• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಯಮತ್ತೂರಿನಿಂದ ಸೈಕಲ್‌ನಲ್ಲಿ ಬಂದ ಪುನೀತ್‌ ಅಭಿಮಾನಿಗೆ ಸ್ವಾಗತ
ಹೊಳೆನರಸೀಪುರ ಪಟ್ಟಣಕ್ಕೆ ಸೈಕಲ್ ಪ್ರವಾಸ ಮಾಡುತ್ತಾ ಆಗಮಿಸಿದ ಪುನೀತ್ ರಾಜಕುಮಾರ್ ಅಭಿಮಾನಿ ಹಾಗೂ ಸೈಕಲ್ ಪ್ರವಾಸ ಮಾಡುವ ಮೂಲಕ ಗಿನ್ನೀಸ್ ದಾಖಲೆ ಮಾಡಲು ಹೊರಟಿರುವ ಕೊಯಮತ್ತೂರಿನ ಮುತ್ತು ಸೆಲ್ವಂ ಅವರನ್ನು ಅಪ್ಪು ಅಭಿಮಾನಿಗಳು ಗೌರವಿಸಿದರು.
ಹಾಸನದಲ್ಲಿ ಈ ಬಾರಿ ದೇವೇಗೌಡರೇ ಸ್ಪರ್ಧಿಸಲೆಂದ ಮಂಜು
ಹಾಸನ ಲೋಕಸಭಾ ಕ್ಷೇತ್ರಕ್ಕೆ ನಮ್ಮ ಪಕ್ಷದಿಂದ ದೇವೇಗೌಡರು ನಿಲ್ಲಬೇಕೆಂದು ಒತ್ತಾಯ ಮಾಡಿದ್ದೇನೆ ಎಂದು ಶಾಸಕ ಎ ಮಂಜು ಹೇಳಿದ್ದಾರೆ.
ಬೇಲೂರಲ್ಲಿ ಪ್ರವಾಸಿಗರ ಮೇಲೆ ಪಾರ್ಕಿಂಗ್‌ ಗುತ್ತಿಗೆದಾರನಿಂದ ಹಲ್ಲೆ
ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಪಾರ್ಕಿಂಗ್ ಸುಂಕ ವಸೂಲಿಗಾರನೋರ್ವ ಮಹಿಳಾ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೇಲೂರಿನಲ್ಲಿ ನಡೆದಿದೆ.
ಪ್ರತಿದಿನ ಕನಿಷ್ಠ ೭ ಗಂಟೆ ವಿದ್ಯುತ್‌ ನೀಡಲು ಆಗ್ರಹ
ಪ್ರತಿದಿನ ಕೃಷಿ ಪಂಪ್‌ಸೆಟ್‌ಗಳಿಗೆ ೭ ಗಂಟೆ ೩ ಪೇಸ್ ವಿದ್ಯುತ್ ಸರಬರಾಜಿಗಾಗಿ ಒತ್ತಾಯಿಸಿ ನಗರದ ಸಂತೆಪೇಟೆ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಚೆಸ್ಕಾಂ ಕಚೇರಿ ಮುಂದೆ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಗೋಬಿ ಮಂಚೂರಿ ಮಾಡುವ ವ್ಯಕ್ತಿಯ ಕೊಲೆ
ಗೋಬಿಮಂಚೂರಿ ಹಾಕುವ ಕೆಲಸ ಮಾಡುತ್ತಿದ್ದ ವ್ಯಕ್ತಿ ಓರ್ವನನ್ನು ಕಲ್ಲು, ಇಟ್ಟಿಗೆಯಿಂದ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಅರಸೀಕೆರೆ ಮುಖ್ಯ ರಸ್ತೆಯಲ್ಲಿಯೇ ನಡೆದಿದೆ.
ಪ್ರೊ. ಭಗವಾನ್ ಹೇಳಿಕೆ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಒಕ್ಕಲಿಗರು ಸಂಸ್ಕೃತಿ ಹೀನರು ಎಂಬುದಾಗಿ ಹೇಳಿಕೆ ನೀಡಿದ್ದ ಪ್ರೊ. ಭಗವಾನ್‌ರವರ ಹೇಳಿಕೆಯನ್ನು ಖಂಡಿಸಿ ಪಟ್ಟಣದಲ್ಲಿ ನಾನಾ ಪ್ರಗತಿಪರ ಸಂಘಟನೆಗಳು ಭಗವಾನ್‌ರವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ, ಅವರ ಗಡಿಪಾರಿಗೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕಾಡಾನೆ ಕುರಿತು ಜನಜಾಗೃತಿ
ನೇಚರ್ ಕನ್ಸರ್ವೇಷನ್ ಫೌಂಡೇಶನ್ ಮೈಸೂರು, ಕರ್ನಾಟಕ ಅರಣ್ಯ ಇಲಾಖೆ ಹಾಗೂ ರೋಟರಿ ಸಂಸ್ಥೆಯ ಸಹಯೋಗದಲ್ಲಿ ಆನೆ ಮತ್ತು ಜನರ ಹೊಂದಾಣಿಕೆ ಕುರಿತಂತೆ ಜನಜಾಗೃತಿಯನ್ನು ಮೂಡಿಸಲಾಯಿತು.
ಕಾಂಗ್ರೆಸ್‌ ವಿರುದ್ಧ ಶಾಸಕ ಸಿಮೆಂಟ್‌ ಮಂಜು ಪ್ರತಿಭಟನೆ
ರಾಜ್ಯವನ್ನು ಲೂಟಿ ಹೊಡೆಯುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಮಂಗಳವಾರ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೇಶದಲ್ಲಿ ಇಂದಿಗೂ ಶೇಕಡ 32ರಷ್ಟು ಬಾಲ್ಯವಿವಾಹ
ಬಾಲ್ಯ ವಿವಾಹವು ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಅನಿಷ್ಟ ಪದ್ಧತಿಯಾಗಿದ್ದು ಅದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಾಂತರಾಜ್ ತಿಳಿಸಿದರು.
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಸರ್ಕಾರಿ ಬಸ್‌
ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಅರಸೀಕೆರೆಯಿಂದ ಹುಳಿಯಾರು ಕಡೆಗೆ ಹೋಗುತ್ತಿದ್ದ ಬಸ್ ಏಕಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದೆ
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved