• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆಬ್ರವರಿ 27ಕ್ಕೆ ಬೆಂಗಳೂರಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಫೆಬ್ರವರಿ ೨೭ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಅರಸೀಕೆರೆ ಬಸ್‌ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯ ಇಲ್ಲ
ಒಂದು ವರ್ಷಕ್ಕೆ ಕನಿಷ್ಠ ೨೦ ಕೋಟಿ ರು. ವರಮಾನ ತಂದು ಕೊಡುವ ಪ್ರತಿಷ್ಠಿತ ಅರಸೀಕೆರೆ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಮೂಲಭೂತ ಸೌಲಭ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿದ್ದಾರೆ.
ಕವಿತಾ ಸಾವು ಸಾಹಿತ್ಯ ಲೋಕಕ್ಕೆ ನಷ್ಟ: ಜಯಂತಿ ಚಂದ್ರಶೇಖರ್
ಡಾ.ಕವಿತಾ ಕೃಷ್ಣ ಸಾಹಿತ್ಯದ ಜ್ಞಾನ ಭಂಡಾರದಂತೆ. ಅವರ ಅಕಾಲಿಕ ಮರಣ ಸಾಹಿತ್ಯ ಲೋಕಕ್ಕೆ ತುಂಬಲಾಗದ ನಷ್ಟ ಉಂಟು ಮಾಡಿದೆ ಎಂದು ಸಾಹಿತ್ಯ ಶಾರದೆ ಜಯಂತಿ ಚಂದ್ರಶೇಖರ್ ತಿಳಿಸಿದರು. ಶ್ರವಣಬೆಳಗೊಳದ ಚಾವುಂಡರಾಯ ಉದ್ಯಾನದಲ್ಲಿ ಮಾಸಿಕ ನಮನ ಬಳಗದವರು ಆಯೋಜಿಸಿದ ಇತ್ತೀಚೆಗೆ ಅಗಲಿದ ಡಾ. ಕವಿತಾ ಕೃಷ್ಣ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಫೆಬ್ರವರಿ 22 ರಂದು ಮಾವಿನಕೆರೆ ಲಕ್ಷ್ಮಿವೆಂಕಟರಮಣಸ್ವಾಮಿ ರಥೋತ್ಸವ
ಹೊಳೆನರಸೀಪುರ ತಾಲೂಕಿನ ಐತಿಹಾಸಿಕ ಹಿನ್ನೆಲೆಯ ಹಳೇಕೋಟೆ ಬೆಟ್ಟದ ಶ್ರೀ ರಂಗನಾಥಸ್ವಾಮಿ ದೇವಾಲಯ ಹಾಗೂ ಮಾವಿನಕೆರೆ ಶ್ರೀ ಲಕ್ಷ್ಮಿವೆಂಕಟರಮಣಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವ ಫೆ.೨೨ರ ಗುರುವಾರ ೧೧.೩೦ರಿಂದ ಜರುಗಲಿದೆ.
ಹಿರಿಯರಿಂದ ಸಂಸ್ಕೃತಿ, ಸಂಸ್ಕಾರ ದೊರೆಯುತ್ತದೆ: ಶಂಭುನಾಥ ಸ್ವಾಮೀಜಿ
ಪ್ರತಿ ಮನೆಯಲ್ಲಿ ಹಿರಿಯರಿದ್ದರೆ ಸಂಸ್ಕೃತಿ ಮತ್ತು ಸಂಸ್ಕಾರಗಳು ತಾವಾಗಿಯೇ ದೊರೆಯುತ್ತವೆ. ಅದಕ್ಕಾಗಿ ಮಕ್ಕಳನ್ನು ಹಿರಿಯರ ಸಮ್ಮುಖದಲ್ಲಿ ಬೆಳೆಸಬೇಕು ಎಂದು ಆದಿಚುಂಚನಗಿರಿಯ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಅರಸೀಕೆರೆಯ ಆದಿಚುಂಚನಗಿರಿ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಚುಂಚಸುರಭಿ ೨೦೨೪ರ ಕಾರ್ಯಕ್ರಮದಲ್ಲಿ ಮಾತಬನಾಡಿದರು.
ತವರೂರು ಹಾಸನದಲ್ಲಿ ಕುಮಾರಣ್ಣನ ದೇವಸ್ಥಾನ ಪ್ರದಕ್ಷಿಣೆ
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಸನದ ದೇವಾಲಯಗಳ ಉದ್ಘಾಟನೆಗಾಗಿ ವಾರ ವಾರ ಆಗಮಿಸುತ್ತಿರುವುದು ಕುತೂಹಲ ಮೂಡಿಸಿದೆ.
ಬೇಲೂರು ಹೆಬ್ಬಾಳಿನ ಸರ್ಕಾರಿ ಹೈಸ್ಕೂಲಿನಲ್ಲಿ ಶೌಚಾಲಯವೇ ಇಲ್ಲ, ವಿದ್ಯಾರ್ಥಿಗಳ ಪರದಾಟ
ಬೇಲೂರು ಹೆಬ್ಬಾಳು ಸರ್ಕಾರಿ ಹೈಸ್ಕೂಲಿನಲ್ಲಿ ಶೌಚಾಲಯವಿಲ್ಲದೆ ವಿದ್ಯಾರ್ಥಿಗಳು ಗಿಡ, ಪೊದೆ ಸೇರಿದಂತೆ ಶಾಲೆಯ ಮುಂದಿನ ಕೆರೆಯಲ್ಲಿ ಶೌಚಕ್ಕೆ ತೆರಳುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಬಾರ್ಡ್‌ ಬ್ಯಾಂಕ್‌ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಬ್ಯಾಂಕ್‌ನ ಸಿಜಿಎಂ ಟಿ. ರಮೇಶ್
ರೈತ ವರ್ಗದ ಏಳಿಗೆಯ ಸಲುವಾಗಿ ನಬಾರ್ಡ್ ಬ್ಯಾಂಕ್ ಸಾಕಷ್ಟು ಉತ್ತಮ ಯೋಜನೆಗಳನ್ನು ರೂಪಿಸಿದ್ದು ಸದ್ಬಳಕೆ ಮಾಡಿಕೊಳ್ಳಿ ಎಂದು ನಬಾರ್ಡ್ ಬ್ಯಾಂಕ್‌ನ ಸಿಜಿಎಂ ಟಿ. ರಮೇಶ್ ಹೇಳಿದರು. ದಿಡಗ ಗ್ರಾಮದ ಬಾಹುಬಲಿ ಕೃಷಿ ರೈತ ಉತ್ಪಾದಕರ ಕಂಪನಿಯಿಂದ ಏರ್ಪಡಿಸಿದ್ದ ಬ್ರ್ಯಾಂಡಿಂಗ್ ಬಿಡುಗಡೆ ಹಾಗೂ ಸಿರಿಧಾನ್ಯಗಳ ಆಹಾರ ಮೇಳವನ್ನು ಉದ್ಘಾಟಿಸಿದರು.
ಬಸವಣ್ಣರ ಸಾಂಸ್ಕೃತಿಕ ನಾಯಕ ಘೋಷಣೆ ಹೆಮ್ಮೆ: ಶಾಸಕ ಸ್ವರೂಪ್ ಪ್ರಕಾಶ್
ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದ್ದಾರೆ. ಹಾಸನದಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಹಾಸನದಲ್ಲಿ ಸಾರೋಟಿನ ಮೂಲಕ ಮಧ್ವಾಚಾರ್ಯರ ಭಾವಚಿತ್ರದ ಮೆರವಣಿಗೆ
ಹಾಸನದ ರವೀಂದ್ರನಗರ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಮಠದ ಮುಂದೆ ಸಾರೋಟಲ್ಲಿ ಮಧ್ವಾಚಾರ್ಯರ ಭಾವಚಿತ್ರದ ಉತ್ಸವ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು.
  • < previous
  • 1
  • ...
  • 453
  • 454
  • 455
  • 456
  • 457
  • 458
  • 459
  • 460
  • 461
  • ...
  • 504
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved