• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಂಗನಾಥನ ಜಾತ್ರೆ: ನಿರೀಕ್ಷೆ ಮೀರಿದ ಜಾನುವಾರು ದಂಡು ಆಗಮನ
ಚನ್ನರಾಯಪಟ್ಟಣದ ಹಿರೀಸಾವೆ ಹೋಬಳಿಯ ಪುರಾಣ ಪ್ರಸಿದ್ಧ ಬೂಕನಬೆಟ್ಟದ ಶ್ರೀ ರಂಗನಾಥಸ್ವಾಮಿ ಸನ್ನಿಧಿಯಲ್ಲಿ ಪ್ರಾರಂಭಗೊಂಡಿರುವ ೯೩ ನೇ ವರ್ಷದ ಬೃಹತ್ ದನಗಳ ಜಾತ್ರಾ ಮಹೋತ್ಸನಕ್ಕೆ ಕಳೆದ ವರ್ಷಕ್ಕಿಂತ ನಿರೀಕ್ಷೆಗೂ ಮೀರಿ ಜಾನುವಾರು ಆಗಮಿಸಿವೆ.
ಕಾಫಿ ತೋಟಗಳ ಇ-ಹರಾಜು ಸೂಕ್ತವಲ್ಲ: ಜೆಡಿಎಸ್‌ ನಾಯಕ ಎಚ್.ಡಿ.ರೇವಣ್ಣ
ಹಾಸನದಲ್ಲಿ ಕಾಫಿ ಬೆಳಗಾರರು ಈ ಸಮಯದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲಕ್ಕೆ ಕಾಫಿ ತೋಟಗಳನ್ನು ಇ- ಹರಾಜಿಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಕ್ರಮ ಆಸ್ತಿ ಇದ್ದರೆ ವಶಕ್ಕೆ ಪಡೆಯಲಿ: ಎಚ್‌.ಡಿ.ರೇವಣ್ಣ
ನಾನು ಈ ಜಿಲ್ಲೆಯಲ್ಲಿ ಬೇನಾಮಿ ಆಸ್ತಿಮಾಡಿದ್ದರೆ ಸರ್ಕಾರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿ. ಯಾವುದೇ ರೀತಿಯ ತನಿಖೆಗೂ ನಾನು ಸಿದ್ದ ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಆರೋಪಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಗುಡುಗಿದರು.
ಕೊಬ್ಬರಿ ಖರೀದಿಗೆ ಅವಕಾಶ ಸ್ವಾಗತಾರ್ಹ: ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್
ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ನಫೆಡ್ ಮೂಲ ಕೊಬ್ಬರಿ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದು ಅನ್ನದಾತರಿಗೆ ನೆರವಾಗಲಿದೆ ಎಂದು ಅರಸೀಕೆರೆ ತಾಪಂ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್ ಕೇಂದ್ರದ ನಿಲುವನ್ನು ಗುರುವಾರ ಸ್ವಾಗತಿಸಿದರು.
ರಾಮ ಮಂದಿರ ಉದ್ಘಾಟನೆಯ ಆಹ್ವಾನದಲ್ಲಿ ರಾಜಕಾರಣ ಸಲ್ಲ: ಸಂಸದ ಪ್ರಜಲ್ಲ್‌ ರೇವಣ್ಣ ಆಕ್ರೋಶ
ರಾಮ ಮಂದಿರ ಎಂಬುದು ಭಾರತದ ಕೋಟ್ಯಂತರ ಮಂದಿಯ ಭಾವನಾತ್ಮಕ ಸಂಬಂಧ. ಅದರಲ್ಲಿ ರಾಜಕಾರಣ ಮಾಡುತ್ತೇನೆ ಎನ್ನುವುದು ಮೂರ್ಖತನವಾಗುತ್ತದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಹಾಸನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಭ್ರಷ್ಟಾಚಾರದದಿಂದ ನೆಮ್ಮದಿಯ ಬದುಕಿಲ್ಲ: ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ
ಭ್ರಷ್ಟಾಚಾರದಿಂದ ಅನ್ಯಾಯ ಮಾಡಿ ಸಂಪಾದಿಸಿದ ಸಂಪತ್ತಿನಿಂದ ಯಾವತ್ತಿಗೂ ನೆಮ್ಮದಿಯ ಜೀವನ ಪಡೆಯಲು ಸಾಧ್ಯವೇ ಇಲ್ಲ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಡಾ.ಎನ್. ಸಂತೋಷ್ ಹೆಗ್ಡೆ ತಿಳಿಸಿದರು. ಹಾಸನದ ಬ್ರಿಲಿಯಂಟ್ ಪಿಯು ಕಾಲೇಜಿನ ದಶಮಾನೋತ್ಸವದಲ್ಲಿ ಅವರು ಮಾತನಾಡಿದರು.
ತಪ್ಪಾಗಿದ್ದರೆ ಕಾನೂನು ರೀತಿ ತನಿಖೆಯಾಗಲಿ: ಎಚ್‌.ಡಿ.ಕುಮಾರಸ್ವಾಮಿ
ರೇವಣ್ಣ ಕುಟುಂಬದ ಬಗ್ಗೆ ಭಾರಿ ಆರೋಪ ಮಾಡಿದ್ದಾರೆ. ರೇವಣ್ಣ ಕುಟುಂಬ ಆ ರೀತಿ ಏನಾದರೂ ತಪ್ಪು ಮಾಡಿದ್ದರೆ ಸೂಕ್ತ ತನಿಖೆ ಆಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಸನದಲ್ಲಿ ಸುದ್ದಿಗಾರರಿಗೆ ಹೇಳಿದರು.
ಎಚ್‌.ಡಿ.ರೇವಣ್ಣ ಕುಟುಂಬದ ವಿರುದ್ಧ ಬೃಹತ್‌ ಪ್ರತಿಭಟನೆ<bha>;</bha> ಭ್ರೂಣದ ಗೊಂಬೆ ಹಿಡಿದು ಆಕ್ರೋಶ
ಹಾಸನದಲ್ಲಿ ಎಚ್‌.ಡಿ.ರೇವಣ್ಣ ಕುಟುಂಬದ ದೌರ್ಜನ್ಯ ಮಿತಿಮೀರಿದ್ದು, ತಪ್ಪು ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ನೇತೃತ್ವದಲ್ಲಿ ಮಂಗಳವಾರ ಮಹಿಳೆಯರು ಕೈಯಲ್ಲಿ ಭ್ರೂಣದ ಪ್ರತಿಕೃತಿ ಹಿಡಿದು ಬೃಹತ್ ಪ್ರತಿಭಟನೆ ನಡೆಸಿದರು.
ಹೆಣ್ಣುಮಕ್ಕಳ ಸಬಲೀಕರಣಕ್ಕೆ ಕೇಂದ್ರ ಹಲವು ಯೋಜನೆ: ಕೇಂದ್ರ ಸಚಿವ ಹರ್ದೀಪ್ ಪುರಿ
ಹೆಣ್ಣುಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಸದಾ ಶ್ರಮಿಸುತ್ತಿದ್ದು, ಹೆಣ್ಣುಮಕ್ಕಳ ಸ್ವಾಭಿಮಾನದ ಬದುಕಿಗೆ ಧಕ್ಕೆಯಾಗದ್ದಂತೆ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಎಸ್.ಪುರಿ ಹೊಳೆನರಸೀಪುರ ತಾಲೂಕಿನ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಡಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೆಣ್ಣುಮಕ್ಕಳ ಸಬಲೀಕರಣಕ್ಕೆ ಕೇಂದ್ರ ಹಲವು ಯೋಜನೆ: ಕೇಂದ್ರ ಸಚಿವ ಹರ್ದೀಪ್ ಪುರಿ
ಹೆಣ್ಣುಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಸದಾ ಶ್ರಮಿಸುತ್ತಿದ್ದು, ಹೆಣ್ಣುಮಕ್ಕಳ ಸ್ವಾಭಿಮಾನದ ಬದುಕಿಗೆ ಧಕ್ಕೆಯಾಗದ್ದಂತೆ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಎಸ್.ಪುರಿ ಹೊಳೆನರಸೀಪುರ ತಾಲೂಕಿನ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಡಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 463
  • next >
Top Stories
ಇಂಧನ ಸ್ವಿಚಾಫ್‌ ಏರ್‌ ಇಂಡಿಯಾ ದುರಂತಕ್ಕೆ ಕಾರಣ । ಸ್ವಿಚಾಫ್‌ ಮಾಡಿದ್ಯಾರು?
''ಬಿಜೆಪಿಯಿಂದ 55 ಕಾಂಗ್ರೆಸ್ ಶಾಸಕರಿಗೆ ಗಾಳ : ಲಿಸ್ಟ್ ಮಾಡಿದೆ''
ವರಿಷ್ಠರ ಭೇಟಿ ಆದೆ, ಎಲ್ಲ ಒಳ್ಳೇದೇ ಆಗುತ್ತೆ : ಬಿವೈವಿ
ಗ್ಯಾರಂಟಿಗಳಿಂದ ಯಾರೂ ಸೋಮಾರಿ ಆಗಲ್ಲ : ರಂಭಾಪುರಿ ಶ್ರೀಗಳ ಹೇಳಿಕೆಗೆ ಮತ್ತೆ ಅತೃಪ್ತಿ
ಜನಸಂಖ್ಯಾ ಹೆಚ್ಚಳಕ್ಕೆ ಪ್ರೋತ್ಸಾಹ ನೀತಿ ಶೀಘ್ರವೇ ಬಿಡುಗಡೆ : ನಾಯ್ಡು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved