ಮೋದಿಯವರ ಮತ್ತು ನನ್ನದು ಯಾವುದೋ ಜನ್ಮಾಂತರದ ಸಂಬಂಧ. ನನ್ನ ಬಗ್ಗೆ ತುಂಬಾ ಗೌರವ ಇಟ್ಟುಕೊಂಡಿದ್ದಾರೆ. ಅದೇ ಕಾಂಗ್ರೆಸ್ ನನ್ನನ್ನು ಅಧಿಕಾರದಿಂದ ಕಿತ್ತು ಹಾಕಿತು. ಈ ದೇವೇಗೌಡ ಒಂದೇ ಒಂದು ರುಪಾಯಿ ದುರುಪಯೋಗ ಮಾಡಿಲ್ಲ.
ತಾಲೂಕಿನಾದ್ಯಂತ ಬರದ ಛಾಯೆ ಆವರಿಸಿದ್ದು, ಜನ ಜಾನುವಾರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಎ.ಮಂಜು ಎಚ್ಚರಿಕೆ ನೀಡಿದರು.