ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಮೇಶ್ ಜಾರಕಿಹೊಳಿ ಶಾಸ್ತ್ರ ಹೇಳೋ ವಿದ್ಯೆ ಕಲಿತಿದ್ದಾರೆ
ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎನ್ನುವ ಮೂಲಕ ರಮೇಶ್ ಜಾರಕಿಹೊಳಿ ಹೇಳಿಕೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ತಿರುಗೇಟು ನೀಡಿದ್ದಾರೆ.
ಕರವೇಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ
ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಬೇಲೂರು ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಹಾಸನಾಂಬೆ ದೇಗುಲ ಸಿದ್ಧತೆ ವೀಕ್ಷಣೆ ಮಾಡಿದ ಜಿಲ್ಲಾ ಮಂತ್ರಿ ಕೆ.ಎನ್. ರಾಜಣ್ಣ
ಹಾಸನಾಂಬೆ ದೇವಾಲಯದ ಬಾಗಿಲು ತೆಗೆದು ದೇವಿ ದರ್ಶನ ನೀಡುವ ಒಂದು ದಿನ ಮೊದಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ದೇಗಲಕ್ಕೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.
ಹಳೇಬೀಡು ದೇವಸ್ಥಾನ ರಸ್ತೆ ಅಗಲೀಕರಣ ಗೊಂದಲಕ್ಕೆ ತೆರೆ
ಶಾಸಕರಾದ ಹುಲ್ಲಳ್ಳಿ ಸುರೇಶ್ ಸ್ಥಳೀಯರೊಂದಿಗೆ ಸಭೆ ನಡೆಸಿದ ಬಳಿಕ ಹಳೇಬೀಡು ದೇವಸ್ಥಾನ ರಸ್ತೆ ಅಗಲೀಕರಣ ವಿಚಾರ ಸಂಬಂಧ ಇದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ಜಿಲ್ಲೆಯಲ್ಲಿ ಬೆಳೆ ನಷ್ಟಕ್ಕೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು
ಹಾಸನ ಜಿಲ್ಲೆಯಲ್ಲಿ 131 ಕೋಟಿ ರು. ಮೌಲ್ಯದಷ್ಟು ಬೆಳೆ ಹಾನಿಯಾಗಿದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಒತ್ತಾಯಿಸಿದ್ದಾರೆ.
ರಮೇಶ್ ಜಾರಕಿಹೊಳಿಗೆ ಭ್ರಮನಿರಸನ ಗ್ಯಾರಂಟಿ ಎಂದ ಶಾಸಕ ಶಿವಲಿಂಗೇಗೌಡ
ರಾಜ್ಯ ಸರ್ಕಾರ ಮಹಾರಾಷ್ಟ್ರ ರೀತಿಯಲ್ಲಿ ತಾನೇ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಿಡಿಕಾರಿದ್ದಾರೆ.
ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಆಲೂರಿನಲ್ಲಿ ಪ್ರತಿಭಟನೆ
ಸಂಕಷ್ಟಕ್ಕೆ ಸಿಲುಕಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಆಲೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.
ನವ್ಕೀಸ್ನಲ್ಲಿ ನವೆಂಬರ್ 2ರಂದು ಕನ್ನಡ ರಾಜ್ಯೋತ್ಸವ
ಹಾಸನ ನಗರದ ಹೊರವಲಯದಲ್ಲಿರುವ ನವ್ಕೀಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನವೆಂಬರ್ 2ರಂದು ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಅದೇ ಸಂದರ್ಭದಲ್ಲಿ ಕನ್ನಡ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ "ಕಲ್ಪ " ಪ್ರಯೋಗಾಲಯದ ಉದ್ಘಾಟನೆ ಮಾಡಲಾಗುವುದು.
ರಾಜ್ಯಮಟ್ಟಕ್ಕೆ ಹಾನಗಲ್ಲು ಸರ್ಕಾರಿ ಪ್ರೌಢಶಾಲೆ ಕ್ರೀಡಾಪಟುಗಳು
೨೦೨೨-೨೩ನೇ ಸಾಲಿನ ಪ್ರೌಢಶಾಲೆಗಳ ವಿಭಾಗಮಟ್ಟದ ಕ್ರೀಡಾಕೂಟದಲ್ಲಿ ಹಾಸನ ಜಿಲ್ಲಾ ಅರಕಲಗೂಡು ತಾಲೂಕು ಹಾನಗಲ್ಲು ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಪನ್ನ
ಹಾಸನ ನಗರದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ದೇವರ ರಥೋತ್ಸವ ಮತ್ತು ಕುಂಭಾಭಿಷೇಕ ಮಹಾಪೂಜೆಯು ಭಾನುವಾರ ಬೆಳಿಗ್ಗೆ ನೆರವೇರಿತು.
< previous
1
...
431
432
433
434
435
436
437
438
439
440
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?