• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರ್ಲಕ್ಷ್ಯದಿಂದ ಶಿಥಿಲಾವಸ್ಥೆಯತ್ತ ಹರಿಹರೇಶ್ವರ ದೇಗುಲ
ಶ್ರೀ ಹರಿಹರೇಶ್ವರ ದೇಗುಲವು ದ್ವಿಕೂಟಾಚಲ ಅಂದರೆ ೨ ಗರ್ಭಗುಡಿ ಒಳಗೊಂಡಂತೆ ಹೊಯ್ಸಳ ವಾಸ್ತುಶಿಲ್ಪದಲ್ಲಿ ನಿರ್ಮಾಣಗೊಂಡಿದೆ. ಬೆಟ್ಟೇಶ್ವರ (ಕೇಶವ) ಮೂರ್ತಿಯ ಗರ್ಭಗುಡಿ ದಕ್ಷಿಣಾಭಿಮುಖವಾಗಿದ್ದರೆ ಶಿವಲಿಂಗ ವಿಗ್ರಹವಿರುವ ಗರ್ಭಗುಡಿ ಪೂರ್ವಾಭಿಮುಖವಾಗಿದ್ದು ಸದ್ಯಕ್ಕೆ ದಿನನಿತ್ಯ ಪೂಜೆ ಮಾತ್ರ ತಪ್ಪದೆ ನಡೆಯುತ್ತಿದೆ. ಆದರೆ ಶಿಲೆಗಳು ಹಾಗೂ ಕಲಾಕೃತಿಗಳು ಮಾಸಿ ಹೋಗುತ್ತಿವೆ. ಮೇಲ್ಭಾಗದ ಗೋಪುರ ಹಾಗೂ ವಿಗ್ರಹಗಳು ಶಿಥಿಲಾವಸ್ಥೆ ತಲುಪಿದ್ದು ಶಿಖರದ ಮೇಲೆ ಹಾಗೂ ಕಟ್ಟಡದ ಬಹುತೇಕ ಭಾಗಗಳಲ್ಲಿ ಗಿಡಗಂಟಿಗಳು ಹೇರಳವಾಗಿ ಬೆಳೆದಿದ್ದು ದೇಗುಲದ ಹಾನಿಗೆ ಕಾರಣವಾಗುತ್ತಿದೆ.
ಚಿನ್ನದ ನಾಣ್ಯ ಕೊಡುವುದಾಗಿ ನಂಬಿಸಿ ವಂಚಿಸಿದ್ದವರ ಬಂಧನ
ಚಿನ್ನದ ಆಸೆ ತೋರಿಸಿ ಹಣ ಪಡೆದು ಪರಾರಿಯಾಗಿದ್ದ ಓರ್ವನನ್ನು ಬಂಧಿಸಿದ ಪೊಲೀಸರು ೪ ಲಕ್ಷ ರು. ವಶಪಡಿಸಿಕೊಂಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಪ್ರತಿನಿಧಿಗಳಿಂದ ಧರಣಿ , ಡೀಸಿ ಕಚೇರಿಯಲ್ಲಿ ಮನವಿ ಸಲ್ಲಿಕೆ.
ಕೆಎಸ್ಸಾರ್ಟಿಸಿಯಿಂದ ಆಲೂರು ತಾಲೂಕು ಕೇಂದ್ರದ ಕಡೆಗಣನೆ
ರಾತ್ರಿ ವೇಳೆ ಆಲೂರಿಗೆ ಬಾರದ ಕೆಲ ಡಿಪೋ ಬಸ್‌ ಗಳು, ಪ್ರಯಾಣಿಕರಿಗೆ ಕಿಮೀ ದೂರದವರೆಗೂ ಭಯದಿಂದ ಓಡಾಡುವ ಸ್ಥಿತಿ
ತೆಂಗು, ಕೊಬ್ಬರಿಗೆ ಹೆಚ್ಚುವರಿ ದರ ನಿಗದಿಪಡಿಸಿ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯನ್ನು ಭೇಟಿ ಮಾಡಿದ ಮಾಜಿ ಪ್ರಧಾನಿ ಎಚ್ಡಿಡಿ ನೇತೃತ್ವದ ಜೆಡಿಎಸ್ ಶಾಸಕರ ನಿಯೋಗ, ಕುಸಿತ ಕಂಡಿರುವ ತೆಂಗು ಬೆಳೆಗೆ ಬೆಂಬಲ ಬೆಲೆಗೆ ಆಗ್ರಹ
ಯುವ ಜನಾಂಗಕ್ಕೆ ಕಾನೂನು ಅರಿವು ಅಗತ್ಯವಿದೆ
ಜಗತ್ತಿನಾದ್ಯಂತ ಜೀತ ಪದ್ಧತಿ ಎಂಬ ಪಿಡುಗು ತಾಂಡವವಾಡುತ್ತಿದ್ದ ಸಮಯದಲ್ಲಿ ಎಚ್ಚೆತ್ತ ವಿಶ್ವಸಂಸ್ಥೆಯು ೧೯೪೮ರಲ್ಲಿ ಜೀತ ಪದ್ಧತಿ ನಿಷೇಧ ಅಂಗೀಕಾರ ಮಾಡಿತು. ೧೯೫೦ರಿಂದ ಡಿಸೆಂಬರ್ ೧೦ರಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಘೋಷಣೆ ಮಾಡುವುದರ ಮೂಲಕ ಮಾನವನ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜೀತ ಪದ್ಧತಿ ಕಂಡು ಬರುತ್ತಿದ್ದು, ಅರಸೀಕೆರೆ ತಾಲೂಕಿನಲ್ಲೂ ಮೂರು ಪ್ರಕರಣ ಬೆಳಕಿಗೆ ಬಂದಿರುವುದು ವಿಪರ್ಯಾಸವಾಗಿದೆ.
ಕಾಡುಹಂದಿಯಿಂದ ಗಾಯಗೊಂಡವರಿಗೆ ರಾಜಣ್ಣ ಸಾಂತ್ವನ
ಹಾರಗೋಡನಹಳ್ಳಿ ಗ್ರಾಮದಲ್ಲಿ ಸೋಮವಾರ ಹಗಲಿನಲ್ಲೇ ಕಾಡುಹಂದಿ ದಾಳಿ ನಡೆಸಿ ರಾಜೇಗೌಡ(ಸಣ್ಣರಾಜಣ್ಣ) ಹಾಗೂ ಶಾಂತಮ್ಮ ದಂಪತಿ ಮನೆ ಹಿಂಭಾಗದ ಜಮೀನಿನಲ್ಲಿ ನೀರು ಹಾಯಿಸಲು ತೆರಳಿದ ಸಂದರ್ಭದಲ್ಲಿ ಕಾಡುಹಂದಿ ದಾಳಿ ನಡೆಸಿ ರಾಜೇಗೌಡರನ್ನು ಕೊಂದು ಹಾಕಿತ್ತು. ಮೃತರ ಕುಟುಂಬದವರಿಗೆ ಸಾಂತ್ವನ ನೀಡಿರುವ ಸಚಿವ ರಾಜಣ್ಣ, ರಾಜೇಗೌಡ ಕುಟುಂಬ ಸದಸ್ಯರಿಗೆ ೧೫ ಲಕ್ಷ ರು. ಚೆಕ್ ನೀಡಲಾಗಿದೆ ಮತ್ತು ರಾಜೇಗೌಡರ ಪತ್ನಿ ಶಾಂತಮ್ಮ ಅವರಿಗೆ ಐದು ವರ್ಷಗಳವರೆಗೆ ೫ ಸಾವಿರ ರು. ಪತ್ರಿ ತಿಂಗಳು ಮಾಶಾಸನ ನೀಡಲಾಗುತ್ತದೆ ಎಂದು ಘೋಷಿಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಬಿವಿಪಿ ಆಗ್ರಹ
ಅತಿಥಿ ಉಪನ್ಯಾಸಕರು, ಆಗ್ರಹ, ಎಬಿವಿಪಿ, ವಿದ್ಯಾರ್ಥಿಗಳು, ಪ್ರತಿಭಟನೆ, ಹಾಸನ ಸುದ್ದಿ, ಜಿಲ್ಲಾಧಿಕಾರಿ,ಸರ್ಕಾರ, ಬೇಡಿಕೆಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರವನ್ನು ಹಿಂಪಡೆದು ಪಾಠ ಪ್ರವಚನಗಳನ್ನು ಆರಂಭಿಸಬೇಕು ಹಾಗೂ ರಾಜ್ಯ ಸರ್ಕಾರವು ಈ ಕೂಡಲೇ ಅತಿಥಿ ಉಪನ್ಯಾಸಕರ ಜತೆಗೆ ಮಾತುಕತೆ ನಡೆಸಿ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಷ್ಕರವನ್ನು ಕೂಡಲೇ ಕೊನೆಗೊಳಿಸುವಂತೆ ಮನವೊಲಿಸಬೇಕೆಂದು ಎಬಿವಿಪಿಯವರು ಆಗ್ರಹಿಸಿದರು.
ಭಕ್ತಸಾಗರದ ನಡುವೆ ರಾಮನಾಥಪುರದ ತೇರು ಸಂಪನ್ನ
ರಥೋತ್ಸವದಲ್ಲಿ ಸುತ್ತಮುತ್ತಲಿನ ಹಳ್ಳಿಗಳು ಹಾಗೂ ನೆರೆ ಜಿಲ್ಲೆಗಳ ಅಪಾರ ಭಕ್ತರು ರಥೋತ್ಸವ ಸಂಭ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ನಸುಕಿನಿಂದಲೇ ಭಕ್ತರು ಕೊರೆಯುವ ಮೈ ಚಳಿಯನ್ನು ಲೆಕ್ಕಿಸದೆ ಕಾವೇರಿ ನದಿಗೆ ಇಳಿದು ಪುಣ್ಯಸ್ನಾನ ಮಾಡಿದರು. ದಿನವಿಡೀ ಭಕ್ತರ ನದಿಯಲ್ಲಿ ಪವಿತ್ರ ಸ್ನಾನ ಮಾಡಿ ದೇವಸ್ಥಾನದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಹರಕೆ ಹೊತ್ತ ಭಕ್ತರು ತಲೆಮಡಿ ಅರ್ಪಿಸಿದರು. ದೇವಸ್ಥಾನಕ್ಕೆ ಬರುವ ಭಕ್ತರ ನೂಕುನುಗ್ಗಲು ಉಂಟಾಗದಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ದೇವಸ್ಥಾನದಲ್ಲಿ ನೂಕುನುಗ್ಗಲನ್ನು ನಿಯಂತ್ರಿಸಲು ಸ್ವಯಂಸೇವಕರು ಸಹಕರಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.
ಅರಣ್ಯ ಇಲಾಖೆಯನ್ನೇ ಏಮಾರಿಸುತ್ತಿರುವ ಚಿರತೆ
ಚಿರತೆ ಸೆರೆಗೆ ಅತಿಯಾದ ಒತ್ತಡ ಸೃಷ್ಟಿಯಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಡಗು ಹಾಗೂ ಜಿಲ್ಲೆಯ ಇತರೆ ತಾಲೂಕುಗಳಿಂದ ಆರು ಪಂಜರ ಹಾಗೂ ೭ ಸಿಸಿ ಕ್ಯಾಮರಗಳನ್ನು ತಂದು ಮಾವಿನಹಳ್ಳಿ ಗ್ರಾಮದಲ್ಲಿ ಅಳವಡಿಸಿ ಸೆರೆಗಾಗಿ ಕಾಯಲಾಗುತಿತ್ತು. ಆದರೆ, ಚಿರತೆ ಗ್ರಾಮಗಳನ್ನು ಪ್ರತಿದಿನ ಬದಲಿಸಿದಂತೆ ಪಂಜರ ಹಾಗೂ ಸಿಸಿ ಕ್ಯಾಮರಗಳನ್ನು ಬದಲಿಸುವ ಕೆಲಸ ಮಾಡುವ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ಹೈರಾಣಾಗಿದ್ದಾರೆ. ಅರಣ್ಯ ಇಲಾಖೆ ಸದ್ಯ ದಬ್ಬೆಗದ್ದೆ, ಹೆನ್ನಲಿ, ಅಗಲಹಟ್ಟಿ ಸೇರಿದಂತೆ ಹಲವೆಡೆ ಪಂಜರ ಹಾಗೂ ಸಿಸಿ ಕ್ಯಾಮರ ಅಳವಡಿಸಿದೆ. ಆದರೆ, ಪಂಜರದ ಸನಿಹಕ್ಕೂ ಬಾರದ ಚಿರತೆಯ ಜಾಣ ನಡೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವಾಗಿದೆ.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 463
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved