• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೃತ ಮಕ್ಕಳ ಮನೆಗೆ ಶ್ರೇಯಸ್‌ ಭೇಟಿ, ಸಾಂತ್ವನ
ಆಲೂರು ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ಗುರುವಾರ ಕೆರೆಗೆ ಈಜಲು ಹೋಗಿ ಮೃತಪಟ್ಟ ಮಕ್ಕಳ ಮನೆಯಲ್ಲಿರುವ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಕಾಂಗ್ರೆಸ್ ಮುಖಂಡ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್‌ ಪಟೇಲ್‌, ಮುರಳಿ ಮೋಹನ್ ಕುಟುಂಬದವರಿಗೆ ಭರವಸೆ ನೀಡಿದರು.
ಹೊಳೆನರಸೀಪುರದಲ್ಲಿ ನ್ಯಾಯಾಂಗ ಬಂಧನಕ್ಕೆ ವಕೀಲ ದೇವರಾಜೇಗೌಡ
ಹೊಳೆನರಸೀಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಯಾಗಿರುವ ವಕೀಲ ದೇವರಾಜೇಗೌಡರನ್ನು ಮೇ ೨೪ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.
ಸಾಮಾಜಿಕ ಕಳಕಳಿ, ಜವಾಬ್ದಾರಿ ಅರಿಯಿರಿ: ತಹಸೀಲ್ದಾರ್ ಶ್ವೇತಾ
ವಿದ್ಯಾರ್ಥಿನಿಯರು ವೃತ್ತಿ ಜೀವನದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೆ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ತಹಸೀಲ್ದಾರ್ ಶ್ವೇತಾ ಎನ್.ರವೀಂದ್ರ ಕರೆ ನೀಡಿದರು. ಹಾಸನದಲ್ಲಿ ವುಮನ್ಸ್ ಕಾಲೇಜ್ ನ್ಯೂಸ್ ಪತ್ರಿಕೆ ಬಿಡುಗಡೆ ಮತ್ತು ಪ್ರಾಯೋಗಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿನ ಬದಲಾವಣೆಗೆ ವಿಜ್ಞಾನದ ಅವಿಷ್ಕಾರಗಳೇ ಕಾರಣ: ಅಶೋಕ್‌ ಹಾರನಹಳ್ಳಿ
ಹಿಂದಿನ ದಿನಗಳಿಗಿಂತ ಇಂದಿನ ದಿನಗಳಲ್ಲಿ ಆಗಿರುವ ಬದಲಾವಣೆಗೆ ವಿಜ್ಞಾನದಲ್ಲಿ ಆಗಿರುವ ಹೊಸ ಹೊಸ ಅವಿಷ್ಕಾರಗಳೇ ಕಾರಣ ಎಂದು ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ ತಿಳಿಸಿದರು. ಹಾಸನದಲ್ಲಿ ಎ.ವಿ.ಕಾಂತಮ್ಮ ಮಹಿಳಾ ಕಾಲೇಜು ರಜತ ಮಹೋತ್ಸವ ನೆನಪಿನ ೩೦ನೇ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಡ, ಮಧ್ಯಮ ವರ್ಗಕ್ಕೆ ವರದಾನ ಈ ಆಲೂರಿನ ಸರ್ಕಾರಿ ಕಾಲೇಜು
ಆಲೂರಿನ ಸರ್ಕಾರಿ ಪದವಿ ಕಾಲೇಜು ಎರಡು ದಶಕಗಳ ಹಿಂದೆ ಕೇವಲ ೫೫ ವಿದ್ಯಾರ್ಥಿಗಳಿಂದ ಪ್ರಾರಂಭವಾಗಿಯೀಗ ಒಂದು ಹಂತದಲ್ಲಿ ೪೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವರದಾನವಾಗಿದೆ.
ಮುಂದಿನ ವರ್ಷ ರಾಜ್ಯಕ್ಕೆ ಟಾಪ್ ನಮ್ಮ ಗುರಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ನೀಡುವಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪರಿಶ್ರಮ ಶ್ಲಾಘನೀಯ. ಮುಂದಿನ ವರ್ಷ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸುವ ಗುರಿ ನಮ್ಮದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕ ಜವರೇಗೌಡ ಹೇಳಿದರು. ಅರಸೀಕರೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ಬೇಲೂರಿನಲ್ಲಿ ಆಟೋಗಳಿಗೆ ಸರಳ ಸಂಖ್ಯೆ ಸ್ಟಿಕರ್
ಬೇಲೂರು ಪಟ್ಟಣದ ವ್ಯಾಪ್ತಿಯಲ್ಲಿನ ಆಟೋಗಳಿಗೆ ಅನುಕ್ರಮವಾಗಿ ಸರಳವಾದ ಸಂಖ್ಯೆ ಇರುವ ಸ್ಟಿಕರ್‌ಗಳನ್ನು ಅಂಟಿಸುವ ಕಾರ್ಯಕ್ರಮಕ್ಕೆ ಪಿಎಸ್ಐ ಪ್ರವೀಣ್ ಚಾಲನೆ ನೀಡಿದರು.
ಈಜಲು ಹೋಗಿ ಆಲೂರು ಕೆರೇಲಿ ಪ್ರಾಣತೆತ್ತ ನಾಲ್ವರು ಮಕ್ಕಳು
ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ಮಕ್ಕಳು ಹೂಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಆಲೂರಿನ ಕದಾಳು ಗ್ರಾಮ ಪಂಚಾಯಿತಿ ಮುತ್ತಿಗೆಪುರ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಪೃಥ್ವಿರಾಜ್ (೧೪), ವಿಶ್ವಾಸ್ (೧೩), ಜೀವನ್ (೧೩) ಮತ್ತು ಸಾತ್ವಿಕ್ (೧೩) ಮೃತಪಟ್ಟ ದುರ್ದೈವಿ ಮಕ್ಕಳು.
ಮಳೆಯಾದರೂ ಭರ್ತಿಯಾಗದ ಕೆರೆ ಕಟ್ಟೆಗಳು

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮುಂಗಾರಿನ ಆಗಮನ ವಿಳಂಬವಾಗುತ್ತಿದ್ದು, ಈ ವರ್ಷವೂ ಜಿಲ್ಲೆಯ ವಿವಿಧೆಡೆ ಕಳೆದ ಎರಡು ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. 

ಮದ್ಯ ಸೇವಿಸಿ ಬಾಲಕಿ ಜೊತೆ ಅನುಚಿತ ವರ್ತನೆ
ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮಾದಕ ವ್ಯಸನಿಯೊಬ್ಬ ಏಕಾಏಕಿ ಅಡ್ಡ ಹಾಕಿ ಆಕೆಯ ಜತೆ ಅನುರ್ಚಿತವಾಗಿ ನಡೆದುಕೊಂಡಿದಲ್ಲದೇ ಬಲವಂತ ಮಾಡಲು ಮುಂದಾದಾಗ ವಿರೋಧ ವ್ಯಕ್ತಪಡಿಸಿದ ವೇಳೆ ಆಕೆಗೆ ಥಳಿಸಿದ್ದು, ಸುತ್ತಮುತ್ತ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಆತನನ್ನು ಹಿಡಿಯಲು ಮುಂದಾದಾಗ ಪರಾರಿಯಾದ ಘಟನೆ ಮಂಗಳವಾರ ರಾತ್ರಿ ೮ ಗಂಟೆಯ ಸಮಯದಲ್ಲಿ ನಗರದಲ್ಲಿ ನಡೆದಿದೆ.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 551
  • next >
Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved