• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವುದೇ ಗೊಂದಲವಿಲ್ಲದೆ ಪಿಯು ಪರೀಕ್ಷೆ ನಡೆಸಿ: ಜಿಲ್ಲಾಧಿಕಾರಿ ನತ್ಯಭಾಮ
ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.೧ ರಿಂದ ೨೨ ರ ವರೆಗೆ ನಡೆಯುತ್ತಿದ್ದು, ಪರೀಕ್ಷೆಯನ್ನು ಯಾವುದೇ ಗೊಂದಲವಿಲ್ಲದಂತೆ ವ್ಯವಸ್ಥಿತ ಹಾಗೂ ಸುಗಮವಾಗಿ ನಡೆಸಲು ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೋಮೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಸಂಘದಿಂದ 3 ಲಕ್ಷ ರು. ಅನುದಾನ
ನುಗ್ಗೇಹಳ್ಳಿ ಹೋಬಳಿಯ ಜಂಬೂರು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ. ವೀರೇಂದ್ರ ಹೆಗಡೆಯವರು 3 ಲಕ್ಷ ರು. ಅನುದಾನವನ್ನು ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು.
ಅಂಬೇಡ್ಕರ್‌, ಬಸವಣ್ಣರ ತತ್ವದಿಂದ ಸಂವಿಧಾನ ರಚನೆ
ಡಾ.ಬಿ.ಆರ್ ಅಂಬೇಡ್ಕರ್, ಬುದ್ದ ,ಬಸವಣ್ಣರ ತತ್ವ, ಸಿದ್ಧಾಂತಗಳನ್ನಾಧರಿಸಿ ದೇಶದ ಸಂವಿಧಾನ ರಚನೆ ಮಾಡಿರುತ್ತಾರೆ ಎಂದು ಅರಸೀಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬೈರಪ್ಪ ಹೇಳಿದರು. ಅರಸೀಕೆರೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಮಾಣಿಕರಿಂದ ಸಹಕಾರ ಸಂಘಗಳ ಅಭಿವೃದ್ಧಿ: ಶಾಸಕ ಸಿಮೆಂಟ್ ಮಂಜು
ಸರಳ, ಸಜ್ಜನಿಕೆ ಹಾಗೂ ಪ್ರಮಾಣಿಕ ವ್ಯಕ್ತಿಗಳಿಂದ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದ ಜಮ್ಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ನಾಗರಿಕರು ಆರೋಗ್ಯ ಮೇಳಗಳ ಬಳಸಬೇಕು: ಡಾ. ಧನಶೇಖರ್ ಸಲಹೆ
ಹೊಳೆನರಸೀಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಫೆ.೨೬ರ ಸೋಮವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯ ತನಕ ಹಾಸನದ ಹಿಮ್ಸ್ ಆಸ್ಪತ್ರೆ ಹಾಗೂ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ.
ಫೆಬ್ರವರಿ 28 ರೊಳಗೆ ಶೇ.೬೦ ಕನ್ನಡ ಇಲ್ಲದಿದ್ದರೆ ಕ್ರಮ: ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು
ಫೆ.೨೮ ರ ಒಳಗೆ ಮಾತೃ ಭಾಷೆ ಬಳಕೆ ಮಾಡದಿದ್ದರೆ ನಮ್ಮ ಸಂಘಟನೆಯಿಂದ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು ಎಚ್ಚರಿಕೆ ನೀಡಿದರು. ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಹಾಸನದ ರೈಲ್ವೆ ನಿಲ್ದಾಣದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶೇಕಡ ೬೦ ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎನ್ನುವ ಬೃಹತ್ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ಸಂವಿಧಾನ ರಚನೆಯಲ್ಲಿ ಎಲ್ಲರ ಪಾತ್ರ ಅವಿಸ್ಮರಣೀಯ: ಕುರುವಂಕ ಸರ್ಕಾರಿ ಕಾಲೇಜಿನ ಉಪನ್ಯಾಸಕ ರಘು
ಭಾರತದ ಸಂವಿದಾನ ರಚನೆಯಲ್ಲಿ ಎಲ್ಲಾ ಸದಸ್ಯರ ಪಾತ್ರ ಅವಿಸ್ಮರಣೀಯ ಎ೦ದು ಕುರುವಂಕ ಸರ್ಕಾರಿ ಕಾಲೇಜಿನ ಉಪನ್ಯಾಸಕ ರಘು ಹೇಳಿದರು. ಅರಸೀಕೆರೆಯಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಂಬೇಡ್ಕರ್ ಸಹಕಾರ ಸಂಘದ ಅಭಿಯಾನ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಾರ್ವಾಂಗೀಣ ಏಳಿಗೆಗಾಗಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯತ್ವ ಅಭಿಯಾನ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಎವಿಎಸ್‌ಎಸ್‌ ನಿರ್ದೇಶಕ ಮಂಜುನಾಥ್ ಹೇಳಿದರು. ಬೇಲೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ರಥದ ಚಕ್ರಕ್ಕೆ ಗೆದ್ದಲು
ಹೊಳೆನರಸೀಪುರದ ಐತಿಹಾಸಿಕ ಹಿನ್ನೆಲೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ರಥದ ಚಕ್ರ ಗೆದ್ದಲು ಹಿಡಿದ್ದಿದ್ದು, ಮಾರ್ಚ್ ೨೪ ರಂದು ಜರಗಲಿರುವ ಶ್ರೀ ಸ್ವಾಮಿಯ ಬ್ರಹ್ಮ ರಥೋತ್ಸವ ಜರಗುತ್ತದೆಯೇ ಎಂದು ಭಕ್ತರು ಸಂಶಯ ವ್ಯಕ್ತಪಡಿಸಿದ್ದಾರೆ.
ಬ್ಯಾಂಕ್‌ಗಳ ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
ರೈತರ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹಾಸನ ಬ್ಯಾಂಕ್ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 504
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved