋತ್ತರದಂತೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿ ಕೇಂದ್ರದಲ್ಲಿ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ರೈತ ಸಂಘಕ್ಕೆ ಚಾಲನೆ ನೀಡಲಾಯಿತು.
ಫುಡ್‌ ಕೋರ್ಟ್ ನಿರ್ಮಾಣಕ್ಕೆ ಉಂಟಾಗಿದ್ದ ಅಡ್ಡಿ ದೂರ ಮಾಡಿದ ಶಾಸಕ ಎ.ಮಂಜು
ಫುಡ್ ಕೋರ್ಟ್ ನಿರ್ಮಾಣ ಕಾಮಗಾರಿಗೆ ಅರಕಲಗೂಡಲ್ಲಿ ತಡೆಯೊಡ್ಡಿದ್ದ ಸ್ಥಳಕ್ಕೆ ಶಾಸಕ ಎ.ಮಂಜು ಭೇಟಿ ನೀಡಿ ಸಮಸ್ಯೆ ಬಗೆಹರಿಸಿ ಕಾಮಗಾರಿ ಮುಂದುವರಿಸಲು ಅವಕಾಶ ಮಾಡಿಕೊಟ್ಟರು.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved