• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಉದ್ದೇಶಪೂರಿತ ಹಲ್ಲೆ: ದೇವೇರಾಜೇಗೌಡ
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜೆಡಿಎಸ್ ಕಾರ್ಯಕರ್ತರು ಮಾಡಿರುವ ಮಾರಣಾಂತಿಕ ಹಲ್ಲೆ ಉದ್ದೇಶಪೂರ್ವಕವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಮತ್ತು ಪಕ್ಷದ ಮಾಧ್ಯಮ ವಕ್ತಾರ ದೇವೇರಾಜೇಗೌಡ ಆಗ್ರಹಿಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ಖಚಿತ: ಶಾಸಕ ಎಚ್.ಕೆ.ಸುರೇಶ್
ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಮೂರನೇ ಭಾರಿ ಪ್ರಧಾನಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಎಚ್.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. ಬೇಲೂರಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಂಗೀತ ಕಲೆಯನ್ನು ಪೋಷಿಷಿ ಬೆಳೆಸಬೇಕು: ಶಾಸಕ ಎ.ಮಂಜು
ಸಂಗೀತದ ಕಂಪು ನಾಡಿನಲ್ಲೆಡೆ ಪಸರಿಸುವಂತಾಗಬೇಕು. ಸಂಗೀತ ಕಲೆಯನ್ನು ಪೋಷಿಸಿ ಬೆಳಸಬೇಕಾಗಿದೆ. ಈ ಆಸೆ ಈಡೆರಬೇಕಾದರೆ ಸರ್ಕಾರ ಹೆಚ್ಚು ಒತ್ತು ನೀಡುವಂತೆ ಮಾಜಿ ಸಚಿವ ಹಾಗೂ ಶಾಸಕ ಎ.ಮಂಜು ಒತ್ತಾಯಿಸಿದರು. ರಾಮನಾಥಪುರದಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಕೊನೆಯ ದಿನದ ವೇಣುವಾದನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ವೀಪ್‌ ಸಮಿತಿ ಪ್ರಯತ್ನದಿಂದಾಗಿ ಹೊಳೆನರಸೀಪುರದಲ್ಲಿ ಮತದಾನ ಪ್ರಮಾಣ ಏರಿಕೆ
ಹೊಳೆನರಸೀಪುರ ತಾಲೂಕಿನಲ್ಲಿ ಶೇ. ೮೨.೦೭ರಷ್ಟು ಮತದಾನವಾಗಿದ್ದು, ಸಹಾಯಕ ಚುನಾವಣಾಧಿಕಾರಿ ಸತೀಶ್ ಬಾಬು ನೇತೃತ್ವದಲ್ಲಿ ತಾಲೂಕು ಸ್ವೀಪ್ ಕಮಿಟಿಯ ಕೈಗೊಂಡ ಮತದಾನ ಜಾಗೃತಿಯಿಂದಾಗಿ ಏರಿಕೆಯಾಗಿದೆ.
ಬೇಲೂರಿನಲ್ಲಿ ಫೇಸ್‌ಬುಕ್‌ನಲ್ಲಿ ದಲಿತ ಸಮುದಾಯಕ್ಕೆ ನಿಂದನೆ ಆರೋಪ: ಬಂಧನ
ಡಾ.ಬಿ.ಆರ್ ಅಂಬೇಡ್ಕರ್ ರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಗೈದ ಆರೋಪಿ ವಿರುದ್ಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ಬೇಲೂರಲ್ಲಿ ನಡೆದಿದೆ. ಆರೋಪಿ ಈಗ ಜೈಲು ಸೇರಿದ್ದಾನೆ.
ಅಂಬೇಡ್ಕರ್‌ ಭವನ ಮುಂದೆ ಮತ್ತೆ ಕೋಳಿ ಅಂಗಡಿ ಆರಂಭಕ್ಕೆ ಬೇಲೂರಲ್ಲಿ ದಲಿತರ ಆಕ್ರೋಶ
ಬೇಲೂರು ಪಟ್ಟಣದ ಅಂಬೇಡ್ಕರ್ ಭವನ ಬಳಿಯ ಕೋಳಿ ಅಂಗಡಿ ಪುನಃ ತೆರೆಯಬಾರದು ಎಂದು ದಲಿತ ಮುಖಂಡರು ಪುರಸಭಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಹಾಸನ ಜಿಲ್ಲೆಯಲ್ಲಿ ಮತದಾನ ಬಹುತೇಕ ಶಾಂತಿಯುತ, ಕೆಲವೆಡೆ ಗಲಾಟೆ
ಹಾಸನ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯು ಬಹುತೇಕ ಶಾಂತಿಯುತವಾಗಿತ್ತು. ಬೆಳಿಗ್ಗೆ ಬಿರುಸಿನಿಂದ ಆರಂಭವಾದ ಮತದಾನ ಸಂಜೆ ಹೊತ್ತಿಗೆ ಮುಕ್ತಾಯವಾಯಿತು. ಸಂಜೆಯಾದರೂ ಮತದಾರರು ಮತಗಟ್ಟೆಗಳತ್ತ ದಾಂಗುಡಿ ಇಡುತ್ತಿದ್ದರು. ಕೆಲವೆಡೆ ಮತಯಂತ್ರ ಕೈಕೊಟ್ಟಿದ್ದವು.
ಆಲೂರು ತಾಲೂಕಲ್ಲಿ ಶೇ.70 ರಷ್ಟು ಮತದಾನ
ಲೋಕಸಭೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಲೂರು ತಾಲೂಕಿನಾದ್ಯಂತ ಶೇಕಡ 70ರಷ್ಟು ಮತದಾನವಾಗಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಪ್ರಾರಂಭವಾದ ಮತದಾನ ಸಂಜೆ ಮುಕ್ತಾಯದ ವೇಳೆಗೆ ಶೇಕಡ 70ಕ್ಕೂ ಮತದಾನವಾಯಿತು.
ಗ್ಯಾರಂಟಿ ಕೊಡಲು ಇವರೇನು ಮುಖ್ಯಮಂತ್ರಿನಾ? ಪ್ರಧಾನಿಯಾ?: ಎಚ್‌.ಡಿ. ದೇವೇಗೌಡ

‘ಒಂದು ಲಕ್ಷ ಕೊಡ್ತೇವೆ, ಸಾಲ ಮನ್ನಾ ಮಾಡ್ತೇವೆ, ಜಾತಿ ಗಣತಿ ಮಾಡ್ತೇವೆ ಅಂತ ಹೇಳಿದ್ದಾರೆ. ಇವರು ಯಾರು ಮುಖ್ಯಮಂತ್ರಿಯಾ ಅಥವಾ ಪ್ರಧಾನಿಯಾ? ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. 

ಕುಟುಂಬದೊಂದಿಗೆ ಮತ ಹಾಕಿದ ಶ್ರೇಯಸ್‌
ಹೊಳೆನರಸೀಪುರ ಪಟ್ಟಣದ ಮಹಾರಾಜ ಪಾರ್ಕ್ ಹಿಂಭಾಗದ ಮತಗಟ್ಟೆ ಸಂಖ್ಯೆ ೨೭೭ರಲ್ಲಿ ತಾಯಿ ಅನುಪಮಾ ಮಹೇಶ್ ಅವರ ಆಶೀರ್ವಾದ ಪಡೆದು, ಸಹೋದರಿ ಶಾಂತಿಪ್ರಿಯ (ಡಾಲಿ), ಪತ್ನಿ ಅಕ್ಷತಾ ಜೊತೆ ಆಗಮಿಸಿ, ಶ್ರೇಯಸ್‌ ಪಟೇಲ್‌ ಮತ ಚಲಾಯಿಸಿದರು.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved