• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಳೆನರಸೀಪುರದ ಸಮುದಾಯ ಭವನ ನಿರ್ಮಾಣ ವಿಚಾರದಲ್ಲಿ ಜೆಡಿಎಸ್‌ ನಾಯಕರ ನಡುವೆ ಕಲಹ: ವಿಡಿಯೋ ವೈರಲ್‌
ಹೊಳೆನರಸೀಪುರದ ಮಾದಿಹಳ್ಳಿ ಗ್ರಾಮದಲ್ಲಿ ಸಮೂದಾಯ ಭವನ ನಿರ್ಮಾಣಕ್ಕಾಗಿ ಜಾಗ ಗೊತ್ತುಪಡಿಸುವ ವಿಚಾರಕ್ಕೆ ಜೆಡಿಎಸ್ ಮುಖಂಡ ಮತ್ತು ಗ್ರಾಮದ ಕಾರ್ಯಕರ್ತನ ನಡುವೆ ಮಾತಿನ ಚಕಮುಕಿ ತಾರಕಕ್ಕೇರಿ, ಕೈ ಮಿಲಾಯಿಸುವ ಹಂತದಲ್ಲಿ ಕೆಲವರ ಮದ್ಯಸ್ಥಿಕೆಯಿಂದ ಶಮನವಾಗಿದೆ.
ದೇಶದ ತಾಯಿ ಮಹಿಳೆಗೆ ಗೌರವ ನೀಡಬೇಕು: ಸರ್ಕಾರಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಮುಳ್ಳಯ್ಯ
ಭಾರತ ದೇಶದ ಮೊದಲನೇ ಪ್ರಜೆ ರಾಷ್ಟ್ರಪತಿಯು ಮಹಿಳೆ. ಆದ್ದರಿಂದ ನಾವು ಮಹಿಳೆಯರಿಗೆ ಅತ್ಯಂತ ಗೌರವ ನೀಡಬೇಕು ಎಂದು ಸರ್ಕಾರಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಮುಳ್ಳಯ್ಯ ತಿಳಿಸಿದರು. ಹಳೇಬೀಡಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ನಿತ್ಯ ದಾಸೋಹ ನೀಡುವ ಮಹಿಳೆಯರಿಗೆ ಹಾಗೂ ಶಾಲೆಯ ಮಹಿಳಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರ ತ್ಯಾಗ ಬಲಿದಾನ ನೆನೆಯಬೇಕು: ಸಮಾಜ ಸೇವಕಿ ಲಯನ್ ಮಾಲತಿ ಹೆಗ್ಡೆ
ಪ್ರತಿದಿನವೂ ಕೆಲವು ಮಹಿಳೆಯರ ತ್ಯಾಗ ಬಲಿದಾನಗಳನ್ನು ನೆನೆಯಬೇಕಾಗುತ್ತದೆ ಎಂದು ಸಮಾಜ ಸೇವಕಿ ಲಯನ್ ಮಾಲತಿ ಹೆಗ್ಡೆ ತಿಳಿಸಿದರು. ಹಾಸನದ ಕುವೆಂಪು ಮಹಿಳಾ ಸಂಘದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಪಘಾತ ಪ್ರಕರಣ ಶೀಘ್ರ ಇತ್ಯರ್ಥವಾಗಬೇಕು: ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್.
ಅಪಘಾತ ಪ್ರಕರಣಗಳು ಬೇಗ ಇತ್ಯರ್ಥಗೊಂಡು ವಿಮಾ ಕಂಪೆನಿ ಕೂಡ ಆದಷ್ಟು ಬೇಗ ಪರಿಹಾರ ದೊರೆಯುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್. ಅಭಿಪ್ರಾಯ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ನಡೆದ ಲೋಕ ಅದಾಲತ್‌ ನಂತರ ಮಾಹಿತಿ ನೀಡಿದರು.
ಹೋರಾಟದಿಂದ ಮಹಿಳೆ ಹಕ್ಕುಗಳಿಗೆ ಮನ್ನಣೆ: ಸ್ಕೌಟ್ಸ್‌, ಗೈಡ್ಸ್‌ನ ರಾಜ್ಯ ಸಂಘಟನಾ ಆಯುಕ್ತೆ ಪ್ರಿಯಾಂಕ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಆಲೂರು ವತಿಯಿಂದ ಹಾಸನದ ಆಲೂರು ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಣತೂರು ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಶ್ರೇಯಸ್‌ ಪಟೇಲ್‌ ಗೆಲ್ಲಿಸಿ, ದೆಹಲಿಗೆ ಕಳುಹಿಸಿ: ಶಾಸಕ ಶಿವಲಿಂಗೇಗೌಡ
ನ್ಯಾಯ ನೀತಿ, ಸತ್ಯ, ಧರ್ಮದ ಕಡೆ ಮತ ನೀಡುವ ಮೂಲಕ ಒಬ್ಬ ಅನಾಥನನ್ನು ಗೆಲ್ಲಿಸಿ ದೆಹಲಿಗೆ ಕಳುಹಿಸಿಕೊಡಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಚನ್ನರಾಯಪಟ್ಟಣದ ಕತ್ತರಿಘಟ್ಟ ಗ್ರಾಮದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.
ಆಲೂರಿನ ಕಾಂಗ್ರೆಸ್‌ ಮುಖಂಡ ಭೇಟಿಯಾದ ಶ್ರೇಯಸ್ ಪಟೇಲ್‌
ಹಾಸನ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಸಚಿವ ದಿವಂಗತ ಜಿ.ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಹಾಸನ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹೊನ್ನವಳ್ಳಿ ಗಣೇಶ್ ರವರ ಆಲೂರು ನಿವಾಸಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.
ಪುರುಷರ ಸಾಧನೆಗೆ ಮಹಿಳೆಯೇ ಬೆನ್ನೆಲುಬು: ಚಲನಚಿತ್ರ ನಟಿ ಶೃತಿ
ಸಮಾಜದಲ್ಲಿ ಮಹಿಳೆ ಇರುವುದರಿಂದ ಪುರುಷ ಯಶಸ್ವಿಯಾಗಿ ಗುರಿ ಸಾಧಿಸಲು ಸಾಧ್ಯವಾಗಿದೆ ಎಂದು ಕನ್ನಡ ಚಲನಚಿತ್ರದ ಹಿರಿಯ ನಟಿ ಶೃತಿ ಅಭಿಪ್ರಾಯಪಟ್ಟರು. ಹಾಸನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.
ರಕ್ತ ಕೊಟ್ಟೇವು, ಕೋಳಿ ಅಂಗಡಿಗೆ ಅವಕಾಶವಿಲ್ಲ: ಛಲವಾದಿ ಮಹಾಸಭಾ ಅಧ್ಯಕ್ಷ ಮಂಜುನಾಥ್
ಚನ್ನಕೇಶವನ ದೇವಾಲಯ ಆವರಣದಲ್ಲಿ ಕೋಳಿ ಅಂಗಡಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು ಕೋಳಿ ಅಂಗಡಿ ಮಾಲೀಕರು ನ್ಯಾಯಾಲಯದ ತಡೆ ಆಜ್ಞೆ ತಂದು ಅಲ್ಲೇ ಅಂಗಡಿ ತೆರೆಯುವ ಹುನ್ನಾರ ನಡೆಸಿದ್ದು, ದಲಿತರ ರಕ್ತ ಹರಿದರೂ ಪರವಾಗಿಲ್ಲ, ಯಾವುದೇ ಕಾರಣಕ್ಕೂ ಮತ್ತೆ ವ್ಯಾಪಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಮಂಜುನಾಥ್ ಕಿಡಿಕಾರಿದರು. ಬೇಲೂರಿನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಅರಕಲಗೂಡಲ್ಲಿ ರೈತರ ಪಾಲಿಗೆ ಕಲ್ಪವೃಕ್ಷವಾದ ಹೊಗೆಸೊಪ್ಪು ಬೆಳೆ
ಅರಕಲಗೂಡಲ್ಲಿ ತಂಬಾಕಿಗೆ ಚಿನ್ನದ ಬೆಲೆ ದೊರೆತ ಕಾರಣಕ್ಕಾಗಿ ರೈತರು ಈ ಬಾರಿ ಹೊಗೆಸೊಪ್ಪು ಬೆಳೆ ಬೆಳೆಯಲು ಹೆಚ್ಚು ಉತ್ಸುಕರಾಗಿದ್ದು ಈಗಾಗಲೇ ಸಸಿ ಮಾಡಿ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ.
  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • ...
  • 507
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved