• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೇವಣ್ಣ, ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬಿಎಸ್ಪಿ ಧರಣಿ
ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಂಡು, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ಮತ್ತು ರಕ್ಷಣೆ ನೀಡುವಂತೆ ಬಿಎಸ್ಪಿ ಪಕ್ಷದಿಂದ ಗುರುವಾರ ಹಾಸನದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಇಕ್ಬಾಲ್‌ ಹುಸೇನ್‌ರನ್ನು ಪಕ್ಷದಿಂದ ಉಚ್ಚಾಟಿಸಿ: ಎಪಿಎಂಸಿ ಮಾಜಿ ಅಧ್ಯಕ್ಷ ಕವನ್ ಗೌಡ
ರಾಮನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಅವರ ಮೇಲೆ ಎಸ್‌ಐಟಿಗೆ ದೂರನ್ನು ನೀಡಬೇಕು ಎಂದು ಸಕಲೇಶಪುರದ ಎಪಿಎಂಸಿ ಮಾಜಿ ಅಧ್ಯಕ್ಷ ಕವನ್ ಗೌಡ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಗ್ರಾಮ ದೇವತೆ ಹೊನ್ನಾಲದಮ್ಮನ ಜಾತ್ರೆ ಸಂಪನ್ನ
ಅರಸೀಕೆರೆಯ ಜಾಜೂರು ಗ್ರಾಮದಲ್ಲಿ 5 ದಿನಗಳ ಕಾಲ ಸತತವಾಗಿ ನಡೆದ ಗ್ರಾಮ ದೇವತೆ ಹೊನ್ನಾಲದಮ್ಮ ದೇವಿ ಹಾಗೂ ವೀರಭದ್ರೇಶ್ವರ ಸ್ವಾಮಿ, ಅಮ್ಮಯ್ಯಜ್ಜಿ ದೇವಿ, ಧೂತರಾಯ ಸ್ವಾಮಿ, ಚಿಕ್ಕಮ್ಮ ದೇವಿಯರ ಜಾತ್ರಾ ಮಹೋತ್ಸವ ಗುರುವಾರ ನೆರವೇರಿದ ರಥೋತ್ಸವದೊಂದಿಗೆ ಸಂಪನ್ನಗೊಂಡಿತು.
ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ಪ್ರಜ್ವಲ್ ರೇವಣ್ಣ ಮತ್ತು ವಿಡಿಯೋ ವೈರಲ್ ಮಾಡಿದವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ರೀತಿ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಹಾಸನದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಪ್ರಜ್ವಲ್‌ ರೇವಣ್ಣ ವಿರುದ್ಧ ಜೈಭೀಮ್‌ ಬ್ರಿಗೇಡ್‌ ಹಾಸನದಲ್ಲಿ ಪ್ರತಿಭಟನೆ
ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ಗುರುವಾರ ಹಾಸನದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಅನುದಾನದ ವಿಚಾರಕ್ಕ ಡಿಕೆಶಿ ಭೇಟಿಯಾಗಿದ್ದೆ: ಡಾ. ಸೂರಜ್ ರೇವಣ್ಣ

‘ನಮ್ಮ ಕ್ಷೇತ್ರ, ನಮ್ಮ ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಸೌಹಾರ್ದಯುತವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಅನುದಾನಗಳು ಮತ್ತು ಎಲ್‌ಒಸಿ ವಿಷಯದಲ್ಲಿ ಜನವರಿ ತಿಂಗಳಲ್ಲಿ ಭೇಟಿ ಮಾಡಿದ್ದೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸ್ಪಷ್ಟಪಡಿಸಿದರು. 

ಅರಸೀಕೆರೆಯಲ್ಲಿ ಸಂಭ್ರಮದಿಂದ ಜರುಗಿದ ಕರಿಯಮ್ಮ, ಮಲ್ಲಿಗಮ್ಮ ಮಹಾ ರಥೋತ್ಸವ
ಅರಸೀಕೆರೆಯ ಗ್ರಾಮದೇವತೆ ಶ್ರೀಕರಿಯಮ್ಮ ಮತ್ತು ಶ್ರೀಮಲ್ಲಿಗಮ್ಮ ದೇವಿಯರ ಮಹಾರಥೋತ್ಸವ ಗುರುವಾರ ಮಧ್ಯಾಹ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು.
ಡಿ.ಕೆ.ಶಿವಕುಮಾರ್‌ ವಿರುದ್ಧ ಎಸ್‌ಐಟಿಗೆ ದೂರು ಕೊಡಲಿ: ದೇವರಾಜೇಗೌಡ
ಆಧಾರ ರಹಿತವಾಗಿ ಡಿ.ಕೆ.ಶಿವಕುಮಾರ್ ಮೇಲೆ ಸುಳ್ಳು ಆರೋಪ ಮಾಡುವ ಬದಲು ನೇರವಾಗಿ ಎಸ್‌ಐಟಿಗೆ ದೂರು ಕೊಡಲಿ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಸವಾಲು ಹಾಕಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಶ್ರಮಿಕರಿಂದ ಸಮಾಜ ಆರೋಗ್ಯ ಸಾಧ್ಯ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್
ಇಡೀ ಮಾನವ ಜಗತ್ತು ನಡೆಯುತ್ತಿರುವುದು ಶ್ರಮಿಕರಿಂದ ಹಾಗೂ ಎಲ್ಲಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವುದರಿಂದ ಸಮಾಜ ಆರೋಗ್ಯವಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಸಿಐಟಿಯು ಬುಧವಾರ ಬೆಳಿಗ್ಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕಾರ್ಮಿಕ ದಿನವಾದ ‘ಮೇ ದಿನ’ ಆಚರಣೆಯಲ್ಲಿ ಉದ್ಘಾಟನೆ ಭಾಷಣ ಮಾಡಿದರು.
ಮೇ 4ಕ್ಕೆ ಪ್ರಜ್ವಲ್‌ ರೇವಣ್ಣ ವಿರುದ್ಧ ಸಿಐಟಿಯು ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಮೇ.೪ ರಂದು ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯುನ ಮುಖ್ಯಸ್ಥ ಮಂಜುನಾಥ್ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 551
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved