• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ವೃದ್ಧಿಗಾಗಿ ರಂಗನಾಥನಿಗೆ ಗೌಡರ ಪೂಜಾ ಕೈಂಕರ್ಯ
ನಾವು ದೇವರನ್ನು ನಂಬಿದ್ದೇವೆ. ನಮ್ಮ ತಂದೆ ಇಲ್ಲಿನ ಹಳೆಯ ದಾರಿಯಲ್ಲಿ ನನ್ನನ್ನು ಕರೆದುಕೊಂಡು ಬರುತ್ತಿದ್ದರು. ನನಗೆ ಎಂಟು ವರ್ಷವಿದ್ದಾಗ ಈ ಕಾರ್ಯಕ್ರಮ ನಡೆದಿತ್ತು. ನನ್ನ ಆರೋಗ್ಯ ಗುಣಮುಖವಾದರೆ ನಿನ್ನ ಸಮ್ಮುಖದಲ್ಲಿ ೧೦೦೧ ಕಳಸ ಪೂಜಾ ಕೈಂಕರ್ಯ ಮಾಡುತ್ತೇನೆ ಎಂದು ಹರಕೆ ಕಟ್ಟಿಕೊಂಡಿದ್ದೆ. ಇಂದು ಅದನ್ನು ತೀರಿಸಿದ್ದೇನೆ.
ಬಿಕಾಂ ಪದವೀಧರನ ಮಾದರಿ ಕೃಷಿ
ತಾಲೂಕಿನ ಅಂದಲೆ ಗ್ರಾಮ ಪಂಚಾಯಿತಿಯ ಹಿರುಗುಪ್ಪೆ ಗ್ರಾಮದ ಯುವ ರೈತ ಕಿರಣ್, ಬಿಕಾಂ ಪದವಿಯನ್ನು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಯಾವುದೇ ಖಾಸಗಿ ಕಂಪನಿ ಅಥವಾ ಸರ್ಕಾರಿ ಕೆಲಸದಲ್ಲಿ ಇನ್ನೊಬ್ಬರ ಹಂಗಿನಲ್ಲಿ ಕೆಲಸ ಮಾಡಬೇಕು ಎಂಬ ಆಲೋಚನೆಯಿಂದ ಹೊರಬಂದು, ತಮಗೆ ಇದ್ದ ಭೂಮಿಯಲ್ಲಿ ಬೇಸಾಯಕ್ಕೆ ಮುಂದಾದವರು.
ಬೀದಿಬದಿ ವ್ಯಾಪಾರಿಗಳಿಂದ ಜೋಪಡಿಮಯವಾದ ಸಕಲೇಶಪುರ
೨೦೧೯ ರಲ್ಲಿ ರಾಜ್ಯ ಸಭೆಯಲ್ಲಿ ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ ಕಾನೂನು ಜಾರಿಗೊಂಡ ನಂತರ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರ ನಡೆಸುವವರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪಟ್ಟಣದ ಆಯಾಕಟ್ಟಿನ ಪ್ರದೇಶದಲ್ಲಿರುವ ಬೀದಿಬದಿಯ ವ್ಯಾಪಾರಸ್ಥರು ಅಂಗಡಿ, ಮುಂಗಟ್ಟಿನವರಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದಾರೆ. ಪರಿಣಾಮ ಬೀದಿಬದಿ ವ್ಯಾಪಾರಸ್ಥರ ಸ್ವೇಚಾಚಾರದಿಂದಾಗಿ ಎಲ್ಲೆಡೆ ಬೀದಿಬದಿ ಅಂಗಡಿಗಳು ತಲೆ ಎತ್ತುತ್ತಿವೆ.
ವಾಣಿಜ್ಯ ಬೆಳೆಗಳ ಬೆಲೆ ಕುಸಿತ: ಬೆಳೆಗಾರರು ಕಂಗಾಲು
ಸಕಲೇಶಪುರ ತಾಲೂಕಿನಲ್ಲಿ ಕಾಫಿ, ಮೆಣಸು ಹಾಗೂ ಏಲಕ್ಕಿ ದರ ಕುಸಿದಿರುವುದರಿಂದ ರೈತರಲ್ಲಿ ಆತಂಕ ಉಂಟಾಗಿರುವುದು. ಮತ್ತು ಬೆಳೆಗಾರರಿಗೆ ಲಕ್ಷಾಂತರ ರು. ನಷ್ಟವಾಗಿರುವುದು.
ದುದ್ದದಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ ಉದ್ಘಾಟನೆ
ಯುವ ಪೀಳಿಗೆ ಸಮಾಜದ ಅಭಿವೃದ್ಧಿಯ ಸೂಚ್ಯಂಕ. ಅದನ್ನು ಹುಲುಸಾಗಿ ಬೆಳೆಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ ವಿವಿಧ ಕಾರ್ಯಕ್ರಮಗಳ ಮೂಲಕ ಶ್ರಮಿಸುತ್ತಿದೆ ಎಂದು ತಾಪಂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ದಿನೇಶ್‌ ತಿಳಿಸಿದರು.
ಸೈಕಲ್ ಬಳಕೆಯಿಂದ ಆರೋಗ್ಯ ವೃದ್ಧಿ: ವಿಜಯ ಅಂಗಡಿ
ಪ್ರತಿನಿತ್ಯ ಸೈಕಲ್ ಬಳಸುವುದರಿಂದ ಆರೋಗ್ಯ ವೃದ್ಧಿ ಆಗುವುದಲ್ಲದೇ ಮಾಲಿನ್ಯ ತಡೆಗಟ್ಟಿ ವಾತಾವರಣವನ್ನು ಸಮತೋಲನದಲ್ಲಿ ಇಡಬಹುದು ಹಾಗೂ ಹಣ ಉಳಿತಾಯವಾಗಲಿದೆ ಎಂದು ಆಕಾಶವಾಣಿ ಮುಖ್ಯಸ್ಥ ಡಾ. ವಿಜಯ ಅಂಗಡಿ ಅಭಿಪ್ರಾಯಪಟ್ಟರು.
ಬೆಟ್ಟದ ಶ್ರೀ ರಂಗನಾಥಸ್ವಾಮಿಗೆ ನಾಳೆ ಸಹಸ್ರ ಕುಂಭಾಭಿಷೇಕ
ತಾಲೂಕಿನ ಹಳೇಕೋಟೆ ಬೆಟ್ಟದ ಶ್ರೀ ರಂಗನಾಥಸ್ವಾಮಿಗೆ ಭಾನುವಾರ ಸಹಸ್ರ ಕುಂಭಾಭಿಷೇಕ ನಡೆಯಲಿದ್ದು ಶುಕ್ರವಾರ ಸಂಜೆಯಿಂದ ಪೂರ್ವ ಸಿದ್ಧತೆಗಳು ಪ್ರಾರಂಭವಾಗಿದೆ.
ಚನ್ನರಾಯಪಟ್ಟಣಕ್ಕೆ ಕೆಆರ್‌ಎಸ್ ಬೈಕ್‌ ಜಾಥ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕರ್ನಾಟಕಕ್ಕಾಗಿ ನಾವು ಎಂಬ ರಾಜ್ಯದಾದ್ಯಂತ ಬೈಕ್ ಜಾಥಾವು ಶುಕ್ರವಾರ ಪಟ್ಟಣಕ್ಕೆ ಆಗಮಿಸಿತು.
ಸಂಪುಟ ಚರ್ಚೆ ಬಳಿಕ ಜಾತಿ ಜನಗಣತಿ ವರದಿ ತೀರ್ಮಾನ: ಸಿದ್ದರಾಮಯ್ಯ
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅಪರಾಧ ತಡೆಯಲು ಮಹಿಳೆ ಜಾಗೃತಿ ವಹಿಸಬೇಕು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಲತಾ
ಅಪರಾಧಗಳನ್ನು ತಡೆಗಟ್ಟುವಲ್ಲಿ ಮಹಿಳೆಯರು ಜಾಗೃತಿ ವಹಿಸಬೇಕು ಎಂದು ನಗರ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಲತಾ ಹೇಳಿದರು. ಅರಸೀಕೆರೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 505
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved