• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿಗೆ ಕೊರತೆ ಆಗದಂತೆ ಎಚ್ಚರ ವಹಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಧಿಕಾರಿಗಳೊಂದಿಗೆ ಹಾಸನದಲ್ಲಿ ಸಭೆ ನಡೆಸಿ ಮಾತನಾಡಿದರು.
ಬೇಲೂರು ನಗರ ಸವಿತಾ ಸಮಾಜದ ಅಧ್ಯಕ್ಷರಾಗಿ ಆನಂದ್‌
ಸವಿತಾ ಸಮಾಜದ ಬೇಲೂರು ನಗರಾಧ್ಯಕ್ಷರಾಗಿ ಬಿ ಆರ್ ಆನಂದ್ ಅವಿರೋಧವಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿ ಯಾರೂ ಇಲ್ಲದ ಕಾರಣ ಬಿ.ಆರ್ ಆನಂದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಪುಟ್ಟಸ್ವಾಮಿ ಘೋಷಿಸಿದರು.
ಹಾಸನದಲ್ಲಿ ರೈತನ ಭೂಮಿ ಹರಾಜು: ಕೆನರಾ ಬ್ಯಾಂಕಿಗೆ ರೈತರಿಂದ ಮುತ್ತಿಗೆ
ರೈತ ಸಂಘದ ಕಾರ್ಯಕರ್ತರು ಮಂಗಳವಾರ ಹಾಸನದ ಕೆನರಾ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿ ಬ್ಯಾಂಕ್‌ ಡಿಜಿಎಂ ಪಿ.ವಿ.ಜಯಕುಮಾರ್‌ ಅವರಿಗೆ ಘೇರಾವ್‌ ಹಾಕಿದರು. ಬಳಿಕ ಅವರಿಂದಲೇ ಆಶ್ವಾಸನೆ ಪಡೆದರು.
ಹಾಸನದಲ್ಲಿ ಕನ್ನಡವಿಲ್ಲದ ನಾಮಫಲಕ ಹರಿದು ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ
ಹಾಸನದಲ್ಲಿ ಇಂಗ್ಲೀಷ್ ಬಳಕೆ ಮಾಡಿದ್ದ ಬ್ಯಾನರ್, ಕಟೌಟ್, ಅಂಗಡಿ ಮುಂದಿನ ನಾಮಫಲಕವನ್ನು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಮಂಗಳವಾರ ಕಾರ್ಯಕರ್ತರು ಮೆರವಣಿಗೆ ಮೂಲಕ ತೆರಳಿ ನಗರಸಭೆಯ ಸಹಕಾರದಲ್ಲಿ ಹರಿದು ಮಸಿ ಬಳಿಯುವ ಮೂಲಕ ಎಚ್ಚರಿಕೆ ನೀಡಿದರು.
ದೇವಾಲಯದ ವಸತಿ ಸೌಲಭ್ಯ ಸದ್ಬಳಕೆಗೆ ಕರೆ
ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ದಿ. ಲಕ್ಷ್ಮಮ್ಮ ದಿ. ಹನುಮಶೆಟ್ಟರ (ನಿ.ಶಿಕ್ಷಕರು) ಜ್ಞಾಪಕಾರ್ಥವಾಗಿ ಪುತ್ರ ಡಾ. ಎಚ್.ರವಿಕುಮಾರ್ ದೇವಾಲಯದ ಆವರಣದಲ್ಲಿ ಕಟ್ಟಿಸಿದ ಉಚಿತ ಕಲ್ಯಾಣ ಮಂಟಪ, ಕೊಠಡಿಗಳ ಉದ್ಘಾಟನೆಯನ್ನು ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಉದ್ಘಾಟಿಸಿದರು.
ಹಾಸನದಲ್ಲಿ ದಲಿತರ ಸಮಸ್ಯೆಗೆ ಜಿಲ್ಲಾಧಿಕಾರಿ, ಎಸ್ಪಿ ತಾತ್ಸಾರ: ದಲಿತ ಮುಖಂಡ
ಸಮಸ್ಯೆಗಳನ್ನಿಟ್ಟುಕೊಂಡು ದಲಿತರು ದೂರು ನೀಡಲು ಹೋದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಂದಿಸುವುದಿಲ್ಲ ಎಂದು ಹಾಸನದಲ್ಲಿ ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ಎಚ್ಚರಿಸಿದರು.
ಸಕಲೇಶಪುರದ ಗ್ರಂಥಾಲಯ ಸ್ಥಳದಲ್ಲಿ ಕರವೇ ಅಧ್ಯಕ್ಷ ರಮೇಶ್ ಪೂಜಾರಿ ಶೆಡ್‌ ನಿರ್ಮಾಣ
ಸಕಲೇಶಪುರ ಪುರಸಭೆ ವ್ಯಾಪ್ತಿಯಲ್ಲಿ ನಿವೇಶನಗಳ ಒತ್ತುವರಿ ತೆರವಿಗಾಗಿ ಒತ್ತಾಯಿಸಿ ಕರವೇ (ಪ್ರವೀಣ್‌ ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಲಕ್ಷಾಂತರ ರು. ವೆಚ್ಚ ಮಾಡಿ ಶೆಡ್ ನಿರ್ಮಿಸಿದ ನಂತರ ತಮ್ಮ ತಪ್ಪಿನ ಅರಿವಾಗಿ ಆ ತಪ್ಪನ್ನು ಮರೆಮಾಚಲಿಕ್ಕಾಗಿ ಅಣಕು ಪ್ರತಿಭಟನೆ ನಡೆಸಿದರು.
ಹಾಸನದಲ್ಲಿ ಬಿಡುಗಡೆಯಾಗಲಿದೆ ಸಂಸದ ಪ್ರಜ್ವಲ್ ಸಾಧನೆಯ ಕಿರು ಪುಸ್ತಕ
ಲೋಕಸಭೆ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಸಾಧನಾ ಕಿರು ಪುಸ್ತಕವನ್ನು ಮಾ.೬ ರ ಬುಧವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಿಡುಗಡೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ತಿಳಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಾಲುಮರದ ತಿಮ್ಮಕ್ಕ ಫೌಂಡೇಷನ್‌ನಿಂದ ಧರ್ಮಸ್ಥಳ ಪಾದಯಾತ್ರಿಗಳಿಗೆ ಭೋಜನ ವ್ಯವಸ್ಥೆ
ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಬೇಲೂರಿನ ಬಳ್ಳೂರು ಸಾಲುಮರದ ತಿಮ್ಮಕ್ಕ ಇಂಟರ್‌ನ್ಯಾಷನಲ್ ಫೌಂಡೇಷನ್ ವತಿಯಿಂದ ಪಲಾವ್, ಕೇಸರಿಬಾತ್, ಹಣ್ಣು ಹಂಪಲು ನೀಡಲಾಯಿತು.
ವಿದ್ಯಾರ್ಥಿಗಳು ರಾಜೀವ್‌ರ ಆದರ್ಶ ಹೊಂದಬೇಕು: ಮಕ್ಕಳ ಸಾಹಿತ್ಯ ಪರಿಷತ್ತಿನ ಚ.ನಾ.ಅಶೋಕ್‌
ಹಾಸನದ ರಾಜೀವ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ರಾಜೀವ್ ಟೆಕ್ ಸ್ಪಾರ್ಕ್ ವಾರ್ಷಿಕ ದಿನಾಚರಣೆಯನ್ನು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚ.ನಾ ಅಶೋಕ್ ಉದ್ಘಾಟಿಸಿದರು.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 505
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved