• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದ ಆಲೂರಿನಲ್ಲಿ ಬಿರುಸು ಪಡೆದ ‘ಪುಟ್ಟಗೂಡಿನ ಪಟ್ಟದರಸಿ’ ಚಲನಚಿತ್ರದ ಚಿತ್ರೀಕರಣ
ಮಹಾಲಕ್ಷ್ಮಿ ಥಿಯೇಟರ್ಸ್ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಪುಟ್ಟಗೂಡಿನ ಪಟ್ಟದರಸಿ’ ಮಕ್ಕಳ ಚಲನಚಿತ್ರದ ಚಿತ್ರೀಕರಣವು ಹಾಸನದ ಆಲೂರು ತಾಲೂಕಿನ ತಾಳೂರಿನಲ್ಲಿ ಬಿರುಸಿನಿಂದ ಸಾಗಿದೆ.
ಅರಸೀಕೆರೆಯಲ್ಲಿ ವಿಜೃಂಭಣೆಯಿಂದ ಜರುಗಿದ ಚೌಡೇಶ್ವರಿಯ ಸಿಡಿ ಮಹೋತ್ಸವ
ಅರಸೀಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಶ್ರೀ ಉಡಿಸಲಮ್ಮದೇವಿ ರಥೋತ್ಸವ ಹಾಗೂ ಶ್ರೀ ಚೌಡೇಶ್ವರಿ ದೇವಿ ಸಿಡಿ ಮಹೋತ್ಸವವು ಭಾನುವಾರ ತಂಪಾದ ವಾತಾವರಣದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಪಠ್ಯದ ಜೊತೆ ಪಠ್ಯೇತರದಲ್ಲೂ ತೊಡಗಿಸಿಕೊಳ್ಳಿ: ಹಿರಿಯ ರಂಗಭೂಮಿ ಕಲಾವಿದ ಎ.ಸಿ.ರಾಜು
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಹಿರಿಯ ರಂಗಭೂಮಿ ಕಲಾವಿದ ಎ.ಸಿ.ರಾಜು ಅಭಿಪ್ರಾಯಪಟ್ಟರು. ಹಾಸನದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಅಂತರ ಕಾಲೇಜುಗಳ ಜನಪದಗೀತೆ ಮತ್ತು ಭಾವಗೀತೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಮೇ 22 ರಂದು ನರಸಿಂಹ ಜಯಂತಿಗೆ ವಿಶೇಷ ಹೋಮ, ಪೂಜೆ: ಪರಂಪರಾ ಅವಧೂತ ಸತೀಶ್ ಶರ್ಮ ಗುರೂಜಿ
ಮೇ.೨೨ ರಂದು ಶ್ರೀನರಸಿಂಹ ಜಯಂತಿ ಅಂಗವಾಗಿ ವಿಶೇಷ ಹವನ, ಹೋಮಗಳು ಹಾಗೂ ವಿಶೇಷ ಪೂಜೆ ಹಾಗೂ ಅಲಂಕಾರವನ್ನು ಎರ್ಪಡಿಸಲಾಗಿದೆ ಎಂದು ಪರಂಪರಾ ಅವಧೂತ ಸತೀಶ್ ಶರ್ಮ ಗೂರೂಜಿ ತಿಳಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಡೆಂಘೀ ಕುರಿತು ಜಾಗೃತಿಗಾಗಿ ಕಾರ್ಯಕ್ರಮ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಡಾ.ವಿ.ಮಹೇಶ್
ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ರೋಗ ಮತ್ತಷ್ಟು ಹರಡದಂತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯಾಧಿಕಾರಿ ಡಾ.ವಿ.ಮಹೇಶ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಏರ್ಪಡಿಸಿದ್ದ ಡೆಂಘೀ ಜ್ವರದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮೀಣರಿಂದ ರಾಜಕೀಯದಲ್ಲಿ ಬದಲಾವಣೆ ಸಾಧ್ಯ: ಹಿ.ಶಿ.ರಾಮಚಂದ್ರೇಗೌಡ
ರಾಜಕೀಯ ಬದಲಾವಣೆ ಕೂಡ ಆಗಬೇಕಾದರೆ ಅದು ಗ್ರಾಮೀಣ ಜನರಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್‌ ದತ್ತಿ ಪ್ರಶಸ್ತಿ ಪುರಸ್ಕೃತ ಪ್ರೊ. ಹಿ.ಶಿ.ರಾಮಚಂದ್ರೇಗೌಡ ಅಭಿಪ್ರಾಯಪಟ್ಟರು. ಹಾಸನದಲ್ಲಿ ಆಯೋಜಿಸಿದ್ದ ಜಾನಪದ ಗೀತಗಾಯನ ಮತ್ತು ಸಂಗೀತ ಸಂಭ್ರಮದಲ್ಲಿ ಮಾತನಾಡಿದರು.
ಹೊಳೆನರಸೀಪುರದಲ್ಲಿ ವಾಸವಿ ಜಯಂತಿ ಪ್ರಯುಕ್ತ ಔಷಧ ಮಳಿಗೆಗಳು ಬಂದ್‌
ಹೊಳೆನರಸೀಪುರ ಪಟ್ಟಣದಲ್ಲಿ ಶನಿವಾರ ಬಹುತೇಕ ಪ್ರಮುಖ ಔಷಧಿ ಅಂಗಡಿಗಳು ಬಂದ್ ಆಗಿದ್ದು ರೋಗಿಗಳು ಔಷಧಿ ಸಿಗದೆ ಪರದಾಡಿದರು. ಆರ್ಯವೈಶ್ಯ ಜನಾಂಗದವರು ಶನಿವಾರ ವಾಸವಿ ಜಯಂತಿ ಆಚರಿಸಿದ ಕಾರಣದಿಂದ ಪಟ್ಟಣದಲ್ಲಿ ಆರ್ಯವೈಶ್ಯ ಜನಾಂಗದವರ ಎಲ್ಲಾ ಬಗೆಯ ಅಂಗಡಿಗಳು ಬಂದ್ ಆಗಿತ್ತು.
ದೇವೇಗೌಡ ಹುಟ್ಟುಹಬ್ಬ: ಅರಸೀಕೆರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟು ಹಬ್ಬವನ್ನು ಅರಸೀಕೆರೆಯ ಜೆಡಿಎಸ್ ಮುಖಂಡರು ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಿಹಿ ಹಂಚಿ ಹಾಗೂ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸುವ ಮೂಲಕ ಆಚರಿಸಿದರು.
ಸಕಲೇಶಪುರದಲ್ಲಿ ರೈಲು ಅಪಘಾತದ ಕಲ್ಪಿತ ಕಾರ್‍ಯಾಚರಣೆ
ಸಕಲೇಶಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಹಾಗೂ ರೈಲ್ವೆ ಸಿಬ್ಬಂದಿಯಿಂದ ರೈಲು ಅಪಘಾತದ ಕಲ್ಪಿತ ಕಾರ್ಯಚರಣೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಪೆನ್‌ಡ್ರೈವ್‌ ಕೇಸಲ್ಲಿ ಯಾರೇ ಆದರೂ ಶಿಕ್ಷೆ ವಿಧಿಸಲಿ: ಶಾಸಕ ಕೆ.ಎಸ್.ಲಿಂಗೇಶ್

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತಂತೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸೇರಿದಂತೆ ಯಾವ ಪಕ್ಷದಲ್ಲಿ ಯಾರೇ ಆರೋಪಿಗಳು ಇದ್ದರೂ ಅವರನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಆಗ್ರಹಿಸಿದರು.  

  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 551
  • next >
Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved