• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ದತ್ತಿ (ತಿದ್ದುಪಡಿ) ವಿಧೇಯಕ ರದ್ದತಿಗೆ ಕರ್ನಾಟಕ ಧಾರ್ಮಿಕ ಸಂಸ್ಥೆಗಳ ಮಹಾಸಂಘ ಒತ್ತಾಯ
ದೇವಸ್ಥಾನಗಳ ಪರಂಪರೆಯ ರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಹಾಗಾಗಿ ಈ ಕಲಂಗಳನ್ನು ರದ್ದು ಮಾಡಬೇಕು ಎಂದು ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸದಸ್ಯರು ಹಾಸನದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಹಾಸನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಸಮ್ಮೇಳನ ರಥಕ್ಕೆ ಶಾಸಕ ಎಚ್‌.ಪಿ.ಸ್ವರೂಪ್‌ ಚಾಲನೆ
ಹಾಸನ ಜಿಲ್ಲಾ ೨೨ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ನಗರದ ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಶಾಸಕ ಎಚ್.ಪಿ. ಸ್ವರೂಪ್ ಹಾಗೂ ಸಾಹಿತಿಗಳು ಹಸಿರು ಬಾವುಟ ಪ್ರದರ್ಶಿಸುವುದರ ಮೂಲಕ ಚಾಲನೆ ನೀಡಿದರು.
ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಿತಿ ಮೇಲಕ್ಕೆ
ಈಗ ಜಾಗತಿಕ ಮಟ್ಟದಲ್ಲಿ ಭಾರತ ಉನ್ನತ ಸ್ಥಾನಕ್ಕೇರಿದೆ. ಆದ್ದರಿಂದ ಮತ್ತೆ ಪ್ರಧಾನಿಯಾಗಬೇಕಿದೆ ಎಂದು ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಹೊಳೆನರಸೀಪುರದಲ್ಲಿ ಶುಕ್ರವಾರ ಸಂಜೆ ನಮೋ ಬ್ರಿಗೇಡ್ ತಾಲೂಕು ಘಟಕ ಆಯೋಜನೆ ಮಾಡಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಸನದಲ್ಲಿ ಮೂರೇ ನಿಮಿಷದಲ್ಲಿ ಬಜೆಟ್‌ ಓದಿದ ನಗರಸಭೆ ಆಯುಕ್ತ
ಹಾಸನ ನಗರಸಭೆ ಕುವೆಂಪು ಸಭಾಂಗಣದಲ್ಲಿ ಶನಿವಾರ ಮದ್ಯಾಹ್ನ ೨.೪೦ಕ್ಕೆ ಪ್ರಾರಂಭವಾದ ೨೦೨೪-೨೫ನೇ ವರ್ಷದ ಆಯವ್ಯಯ ಮಂಡನೆಯನ್ನು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅಧ್ಯಕ್ಷತೆಯಲ್ಲಿ ನಗರಸಭೆ ಆಯುಕ್ತರಾದ ಸಿ. ಯೋಗಾನಂದ್ ಅವರು ಕೇವಲ ಮೂರು ನಿಮಿಷದಲ್ಲಿ ಬಜೆಟ್ ಓದಿ ಮುಗಿಸಿದರು.
ಲಯನ್ಸ್‌ ಸಂಸ್ಥೆ ಆಸ್ತಿ ಇದ್ದಂತೆ: ಸಿಮೆಂಟ್‌ ಮಂಜು ಅಭಿಮತ
ಸಕಲೇಶಪುರ ಪಟ್ಟಣದ ಲಯನ್ಸ್ ಸಂಸ್ಥೆ ತಾಲೂಕಿಗೆ ಒಂದು ಆಸ್ತಿ ಇದ್ದ ಹಾಗೆ ಎಂದು ಶಾಸಕ ಸಿಮೆಂಟ್ ಮಂಜು ಬಣ್ಣಿಸಿದರು. ಡಯಾಲಿಸಿಸ್ ಘಟಕದ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಹೇಮಾವತಿ ನೀರು ಹರಿಸದಿದ್ದರೆ ಎಂಜಿನಿಯರ್ ಕಚೇರಿಗೆ ಮುತ್ತಿಗೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ಎಚ್ಚರಿಕೆ
ನೀಡಿದ ಗಡುವಿನಂತೆ ಹೇಮಾವತಿ ಜಲಾಶಯದಿಂದ ಜಿಲ್ಲೆಯ ಕೆರೆಗಳಿಗೆ ನೀರು ಹರಿಸದಿದ್ದರೆ ಗೊರೂರಿನಲ್ಲಿರುವ ಜಲಾಶಯದ ಮುಖ್ಯ ಎಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಮುಖಂಡರ ಭೇಟಿಯಾದ ಶ್ರೇಯಸ್ ಪಟೇಲ್‌
ಬೇಲೂರು ಶ್ರೀ ಚನ್ನಕೇಶವಸ್ವಾಮಿಯ ದರ್ಶನ ಪಡೆದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೆಯಸ್ ಪಟೇಲ್ ಬಳಿಕ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ನಂತರ ಕೆಲ ಮುಖಂಡರ ಮನೆಗಳಿಗೆ ತೆರಳಿ ಸಮಾಲೋಚನೆ ನಡೆಸಿದರು
ಭಾಷಾಭಿಮಾನಕ್ಕೆ ಪ್ರತಿವರ್ಷ ಸಾಹಿತ್ಯ ಸಮ್ಮೇಳನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ
ಜನರಲ್ಲಿ ಭಾಷಭಿಮಾನ ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ ಹೇಳಿದರು. ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ರೈತರಿಗೆ ನಿಗದಿತ ಸಮಯಕ್ಕೆ ವಿದ್ಯುತ್ ಕೊಡಿ: ಶಾಸಕ ಎಚ್.ಡಿ.ರೇವಣ್ಣ ಆಗ್ರಹ
ಇನ್ನು ಮುಂದಾದರೂ ರೈತರಿಗೆ ನಿಗದಿತ ಸಮಯಕ್ಕೆ ವಿದ್ಯುತ್‌ ನೀಡಬೇಕು ಎಂದು ಶಾಸಕ ಎಚ್ ಡಿ ರೇವಣ್ಣ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕೆರೆಗೆ ನೀರು ಹರಿಸದಿದ್ರೆ ಡ್ಯಾಂಗೆ ಮುತ್ತಿಗೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ಎಚ್ಚರಿಕೆ
ಎರಡು ದಿನದಲ್ಲಿ ಹಾಸನ ಜಿಲ್ಲೆಯ ಕೆರೆಗಳಿಗೆ ನೀರು ಹರಿಸದಿದ್ದರೆ ಗೊರೂರು ಅಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಸಿದರು. ಹಾಸನದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜೆಡಿಎಸ್‌ ಪ್ರತಿಭಟನೆಯಲ್ಲಿ ಮಾತನಾಡಿದರು.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 507
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved