• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವೇಗೌಡರ 92ನೇ ಹುಟ್ಟುಹಬ್ಬ: ಹಾಸನದಲ್ಲಿ ವಿಶೇಷ ಪೂಜೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 92ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಹಾಸನದ ಶ್ರೀ ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಪ್ರಜ್ವಲ್‌ ರೇವಣ್ಣಗೆ ರೆಡ್ ಕಾರ್ನರ್ ನೀಡಿ ವೀಸಾ ರದ್ದುಪಡಿಸಿ: ಜಿಲ್ಲಾ ಚಳುವಳಿಗಳ ಒಕ್ಕೂಟ
ಕೂಡಲೇ ರೆಡ್ ಕಾರ್ನರ್ ನೋಟಿಸ್ ಕೊಟ್ಟು ರಾಜತಾಂತ್ರಿಕ ವೀಸ ರದ್ದುಪಡಿಸಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು ಎಂದು ಅಶ್ಲೀಲ ವಿಡಿಯೋ ಪ್ರಕರಣ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಆಗ್ರಹಿಸಲಾಯಿತು. ಹಾಸನದಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಶನಿವಾರ ರಾಜ್ಯ ಮಟ್ಟದ ಸಮಾಲೋಚನಾ ಸಭೆ ನಡೆಸಿತು.
ಭಾರಿ ಮಳೆಯಿಂದ ಹೆಚ್ಚುತ್ತಿರುವ ಡೆಂಘೀ: ನಿಯಂತ್ರಣಕ್ಕೆ ಸೂಚನೆ
ಆಲೂರು ತಾಲೂಕಿನಾದ್ಯಂತ ಡೆಂಘೀ ಪ್ರಕರಣಗಳು ಪ್ರತಿದಿನ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಮುತುವರ್ಜಿ ವಹಿಸಿ ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಮೂಲಕ ಡೆಂಘೀ ರೋಗ ಹರಡದಂತೆ ತಡೆಯಬೇಕಾಗಿದೆ ಎಂದು ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ.
ಭಾರಿ ಮಳೆಯಿಂದ ಹೊಳೆನರಸೀಪುರ ಬೈಪಾಸ್ ರಸ್ತೆಯಲ್ಲಿ ನೀರು, ಸಂಚಾರ ದುಸ್ಥರ
ಹೊಳೆನರಸೀಪುರ ತಾಲೂಕಿನಲ್ಲಿ ಶುಕ್ರವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದರೆ, ಪಟ್ಟಣದ ಬೈಪಾಸ್ ರಸ್ತೆಯ ನಿವಾಸಿಗಳಲ್ಲಿ ಕಣ್ಣೀರು ತರಿಸಿದೆ.
ಚನ್ನರಾಯಪಟ್ಟಣದಲ್ಲಿ ಬಿಸಿಲ ಬೇಗೆ ತಣಿಸಿದ ಮಳೆರಾಯ
ನೂರಾರು ವರ್ಷಗಳ ಇತಿಹಾಸವಿರುವ ಮಳೆ ಮಲ್ಲೇಶ್ವರನಿಗೆ ಪ್ರಾರ್ಥನೆ ಮಾಡಿ ಹರಕೆ ಕಟ್ಟಿಕೊಳ್ಳುವ ಮೂಲಕ ಭಗವಂತನ ಮೊರೆ ಹೋಗಿದ್ದರು. ಶನಿವಾರ ಮಳೆಯಾಗಿದ್ದು ಧರೆ ಕೊಂಚ ತಂಪಾಗಿದೆ.
ಪೆನ್‌ಡ್ರೈವ್‌ ವಿಡಿಯೋ ಪ್ರಚಾರಕ್ಕೆ 4 ಸಚಿವರ ತಂಡ ರೂಪಿಸಿದ್ದೇ ಡಿ.ಕೆ.ಶಿವಕುಮಾರ್‌
ಪ್ರಜ್ವಲ್‌ ರೇವಣ್ಣ ಅವದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಪ್ರಚಾರದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕುತಂತ್ರ ಇದೆ ಎಂದು ಪೆನ್‌ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಸಿಲುಕಿರುವ ವಕೀಲ ದೇವರಾಜೇಗೌಡ ಗಂಭೀರವಾಗಿ ಆರೋಪಿಸಿದ್ದಾರೆ. ಹಾಸನದಲ್ಲಿ ಎಸ್‌ಐಟಿಗೆ ಅವರನ್ನು ಹಸ್ತಾಂತರಿಸುವ ವೇಳೆ ಮಾಧ್ಯಮದೊಂದಿಗೆ ಮಾತನಾಡಿದರು.
ಹಳೇಬೀಡಿನ ಪುಷ್ಪಗಿರಿ ಕ್ಷೇತ್ರಕ್ಕೆ ಯಾತ್ರಿಕರ ನಿವಾಸದ ಅಗತ್ಯ: ಮಾಜಿ ಶಾಸಕ ಲಿಂಗೇಶ್‌
ಶ್ರೀ ಕ್ಷೇತ್ರ ಪುಷ್ಪಗಿರಿಯ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಕರ್ನಾಟಕ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದು ಇಲ್ಲಿಗೆ ನಿತ್ಯ ಸಾವಿರಾರು ಭಕ್ತರು ಬಂದು ಹೋಗುತ್ತಾರೆ. ಹಾಗಾಗಿ ಇಲ್ಲಿಗೆ ಯಾತ್ರಿಕರ ನಿವಾಸದ ಅವಶ್ಯಕತೆ ಇದೆ ಎಂದು ಬೇಲೂರು ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಹಳೇಬೀಡಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಚನ್ನರಾಯಪಟ್ಟಣದಲ್ಲಿ ನೂತನ ಶ್ರೀ ಲಕ್ಷ್ಮಿದೇವಿ ದೇಗುಲದ ಉದ್ಘಾಟನೆ
ಚನ್ನರಾಯಪಟ್ಟಣದ ತಾಲೂಕಿನ ಕಸಬಾ ಹೋಬಳಿಯ ಡಿ.ಕಾಳೇನಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿದೇವಿ ಅಮ್ಮನ ಜೀರ್ಣೋದ್ಧಾರಗೊಂಡ ನೂತನ ದೇವಾಲಯದಲ್ಲಿ ಅಮ್ಮನ ನೂತನ ವಿಗ್ರಹ ಪ್ರತಿಷ್ಠಾಪನೆ, ನೂತನ ಶಿಖರ ಗೋಪುರದ ಕಳಶ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವಗಳು ಅತ್ಯಂತ ವಿಜೃಂಭಣೆಯಿಂದ ನಡೆದವು.
ಸರ್ಕಾರದ ಎಲ್ಲ ಸವಲತ್ತುಗಳ ಬಳಸಿಕೊಳ್ಳಿ: ನ್ಯಾಯಾಧೀಶ ಪ್ರಕಾಶ್ ನಾಯಕ್
ಕಾರ್ಮಿಕರು ತಮ್ಮ ಕಾಯಕದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ, ಸಿವಿಲ್ ನ್ಯಾಯಾಧೀಶ ಪ್ರಕಾಶ್ ನಾಯಕ್ ಹೇಳಿದರು. ಬೇಲೂರಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಕಾರ್ಮಿಕರ ದಿನದ ಅಂಗವಾಗಿ ಉಚಿತ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಸನದ ಖೂಬಾ ಮಸೀದಿಯಲ್ಲಿ ಹುಂಡಿ ಕಳವಿಗೆ ಯತ್ನ; ವರ್ಷದಲ್ಲಿ ನಾಲ್ಕನೇ ಪ್ರಯತ್ನ, ಪ್ರಕರಣ ದಾಖಲು
ಹಾಸನದ ಖೂಬಾ ಮಸೀದಿಯೊಂದರಲ್ಲಿ ಇಡಲಾಗಿದ್ದ ಹುಂಡಿಯ ಹಣ ಕದಿಯಲು ಕಳ್ಳನೊಬ್ಬ ಸೈಜುಗಲ್ಲನ್ನು ಡಬ್ಬಿ ಮೇಲೆ ಹಾಕಿ ಹಾಗೂ ಕಬ್ಬಿಣದಿಂದ ಮೀಟಿ ವಿಫಲ ಪ್ರಯತ್ನ ನಡೆಸಿದ ಘಟನೆ ನಗರದ ಶರೀಫ್ ಕಾಲೋನಿಯಲ್ಲಿ ನಡೆದಿದೆ. ಒಂದೇ ವರ್ಷದೊಳಗೆ ಒಂದೇ ಮಸೀದಿಯಲ್ಲಿ ನಾಲ್ಕು ಬಾರಿ ಕಳ್ಳತನ ಯತ್ನ ನಡೆದಿದೆ.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 551
  • next >
Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved