ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ಶಿವಲಿಂಗೇಗೌಡರಿಗೆ ಸಂಸದ ಪ್ರಜ್ವಲ್ ತಿರುಗೇಟು
ಫೋನ್ ಮಾಡಿದರೆ ರಿಸೀವ್ ಮಾಡಲ್ಲ, ಯಾವ ಸಭೆ ಮಾಡಿಲ್ಲ ಸೋಂಬೇರಿ ಸಂಸದ ಎಂದು ಮೂದಲಿಸಿದ್ದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯ ಸದುಪಯೋಗಪಡಿಸಿಕೊಳ್ಳಿ
ಆಯುಷ್ಮಾನ್ ಭಾರತ್ ಯೋಜನೆಯಡಿ ಜರಗುವ ಆರೋಗ್ಯ ಮೇಳದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಿವಶಂಕರ್ ತಿಳಿಸಿದ್ದಾರೆ.
ನವೆಂಬರ್ 2ರಿಂದ 15ರವರೆಗೆ ಹಾಸನಾಂಬ ದರ್ಶನೋತ್ಸವ
ಈ ವರ್ಷ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲು ನ.12ಕ್ಕೆ ತೆರೆಯಲಿದ್ದು ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸಿಕೊಡಲಾಗುವುದು.
ಕಾಡಾನೆ ಹಾವಳಿ ತಪ್ಪಿಸುವಂತೆ ಕಾಫಿ ಬೆಳೆಗಾರರ ಪ್ರತಿಭಟನೆ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಸುತ್ತಮುತ್ತ 22ಕ್ಕೂ ಹೆಚ್ಚು ಕಾಡಾನೆಗಳು ಕಾಫಿ ತೋಟಗಳನ್ನು ಧ್ವಂಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಂದಳ್ಳಿ ಗ್ರಾಮದಲ್ಲಿ ಕಾಫಿ ಬೆಳೆಗಾರರು ಪ್ರತಿಭಟನೆ ನಡೆಸಿದರು.
ತಾಲೂಕು ಆಸ್ಪತ್ರೆ ಮುಂದೆ ಏಕಾಂಗಿ ಹೋರಾಟ
ಮಲೆನಾಡು ಭಾಗಗಳಲ್ಲಿ ಇರುವ ಆರೋಗ್ಯ ಕೇಂದ್ರಗಳು ಅವ್ಯವಸ್ಥೆಯಿಂದ ಕೂಡಿದೆ ಎಂದು ಏಕಾಂಗಿ ಹೋರಾಟಗಾರ ತೀರ್ಥಪ್ಪ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಏಕಾಂಗಿಯಾಗಿ ಹೋರಾಟ ಮಾಡಿದರು.
ಯಾತ್ರಿ ನಿವಾಸ ನವೀಕರಣಕ್ಕೆ ಮರು ಚಾಲನೆ
ಬೇಲೂರು ಚನ್ನಕೇಶವಸ್ವಾಮಿ ದೇಗುಲದ ಯಾತ್ರಿ ನಿವಾಸಕ್ಕೆ ಶಾಸಕ ಎಚ್.ಕೆ.ಸುರೇಶ್ ಮರು ಚಾಲನೆ ನೀಡಿದರು.
ಆಲೂರು ತಾಲೂಕಿನಾದ್ಯಂತ ವಿಜಯದಶಮಿ ಸಂಭ್ರಮ
ನವರಾತ್ರಿ ಉತ್ಸವದ ಪ್ರಯುಕ್ತ ಕಳೆದ 9 ದಿನಗಳಿಂದ ಆಲೂರು ತಾಲೂಕಿನ ವಿವಿಧ ದೇವಾಲಯಗಳಲ್ಲಿ ಪೂಜಾ ಕೈಂಕರ್ಯ ನಡೆದವು
ಮಲೆನಾಡಿಗರನ್ನು ಕಂಗೆಡಿಸಿದೆ ವರದಿಗಳ ಅನುಷ್ಠಾನ
ಪರಿಸರ ಸಂರಕ್ಷಣೆಗೆಗಾಗಿ ಸರ್ಕಾರ ತೆಗೆದುಕೊಳ್ಳುತ್ತಿರುವ ಹೆಜ್ಜೆ, ಕಾಡುಪ್ರಾಣಿಗಳ ಹಾವಳಿ ಹಾಗೂ ಸಾಂಪ್ರದಾಯಿಕ ಬೆಳೆಯ ನಾಶದಿಂದಾಗಿ ರೈತಾಪಿ ಜನರ ಬದುಕು ಬರಿದಾಗಿದೆ.
ಕಬ್ಬಿನ ಹೊಲಕ್ಕೆ ಬೆಂಕಿ: ಅಪಾರ ನಷ್ಟ
ಆಕಸ್ಮಿಕ ಬೆಂಕಿಗೆ ಕಬ್ಬಿನ ಹೊಲ, ಲಕ್ಷಾಂತರ ಮೌಲ್ಯದ ಪಂಪ್ಗಳು ಮತ್ತು ತೆಂಗಿನಮರಗಳು ಸುಟ್ಟುಬೂದಿಯಾದ ಘಟನೆ ತಾಲೂಕಿನ ಹೆಬ್ಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ದೊಡ್ಡಬ್ಯಾಡಿಗೆರೆ ಗ್ರಾಮದಲ್ಲಿ ನಡೆದಿದೆ.
ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ
ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಹೇಮಾವತಿ ಜಲಾಶಯದ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು.
< previous
1
...
454
455
456
457
458
459
460
461
462
next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್ ಗುರೂಜಿ ಬಯೋಪಿಕ್ನಲ್ಲಿ ನಟಿಸಲು ವಿಕ್ರಾಂತ್ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್ನಿಂದ ಜನತೆಯ ಸುಲಿಗೆ: ನಿಖಿಲ್ ಕುಮಾರಸ್ವಾಮಿ