• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಕಲಗೂಡಲ್ಲಿ ₹8.85 ಲಕ್ಷ ಉಳಿತಾಯ ಬಜೆಟ್ ಮಂಡನೆ
ಅರಕಲಗೂಡು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಬುಧವಾರ ಪಪಂ ಆಡಳಿತಾಧಿಕಾರಿ ಬಸವರೆಡ್ಡಪ್ಪ ರೋಣದ 2024-25 ನೇ ಸಾಲಿಗೆ 8.85 ಲಕ್ಷ ರು. ಉಳಿತಾಯ ಬಜೆಟ್ ಮಂಡಿಸಿದರು.
8 ಆಸ್ಪತ್ರೆಗಳಿಗೆ 17 ಆಮ್ಲಜನ ಕೇಂದ್ರೀಕರಣ ವಿತರಣೆ
ಎಲ್‌ಪಿಜಿ ಪೈಪ್‌ಲೈನ್‌ನ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್‌), ಯಡಿಯೂರು ವತಿಯಿಂದ ಹಾಸನ ಜಿಲ್ಲೆಯ 8 ಸರ್ಕಾರಿ ಆಸ್ಪತ್ರೆಗಳಿಗೆ ರೋಗಿಗಳ ಅನುಕೂಲಕ್ಕಾಗಿ 17 ಆಮ್ಲಜನ ಕೇಂದ್ರೀಕರಣ ನೀಡಲಾಗುತ್ತಿದೆ ಎಂದು ಎಂಎಚ್‌ಎಂಬಿ ಎಲ್‌ಪಿಜಿ ಪೈಪ್‌ಲೈನ್ ಜಿ. ಎಮ್.ವಿನೋದ್ ಕುಮಾರ್ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಮಾತನಾಡಿದರು.
ಹಾಸನದಲ್ಲಿ ಮದ್ಯದಂಗಡಿಯಲ್ಲಿ ಅಬಕಾರಿ ಅಧಿಕಾರಿಗಳ ದೌರ್ಜನ್ಯ ಆರೋಪ
ಅಬಕಾರಿ ಇಲಾಖೆ ಅಧಿಕಾರಿಗಳು ಗೂಂಡಾ ವರ್ತನೆ ತೋರಿದ್ದು, ಈ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಕರ್ನಾಟಕ ಮದ್ಯಪಾನಪ್ರಿಯರ ಹೋರಾಟಗಾರರ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್ ಗೌಡ ಆಗ್ರಹಿಸಿದರು. ಹಾಸನದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.
ಜಿಲ್ಲೆಯ ಸಮಸ್ಯೆ ಮರೆತ ಡಿಸಿಗೆ ಸಿಎಂ ಸ್ವಾಗತದ ಸಡಗರ: ಎಚ್‌.ಡಿ.ರೇವಣ್ಣ
ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನ ನೀಡದ ಜಿಲ್ಲಾಧಿಕಾರಿ ಮುಖ್ಯಮಂತ್ರಿಯನ್ನು ಸ್ವಾಗತಿಸಲು ಭಾರಿ ಸಡಗರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಎಚ್.ಡಿ. ರೇವಣ್ಣ ಅಸಮಧಾನ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕನ್ನಡ ಕಡ್ಡಾಯ: ಜಾಗೃತಿಗಾಗಿ ಬೀದಿಗೆ ರಥಯಾತ್ರೆ
ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎನ್ನುವುದಕ್ಕೆ ನೀಡಲಾಗಿದ್ದ ಗಡುವು ಈಗಾಗಲೇ ಮುಗಿದಿದ್ದು, ಇದನ್ನು ಯಾರು ಪಾಲಿಸಿಲ್ಲವೋ ಅಂಥವರಿಗೆ ಎಚ್ಚರಿಕೆ ನೀಡಲು ಗುರುವಾರದಿಂದ ಕನ್ನಡ ಉಳಿಸಿ ಕನ್ನಡ ಬೆಳೆಸಿ ಎನ್ನುವ ಕನ್ನಡ ರಥ ಬೀದಿ ಬೀದಿಗೆ ಹೋಗಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಎಚ್ಚರಿಕೆ ನೀಡಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹೊಳೆನರಸೀಪುರದಲ್ಲಿ ₹೩೦ ಲಕ್ಷ ೮೪ ಸಾವಿರ ಉಳಿತಾಯ ಬಜೆಟ್‌ ಮಂಡನೆ
ಹೊಳೆನರಸೀಪುರ ಪಟ್ಟಣದ ಪುರಸಭೆಯ ಎಚ್.ಡಿ.ದೇವೇಗೌಡ ಸಭಾಂಗಣದಲ್ಲಿ ಬುಧವಾರ ಶಾಸಕ ಎಚ್.ಡಿ.ರೇವಣ್ಣ ಉಪಸ್ಥಿತಿಯಲ್ಲಿ, ಉಪ ವಿಭಾಗಾಧಿಕಾರಿ ಜೆ.ಬಿ.ಮಾರುತಿ ಅವರ ಅಧ್ಯಕ್ಷತೆಯಲ್ಲಿ ೨೦೨೪-೨೦೨೫ ನೇ ಸಾಲಿನ ಆಯವ್ಯಯ ಸಭೆ ಆಯೋಜನೆ ಮಾಡಲಾಗಿತ್ತು.
ಗ್ರಾಮದ ರೈತರಿಗೆ ಉತ್ತಮ ಚಿಕಿತ್ಸೆ ದೊರೆಯಬೇಕು: ಶಾಸಕ ಎಚ್‌.ಡಿ.ರೇವಣ್ಣ
ತಾಲೂಕಿನ ಪಡುವಲಹಿಪ್ಪೆ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಹಾಸನದ ಹಿಮ್ಸ್ ಆಸ್ಪತ್ರೆ ಹಾಗೂ ಹೊಳೆನರಸೀಪುರದ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಿದ್ದ ಬೃಹತ್ ಉಚಿತ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಹೊಳೆನರಸೀಪುರದಲ್ಲಿ ಉಚಿತ ಆರೋಗ್ಯ ಮೇಳ ಮತ್ತು ರಕ್ತ ದಾನ ಶಿಬಿರದಲ್ಲಿ ಮಾತನಾಡಿದರು.
ಪಾಕಿಸ್ತಾನ ಪರ ಘೋಷಣೆ: ಆರೋಪಿಗಳ ಗಡಿಪಾರಿಗೆ ಬಿಜೆಪಿ ಯು ಮೋರ್ಚಾ ಆಗ್ರಹ
ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ವ್ಯಕ್ತಿಯನ್ನು ಬಂಧಿಸಿ ಕೂಡಲೇ ಗಡಿಪಾರು ಮಾಡಬೇಕು. ಇದಕ್ಕೆ ಕುಮ್ಮಕ್ಕು ನೀಡಿದ ರಾಜ್ಯಸಭೆ ಸದಸ್ಯ ಕೂಡಲೇ ಕ್ಷಮಾಪಣೆ ಕೇಳಬೇಕು ಎಂದು ಬಿಜೆಪಿ ಮಂಡಲ ಹಾಗೂ ಯುವ ಮೋರ್ಚಾ ವತಿಯಿಂದ ಬುಧವಾರ ಬೇಲೂರಿನ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಚನ್ನರಾಯಪಟ್ಟಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಆಗ್ರಹ
ಚನ್ನರಾಯಪಟ್ಟಣದಲ್ಲಿರುವ ಅಂಗಡಿ ಮುಂಗಟ್ಟುಗಳ ಮುಂದೆ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕವನ್ನು ಹಾಕಬೇಕೆಂದು ಬುಧವಾರ ಡಾ.ರಾಜ್‌ಕುಮಾರ್ ಸಂಘ, ರಕ್ಷಣಾ ವೇದಿಕೆ, ರೈತ ಸಂಘಟನೆ ಮುಖಂಡರು ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಅವರಿಗೆ ಮನವಿ ಸಲ್ಲಿಸಿದರು.
ಜ್ಞಾನದ ಜತೆಗೆ ಛಲ ಇದ್ದರೆ ಸಾಧನೆ: ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ
ಛಲ ಹೊಂದುವ ಜತೆಗೆ ಜ್ಞಾನದ ಭಂಡಾರ ಹೊಂದಿದಲ್ಲಿ ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 505
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved