• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಸೀಕೆರೆ ಗಂಡಸಿ ಶಾಲೆಯಲ್ಲಿ ಗುರುವಂದನೆ, ಸ್ನೇಹ ಸಂಭ್ರಮ
ಶ್ರೀ ಶಂಭುಲಿಂಗೇಶ್ವರ ವಿದ್ಯಾ ಸಂಸ್ಥೆ, ಗಂಡಸಿ ಪ್ರೌಢ ಶಾಲೆಯ 2000-2001 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಂಭ್ರಮ ಕಾರ್ಯಕ್ರಮವನ್ನು ಅರಸೀಕೆರೆ ಹಳ್ಳಿಮನೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಸನಾತನ ಸಂಸ್ಕೃತಿಗೆ ಬ್ರಾಹ್ಮಣರ ಕೊಡುಗೆ ಅಪಾರ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ
ಬೇಲೂರು ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾದ ವಾರ್ಷಿಕ ಮಹಾಸಭೆ ಹಮ್ಮಿಕೊಳ್ಳಲಾಗಿತ್ತು.
ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಕೇರಳಾಪುರ ಗ್ರಾಮ ಪಂಚಾಯಿತಿ
ಬಸವಾಪಟ್ಟಣದ ಕೇರಳಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸುಮಾರು ೩ ಸಾವಿರ ಮನೆಗಳಿದ್ದು ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾತದಾರರನ್ನು ಹೊಂದಿರುವ ಗ್ರಾಮಗಳಲ್ಲಿ ಒಂದಾಗಿದೆ.
ಬೇಲೂರು ಚನ್ನಕೇಶವ ಸ್ವಾಮಿ ಭಕ್ತರಿಗೆ ಸಿದ್ಧವಾದ ಕುಡಿವ ನೀರಿನ ಘಟಕ
ಕನ್ನಡಪ್ರಭ ವರದಿಯಿಂದ ಕೊನೆಗೂ ಎಚ್ಚೆತ್ತ ಬೇಲೂರಿನ ಚನ್ನಕೇಶವಸ್ವಾಮಿ ದೇಗುಲದ ಆಡಳಿತ ಮಂಡಳಿಯವರು ಶುದ್ಧ ನೀರಿನ ಘಟಕವನ್ನು ದುರಸ್ತಿಗೊಳಿಸುವ ಮೂಲಕ ಚನ್ನಕೇಶವನ ಭಕ್ತರ ಶಾಪದಿಂದ ಸದ್ಯಕ್ಕೆ ಪಾರಾಗಿದ್ದಾರೆ.
ಹಾಸನದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಎನ್. ಶೈಲಜಾ ಹಾಸನ್‌ಗೆ ಅಭಿನಂದನೆ
ಹಾಸನ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎನ್. ಶೈಲಜಾ ಹಾಸನ್ ಅವರು ಆಯ್ಕೆಯಾಗಿವುದಕ್ಕೆ ಹಾಸನ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಅರಕಲಗೂಡಿನ ವಾಣಿಜ್ಯ ಮಳಿಗೆಗಳ ಹರಾಜಿಗೆ ನಿರ್ಧಾರ
ಗುತ್ತಿಗೆ ಅವಧಿ ಮುಗಿದಿರುವ 122 ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ನಡೆಸಲು ಅರಕಲಗೂಡು ಪಟ್ಟಣ ಪಂಚಾಯಿತಿ ವಿಶೇಷ ಸಭೆಯಲ್ಲಿ ನಿರ್ಧರಿಸಲಾಯಿತು.
ಇಂದು ರಕ್ತದಾನಿಗಳ ಸಂಖ್ಯೆ ಕ್ಷೀಣಿಸುತ್ತಿದೆ: ಸಿವಿಕೆಎಲ್ ಸಂಸ್ಥೆಯ ಲೋಹಿತ್
ಚನ್ನರಾಯಪಟ್ಟಣ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಡಾ.ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಸಿವಿಕೆಎಲ್ ಸ್ವಯಂ ಸೇವಾ ಸಂಸ್ಥೆ ಮತ್ತು ಚನ್ನರಾಯಪಟ್ಟಣ ಸ್ವಯಂ ಪ್ರೇರಿತ ರಕ್ತ ಕೇಂದ್ರದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಲೋಕಸಭೆ ಚುನಾವಣೆ ಹಿನ್ನೆಲೆ ಬೇಲೂರಲ್ಲಿ ನೀತಿ ಸಂಹಿತೆ ಮಾಹಿತಿ ನೀಡಿದ ಚುನಾವಣಾಧಿಕಾರಿ
ಏಪ್ರಿಲ್‌ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಬೇಲೂರಲ್ಲಿ ನೂತನವಾಗಿ ನೇಮಕಗೊಂಡಿರುವ ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್ ಎಂ ಮಮತಾ ನೀಡಿದರು.
ಆಧ್ಯಾತ್ಮ ರೋಗಿಯನ್ನು ನಿರೋಗಿ ಮಾಡುತ್ತದೆ: ಡಾ.ರವಿಕಿರಣ್
ರೋಗಿಯು ತನ್ನ ಮನೋಸ್ಥೈರ್ಯವನ್ನು ವೃದ್ಧಿಸಿಕೊಂಡು ನಿರೋಗಿಯೆಂಬಂತೆ ಜೀವಿಸಬಲ್ಲ ಎಂದು ಹಾಸನ ವೈದ್ಯಕೀಯ ಮಹಾವಿದ್ಯಾಲಯ ‘ಹಿಮ್ಸ್’ನ ಕ್ಯಾನ್ಸರ್ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಬಿ ರವಿಕಿರಣ್ ಹೇಳಿದರು. ಹಾಸನ ವೈದ್ಯಕೀಯ ಮಹಾವಿದ್ಯಾಲಯ ಅಧ್ಯಾತ್ಮ ಕುರಿತು ಆಯೋಜಿಸಿದ್ದ ಉಪನ್ಯಾಸದಲ್ಲಿ ಮಾತನಾಡಿದರು.
ಅರಸೀಕೆರೆ ನಗರಸಭೆ ಅಯವ್ಯಯದಲ್ಲಿ ₹72.17 ಕೋಟಿ ಆದಾಯ ನಿರೀಕ್ಷೆ
ಅರಸೀಕೆರೆ ನಗರಸಭೆಯ ೨೦೨೪-೨೫ ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿಯಲ್ಲಿ ವಿವಿಧ ೨೩ ಮೂಲಗಳ ಆದಾಯಗಳಿಂದ ೭೨,೧೭.೨೫,೦೦೦ ಕೋಟಿ ರು. ಆದಾಯ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 507
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved